ಕನ್ನಡ ನಟ ಶಿವರಾಜ್ಕುಮಾರ್ ಸಾಲು ಸಾಲು ಸಿನಿಮಾಗಳಲ್ಲಿ ನಟಿಸ್ತಿದ್ದಾರೆ. ವಯಸ್ಸು 60 ದಾಟಿದ್ರು ಸೆಂಚುರಿ ಸ್ಟಾರ್ ಎನರ್ಜಿ ಮಾತ್ರ ಕಮ್ಮಿ ಆಗ್ತಿಲ್ಲ. ಕ್ಯಾನ್ಸರ್ ಚಿಕಿತ್ಸೆ ಪಡೆದು ಚೇತರಿಸಿಕೊಂಡ ಬಳಿಕ ಶಿವಣ್ಣ ಮತ್ತಷ್ಟು
ಬಿಗ್ ಬಾಸ್ ಕನ್ನಡ ಸೀಸನ್ 12 ಇನ್ನು ಕೆಲವೇ ವಾರಗಳಲ್ಲಿ ಅಂತ್ಯ ಕಾಣಲಿದೆ. ಈಗಾಗಲೇ ನಿರೀಕ್ಷೆ ಮಾಡದವರು ಬಿಗ್ ಬಾಸ್ ಮನೆಯಿಂದ ಹೊರ ಬಂದಿದ್ದಾರೆ. ಯಾರು ಮನೆಯಲ್ಲಿ ಉಳಿದುಕೊಳ್ಳಬಹುದೆಂದು ನಿರೀಕ್ಷೆ ಮಾಡಿದ್ದರೋ ಅಂತಹವೇ ಮನೆಯಿಂ
ಈ ವಾರ ಬಾಲಿವುಡ್ನಲ್ಲಿ ಬಿಗ್ ಬಜೆಟ್ ಸಿನಿಮಾ 'ಧುರಂಧರ್' ರಿಲೀಸ್ ಆಗಿದೆ. ಬಹಳ ದಿನಗಳಿಂದ ಯಶಸ್ಸಿಗಾಗಿ ಹುಡುಕಾಡುತ್ತಿದ್ದ ರಣ್ವೀರ್ ಸಿಂಗ್ ಈ ಸಿನಿಮಾ ಮೂಲಕ ತನ್ನ ವೃತ್ತಿ ಬದುಕಿನಲ್ಲಿ ಅತೀ ದೊಡ್ಡ ಓಪನಿಂಗ್ ಪಡೆದ ಸಿನಿಮಾ ಎ
ಅಮೃತಧಾರೆ ಧಾರಾವಾಹಿಯಲ್ಲಿ ಭಾಗ್ಯಮ್ಮ ಎದುರುಗಡೆ ಇದ್ದರೂ.. ಬುದ್ದಿವಾದ ಹೇಳಿದರೂ ಕೂಡ ಭೂಮಿಕಾ ಮನಸ್ಸು ಬದಲಾಗಿಲ್ಲ. ಗೌತಮ್ ಪ್ರೀತಿಗೆ ಹೃದಯ ಕರಗಲಿಲ್ಲ. ಬದಲಿಗೆ ಆಕಾಶ್ ಗೆ ನೀವು ಯಾರು ಎನ್ನುವುದು ಗೊತ್ತಾಗೋದು ಬೇಡ ಎಂದು ಭ
ಕನ್ನಡ ಕಿರುತೆರೆಯಲ್ಲಿ ಹೊಸ-ಹೊಸ ಕಥೆಗಳು ಆರಂಭವಾಗುವುದು ಸರ್ವೇ ಸಾಮಾನ್ಯ ಆದರೆ ವೀಕ್ಷಕರಿಗೆ ಮನಮುಟ್ಟುವ ಕಥೆಗಳನ್ನು ನೀಡುತ್ತಾ ಬಂದಿರುವ ಹೆಗ್ಗಳಿಕೆ ಕನ್ನಡಿಗರ ಹೆಮ್ಮೆಯ ಸ್ಟಾರ್ ಸುವರ್ಣ ವಾಹಿನಿಗೆ ಸಲ್ಲುತ್ತದೆ. ಇದೀಗ
ಕನ್ನಡ ಕಿರುತೆರೆಯ ವೀಕ್ಷಕರಿಗೆ ಹೊಚ್ಚ ಹೊಸ ಧಾರಾವಾಹಿಗಳು ನೋಡುವುದಕ್ಕೆ ಸಿಗುತ್ತಲೇ ಇರುತ್ತೆ. ಪ್ರತಿ ತಿಂಗಳು ಒಂದೊಂದು ಹೊಸ ಸೀರಿಯಲ್ ಆರಂಭ ಆಗುತ್ತೆ. ಕನ್ನಡದ ಎಲ್ಲಾ ಮನರಂಜನಾ ವಾಹಿನಿಗಳು ಇಂತಹ ಪ್ರಯತ್ನ ಮಾಡುತ್ತಲೇ ಇರ
2025 ಮುಗಿಯುವುದಕ್ಕೆ ಕೆಲವೇ ದಿನಗಳು ಬಾಕಿಯಿವೆ. ಪ್ರೇಕ್ಷಕರು ಹೊಸ ವರ್ಷದ ಆಗಮನಕ್ಕೆ ಸಜ್ಜಾಗಿ ನಿಂತಿದ್ದಾರೆ. ಕೆಲವು ಚಿತ್ರರಂಗಕ್ಕೆ 2025 ಆಶಾದಾಯಕ ಎನಿಸಿದರೆ, ಇನ್ನು ಕೆಲವರಿಗೆ ನಿರಾಶೆಯನ್ನುಂಟು ಮಾಡಿದೆ. ಇನ್ನು ಕೆಲವು ಚಿತ್
ಜೀವಗಳೆರಡು ಭಾವ ಒಂದೇ ಎನ್ನುವ ಪ್ರೀತಿಗೆ ಅನೇಕರು ಹೊತೊರೆಯುತ್ತಾರೆ. ಆದರೆ ಎಲ್ಲರಿಗೂ ಈ ಪ್ರೀತಿಯಲ್ಲಿರುವ ಸುಖ ಗೊತ್ತಾಗಲ್ಲ. ಬಹುತೇಕರಿಗೆ ನಿಜವಾದ ಪ್ರೀತಿ ಸಿಗುವುದಿಲ್ಲ. ಯಾಕೆಂದರೆ ಪ್ರೀತಿ ಹೃದಯದ ಭಾಷೆಯಾದರೂ ಈ ಪ್ರೀತಿ
''ಬಿಗ್ ಬಾಸ್'' ಕೇವಲ ಸ್ಫರ್ಧಿಗಳಿಗೆ ಮಾತ್ರವಲ್ಲ ಕಾರ್ಯಕ್ರಮವನ್ನು ನಡೆಸಿಕೊಡುವ ಸ್ಟಾರ್ ನಿರೂಪಕರಿಗೆ ಕೂಡ ಚಿನ್ನದ ಮೊಟ್ಟೆ ಇಡುವ ಕೋಳಿ. ಬೇರೆ ಬೇರೆಯ ಭಾಷೆಗಳಲ್ಲಿ ಈ ಕಾರ್ಯಕ್ರಮದ ನಿರೂಪಣೆ ಮಾಡುವ ಸೂಪರ್ ಸ್ಟಾರ್ಗಳು ಕೋಟ್
ಬಾಲಿವುಡ್ನಲ್ಲಿ ಅಮಿತಾಭ್ ಬಚ್ಚನ್ ಕುಟುಂಬಕ್ಕೆ ಒಂದೊಳ್ಳೆ ಸ್ಥಾನಮಾನವಿದೆ. ಇಂದಿಗೂ ಬಿಗ್ ಬಿ ನೋಡುವುದಕ್ಕೆ ಅಭಿಮಾನಿಗಳ ಮಹಾಪೂರವೇ ಹರಿದು ಬರುತ್ತೆ. ಇಡೀ ಕುಟುಂಬವೇ ಬಾಲಿವುಡ್ಗೆ ಸಂಬಂಧ ಪಟ್ಟವರಾಗಿದ್ದರಿಂದ ಚಿತ್ರರಂ
ಪ್ಯಾನ್ ಇಂಡಿಯಾ ಅಲೆಯಿಂದಾಗಿ ಬಾಲಿವುಡ್ ಬೆಚ್ಚಿ ಬಿದ್ದು ವರ್ಷಗಳೇ ಆಗಿವೆ. ಮೊದಲೆಲ್ಲ ದಕ್ಷಿಣ ಭಾರತೀಯ ಚಿತ್ರರಂಗವನ್ನು ಲೇವಡಿ ಮಾಡುತ್ತಿದ್ದ ಹಿಂದಿ ಉದ್ಯಮ ಈ ಪ್ಯಾನ್ ಇಂಡಿಯಾ ಗಾಳಿಯಿಂದ ಚಡಪಡಿಸುತ್ತಿದೆ. ಯಾಕೆಂದರೆ ಬದಲ
ಬಾಲಿವುಡ್ನ ಪ್ರತಿಭಾವಂತ ಸ್ಟಾರ್ ರಣ್ವೀರ್ ಸಿಂಗ್. ಝೀರೋದಿಂದ ಹೀರೋ ಆದ ರಣ್ವೀರ್, ಪಾತ್ರ ಎಂತಹದ್ದೇ ಇರಲಿ, ಆ ಪಾತ್ರಕ್ಕೆ ನ್ಯಾಯ ಸಲ್ಲಿಸುವ ಪ್ರಾಮಾಣಿಕ ಪ್ರಯತ್ನವನ್ನೂ ಮಾಡುತ್ತಾರೆ. ಕಾಲ ಕಾಲಕ್ಕೆ ತಮ್ಮ ಅಭಿನಯದಿಂದ ಎಲ್ಲ
ಚಾಲೆಂಜಿಂಗ್ ಸ್ಟಾರ್ ದರ್ಶನ್ ಸಿನಿಮಾ 'ಡೆವಿಲ್' ಬಿಡುಗಡೆಗೆ ಇನ್ನೇನು ಒಂದು ವಾರ ಉಳಿದಿದೆಯಷ್ಟೇ. ದರ್ಶನ್ ಜೈಲಿನಲ್ಲಿ ಇದ್ದರೂ ಸಿನಿಮಾ ಕ್ರೇಜ್ಗೇನೂ ಕಮ್ಮಿಯಿಲ್ಲ. ಇಷ್ಟು ದಿನ ಹಾಡುಗಳು ಸದ್ದು ಮಾಡಿದ್ದವು. ಈಗ ಟ್ರೈಲರ್ ದಾ
ಹಿಂದೆ ಒಂದು ಕಾಲ ಇತ್ತು. ಆ ಕಾಲದಲ್ಲಿ ಸುದ್ದಿಗಾಗಿ ಎಲ್ಲರು ಪತ್ರಿಕೆ ಮತ್ತು ಟಿವಿ ಮಾಧ್ಯಮಗಳ ಮೇಲೆ ಅವಲಂಬಿತರಾಗಿದ್ದರು. ಆದರೆ ಈಗ ಕಾಲ ಬದಲಾಗಿದೆ. ಬದಲಾದ ಈ ಕಾಲದಲ್ಲಿ ಅಂಗೈಯಲ್ಲಿರುವ ಮೊಬೈಲ್ ಮೂಲಕವೇ ಎಲ್ಲ ಸುದ್ದಿಗಳು ತಲು
ಧನುಷ್ ಮತ್ತೊಂದು ಬಾಲಿವುಡ್ ಸಿನಿಮಾ ಯಶಸ್ಸಿನ ಹಾದಿಯಲ್ಲಿ ಸಾಗುತ್ತಿದೆ. ಬಾಲಿವುಡ್ ನಿರ್ದೇಶಕ ಆನಂದ್ ಎಲ್ ರಾಯ್ ಹಾಗೂ ಧನುಷ್ ಕಾಂಬಿನೇಷನ್ಗೆ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ಹೀಗಾಗಿ ಮೊದಲ ಮೂರು ದಿನ ಬಾಕ್ಸಾಫೀಸ್ನಲ್
ಅಮೃತಧಾರೆ ಧಾರಾವಾಹಿಯಲ್ಲಿ ಗೌತಮ್ ಮತ್ತು ಭೂಮಿಕಾ ಎದುರು ಭಾಗ್ಯಮ್ಮ ಬಂದಿದ್ದಾಳೆ. ದೇವಸ್ಥಾನದಲ್ಲಿ ಪವಾಡ ನಡೆದಿದ್ದು ಭಾಗ್ಯಮ್ಮ ಮಾತನಾಡಿದ್ದಾಳೆ. ಆದರೆ.. ಭಾಗ್ಯಮ್ಮ ಮಾತು ಸದ್ಯ ಭೂಮಿಕಾ ತಲೆ ತಗ್ಗಿಸಿದೆ. ಯಾಕೆಂದರೆ, ಇಷ್ಟ
ಮತ್ತೊಮ್ಮೆ ಮನೋಜ್ ಬಾಜಪೇಯಿ ಅಬ್ಬರ ಶುರುವಾಗಿದೆ. ಅವರ ಸೂಪರ್ ಹಿಟ್ ಸೀರೀಸ್ 'ದಿ ಫ್ಯಾಮಿಲಿ ಮ್ಯಾನ್' ಸೀಸನ್ 3 ದಾಖಲೆ ಬರೆದಿದೆ. ಈ ಸರಣಿಯು ಪ್ರೈಮ್ ವಿಡಿಯೋದಲ್ಲಿ ಬಿಡುಗಡೆಯಾಗಿದೆ. ಇದು ಬಿಡುಗಡೆಯಾದ ಮೊದಲ ವಾರದಲ್ಲಿ 2025 ರ ಅತಿ ಹ
ಭಾರತೀಯ ಚಿತ್ರರಂಗದ ಸಂಗೀತ ಲೋಕದಲ್ಲಿ ಎಂದಿಗೂ ಮಾಸದ ಧ್ವನಿ ಎಂದರೆ ಅದು ಗಾನ ಗಂಧರ್ವ ಎಸ್.ಪಿ. ಬಾಲಸುಬ್ರಹ್ಮಣ್ಯಂ. 40,000ಕ್ಕೂ ಹೆಚ್ಚು ಹಾಡುಗಳಿಗೆ ಧ್ವನಿಯಾಗಿ, ಎಲ್ಲಾ ಭಾಷೆಗಳ ಅಭಿಮಾನಿಗಳ ಹೃದಯದಲ್ಲಿ ಚಿರಸ್ಥಾಯಿಯಾಗಿರುವ ಈ ಶ
ಎಲ್ಲೆಲ್ಲಿಂದಲೋ ಹಣ ಹೊಂದಿಸಿಕೊಂಡು ಬಂದು, ಕಲಾವಿದರು, ತಂತ್ರಜ್ಞರನ್ನೆಲ್ಲಾ ಒಂದು ಕಡೆ ಸೇರಿಸಿ ಸಿನಿಮಾ ಮಾಡಿ, ಅದನ್ನು ತೆರೆಗೆ ತರೋ ಹೊತ್ತಿಗೇ ನಿರ್ಮಾಪಕನ ಪರಿಸ್ಥಿತಿ ಅಕ್ಷರಶಃ ಹೆಣ ಬಿದ್ದಂತಾಗಿರುತ್ತದೆ. ಯಾಕೆಂದರೆ ಎಷ್
ಪ್ರೀತಿ ಒಂಥರಾ ಅಮಲು ಇದ್ದಂತೆ. ನೆತ್ತಿಗೇರುವುದು ಗೊತ್ತಾಗಲ್ಲ.ಇಳಿಯುವುದು ಗೊತ್ತಾಗಲ್ಲ. ಅಪ್ಪಿ ತಪ್ಪಿ ಗೊತ್ತಾಗಿ ಕಣ್ ಬಿಟ್ಟಾಗ ಸಮಾಜ ಬೇರೆಯದ್ದೇ ರೀತಿಯ ಮಾತುಗಳನ್ನಾಡಲು ಶುರು ಮಾಡುತ್ತೆ. ಅದರಲ್ಲಿಯೂ ಸೆಲೆಬ್ರೀಟಿಯಾದ
ರಾಜಕಾರಣಿಗಳ ಮಕ್ಕಳು ರಾಜಕಾರಣಿಗಳಾಗೋದು ಹೇಗೆ ಕಾಮನ್ನೋ ಅದೇ ತರ ಸಿನಿಮಾರಂಗದಲ್ಲಿ ಸ್ಟಾರ್ ಗಳ ಮಕ್ಕಳು ಸ್ಟಾರ್ ಗಳಾಗೋದು ಕೂಡ ಕಾಮನ್ನೇ. ಇದಕ್ಕೆ ಬಣ್ಣದ ಪ್ರಪಂಚದಲ್ಲಿ ಅನೇಕ ಉದಾಹರಣೆಗಳಿವೆ. ಅದರಲ್ಲಿಯೂ.. ಬಾಲಿವುಡ್ನಲ್ಲ
''ಕುಂಟು'' ನೆಪ ಹೇಳಿ ಕಳೆದ ವರ್ಷಾಂತ್ಯದಲ್ಲಿ ದರ್ಶನ್ ಜಾಮೀನು ಪಡೆದು ಹೊರಗಡೆ ಏನೋ ಬಂದಿದ್ದರು. ಆದರೆ.. ''ಇದ್ರೆ ನೆಮ್ಮದಿಯಾಗ್ ಇರಬೇಕ್'' ಅಂತಿದ್ದ ದರ್ಶನ್ ಗೆ ನೆಮ್ಮದಿ ಇರಲಿಲ್ಲ. ಯಾಕೆಂದರೆ ದರ್ಶನ್ ಗೆ ಮುಂದೆ ಎದುರಾಗಬಹುದಾದ ಅ
ಪ್ರೀತಿಯ ಸುಖದ ಕ್ಷಣಗಳನ್ನು ಹೇಗೆ ಕೆಲವರು ಗುನುಗುತ್ತಿರುತ್ತಾರೋ ಹಾಗೇಯೇ ನೋವನ್ನು ಕೂಡ ಪದೇ ಪದೇ ಮನದೊಳಗೆ ಅನುಭವಿಸುತ್ತಿರುತ್ತಾರೆ. ಆಗಾಗ ಪ್ರೀತಿಯಲ್ಲಿ ಬೀಳುವುದು ಮತ್ತು ಪ್ರೀತಿಯಿಂದ ದೂರವಾಗುವುದು ಎಲ್ಲ ಸಾಮಾನ್ಯ ಈ
ಜೀ ಕನ್ನಡ ವಾಹಿನಿಯಲ್ಲಿ ಬಹುನಿರೀಕ್ಷಿತ ಹೊಸ ಮೆಗಾ ಧಾರಾವಾಹಿಯೊಂದು ಪ್ರಸಾರಕ್ಕೆ ಸಿದ್ಧವಾಗಿದೆ. ಅದುವೇ 'ಆದಿಲಕ್ಷ್ಮೀ ಪುರಾಣ'. ಈ ಹೊಸ ಧಾರಾವಾಹಿ ಪ್ರೋಮೋಗಳು ಈಗಾಗಲೇ ಕಿರುತೆರೆ ವೀಕ್ಷಕರ ಗಮನವನ್ನು ಸೆಳೆದಿವೆ. ಸಂಪೂರ್ಣ ಹ
ತೆಲುಗು ನಟ ನಾಗಚೈತನ್ಯಾ ಹಾಗೂ ಸಮಂತಾ ಮದುವೆಯಾಗಿ ಡಿವೋರ್ಸ್ ಪಡೆದಿದ್ದು ಬಳಿಕ ಇಬ್ಬರೂ ಮತ್ತೆ ಮದುವೆ ಕೂಡ ಆಗಿದ್ದಾರೆ. 3 ದಿನಗಳ ಹಿಂದೆಯಷ್ಟೆ ಸ್ಯಾಮ್ ನಿರ್ದೇಶಕ ರಾಜ್ ನಿಡುಮೊರು ಜೊತೆ 2ನೇ ಮದುವೆ ಹೊಸ ಬಾಳಿಗೆ ಕಾಲಿಟ್ಟಿದ್ದ
ತೆಲುಗು ನಟ ನಂದಮೂರಿ ಬಾಲಕೃಷ್ಣ ಚಿತ್ರಗಳಿಗೆ ಭಾರೀ ಕ್ರೇಜ್ ಇದೆ. ಬ್ಯಾಕ್ ಟು ಬ್ಯಾಕ್ ಹಿಟ್ ಸಿನಿಮಾಗಳನ್ನು ಕೊಟ್ಟಿರುವ ಬಾಲಯ್ಯ ಈ ವಾರ 'ಅಖಂಡ' ಅವತಾರದಲ್ಲಿ ಮತ್ತೆ ಪ್ರೇಕ್ಷಕರನ್ನು ರಂಜಿಸಲು ಬರ್ತಿದ್ದಾರೆ. ಚಿತ್ರಕ್ಕಾಗಿ ಭ
ನಟ ಪುನೀತ್ ರಾಜ್ಕುಮಾರ್ ದೈಹಿಕವಾಗಿ ದೂರಾಗಿದ್ದರೂ ತಮ್ಮ ಸಿನಿಮಾಗಳು ಹಾಗೂ ನೆನಪುಗಳ ಮೂಲಕ ಅಭಿಮಾನಿಗಳು ಹಾಗೂ ಆಪ್ತರ ಮನಸ್ಸಿನಲ್ಲಿ ಶಾಶ್ವತವಾಗಿ ನೆಲೆಸಿದ್ದಾರೆ. ಅಪ್ಪು ಸರಳ ಸಜ್ಜನ ವ್ಯಕ್ತಿತ್ವದ ಬಗ್ಗೆ ಎಷ್ಟು ಹೇಳಿದರ

23 C