SENSEX
NIFTY
GOLD
USD/INR

Weather

23    C

ಡಿಜಿಟಲ್ ಸುದ್ದಿ ಮೂಲಗಳು

... ...View News by News Source
ಸಿನಿಮಾ ರಿಲೀಸ್​ಗೂ ಮೊದಲೂ ದರ್ಶನ್ ಆಶೀರ್ವಾದ ಪಡೆಯುತ್ತೇನೆ; ಝೈದ್ ಖಾನ್

ನಟ ಝೈದ್ ಖಾನ್ ಅವರು ಹೊಸ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಅವರ ನಟನೆಯ ಮುಂದಿನ ಚಿತ್ರ ‘ಕಲ್ಟ್’ ಮುಂದಿನ ವರ್ಷ ಜನವರಿ 23ರಂದು ರಿಲೀಸ್ ಆಗಲಿದೆ. ಈ ವೇಳೆ ಅವರು ಕೆಲವು ವಿಷಯಗಳನ್ನು ಮಾತನಾಡಿದ್ದಾರೆ. ಮುಖ್ಯವಾಗಿ ದರ್ಶ

6 Dec 2025 10:59 am
Vasthu Tips: ವಾಸ್ತು ಪ್ರಕಾರ ಫ್ರಿಡ್ಜ್ ಮೇಲೆ ಈ ವಸ್ತುಗಳನ್ನು ಇಡಲೇಬಾರದು; ಸಮಸ್ಯೆ ತಪ್ಪಿದ್ದಲ್ಲ

ಮನೆಯಲ್ಲಿ ಸಕಾರಾತ್ಮಕ ಶಕ್ತಿಯನ್ನು ಕಾಪಾಡಿಕೊಳ್ಳಲು ವಾಸ್ತು ಶಾಸ್ತ್ರದ ನಿಯಮಗಳು ಬಹಳ ಮುಖ್ಯ. ಆಧುನಿಕ ಮನೆಗಳ ಅನಿವಾರ್ಯ ವಸ್ತುವಾದ ರೆಫ್ರಿಜರೇಟರ್ ಬಗ್ಗೆಯೂ ವಾಸ್ತು ನಿಯಮಗಳಿವೆ. ಫ್ರಿಡ್ಜ್ ಮೇಲೆ ಕೆಲವು ವಸ್ತುಗಳನ್ನು ಇ

6 Dec 2025 10:45 am
ಕಾಂಗ್ರೆಸ್ ಕಾರ್ಯಕರ್ತನ ಹತ್ಯೆ: ಮುಂಜಾಗ್ರತಾ ಕ್ರಮವಾಗಿ ಸಖರಾಯಪಟ್ಟಣದಲ್ಲಿ ಬಿಗಿ ಪೊಲೀಸ್ ಭದ್ರತೆ

ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಹತ್ಯೆಯಾಗಿದ್ದು, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಗ್ರಾಮದಲ್ಲಿ ಬಿಗಿ ಪೊಲೀಸ್ ಭದ್ರತೆಯನ್ನು ನಿಯೋಜಿಸ

6 Dec 2025 10:37 am
ಪಿಂಕ್​ ಬಾಲ್​​ನಲ್ಲಿ ಹೊಸ ವಿಶ್ವ ದಾಖಲೆ ಬರೆದ ಆಸ್ಟ್ರೇಲಿಯಾ

Australia vs England, 2nd Test: ಆ್ಯಶಸ್ ಸರಣಿಯ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ತಂಡವು ಮೊದಲ ಇನಿಂಗ್ಸ್​ನಲ್ಲಿ 334 ರನ್ ಪೇರಿಸಿದೆ. ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್ ಆಡುತ್ತಿರುವ ಆಸ್ಟ್ರೇಲಿಯಾ ತಂಡವು ಎರ

6 Dec 2025 10:28 am
ಫುಟ್​ಪಾತ್ ಮೇಲೆಯೇ ಟ್ರಾನ್ಸ್​ಫಾರ್ಮರ್​​ಗಳ ಸ್ಥಾಪನೆ; ಜನರ ಜೀವದ ಜೊತೆ ಆಟ ಆಡುತ್ತಿದೆಯಾ ಬೆಸ್ಕಾಂ?

ಬೆಂಗಳೂರಿನ ಸಾರ್ವಜನಿಕ ಸ್ಥಳಗಳಲ್ಲಿ ಬೆಸ್ಕಾಂ ಸ್ಥಾಪಿಸಿರುವ ಟ್ರಾನ್ಸ್‌ಫಾರ್ಮರ್‌ಗಳು ಸುರಕ್ಷತೆ ಇಲ್ಲದೆ ಜನರ ಜೀವಕ್ಕೆ ಮಾರಕವಾಗಿವೆ. ರಾಜಾಜಿನಗರ, ಮಲ್ಲೇಶ್ವರದಂತಹ ಪ್ರದೇಶಗಳಲ್ಲಿ ಅಪಾಯಕಾರಿ ಸ್ಥಿತಿಯಲ್ಲಿರುವ ಟ್ರಾ

6 Dec 2025 10:20 am
ಈ ವಾರ ಒಂಭತ್ತು ಮಂದಿ ಪ್ರಮುಖರೇ ನಾಮಿನೇಟ್; ಹೊರ ಹೋಗೋದು ಯಾರು?

ಬಿಗ್ ಬಾಸ್ ಅಲ್ಲಿ ಈ ವಾರ ಪ್ರಮುಖವಾಗಿರುವ ಎಲ್ಲರೂ ನಾಮಿನೇಟ್ ಆಗಿದ್ದಾರೆ. ಇವರ ಪೈಕಿ ಹೊರಗೆ ಹೋಗುವವರು ಯಾರು ಎನ್ನುವ ಪ್ರಶ್ನೆ ಮೂಡಿದೆ. ಈಗ ಬಿಗ್ ಬಾಸ್ ಅಲ್ಲಿ ಈ ವಾರ 9 ಮಂದಿ ನಾಮಿನೇಟ್ ಆಗಿದ್ದಾರೆ. ಇವರ ಪೈಕಿ ಹೊರ ಹೋಗುವವರು ಯ

6 Dec 2025 10:14 am
Daily Devotional: ಜನ್ಮ ದಿನಾಂಕ ಗೊತ್ತಿಲ್ಲ ಅಥವಾ ಜಾತಕ ಇಲ್ಲದಿದ್ದರೆ ಚಿಂತಿಸಬೇಡಿ; ನಿಮಗಾಗಿ ಜ್ಯೋತಿಷ್ಯ ಸಲಹೆ ಇಲ್ಲಿದೆ

ಜನ್ಮ ದಿನಾಂಕ ಅಥವಾ ಜಾತಕ ಇಲ್ಲದವರು ತಮ್ಮ ಭವಿಷ್ಯದ ಬಗ್ಗೆ ಆತಂಕ ಪಡಬೇಕಾಗಿಲ್ಲ. ಅಂತಹವರಿಗೆ ಧರ್ಮಶಾಸ್ತ್ರಗಳಲ್ಲಿ ಹಲವು ಪರಿಹಾರಗಳನ್ನು ಸೂಚಿಸಲಾಗಿದೆ. ಸೂರ್ಯ ನಮಸ್ಕಾರ, ಆದಿತ್ಯ ಹೃದಯಂ, ಋಣ ವಿಮೋಚಕ ಅಂಗಾರಕ ಸ್ತೋತ್ರ, ವಿಷ

6 Dec 2025 9:54 am
ಚಳಿಗಾಲದಲ್ಲಿ ದೇಹವನ್ನು ಬೆಚ್ಚಗಿರಿಸಲು ಸೇವಿಸಿ ಈ ಪಾನೀಯ

ಚಳಿಗಾಲದಲ್ಲಿ ವಾತಾವರಣವು ತುಂಬಾನೇ ತಂಪಾಗಿರುತ್ತದೆ. ಇಂತಹ ಶೀತ ವಾತಾವರಣದಲ್ಲಿ ದೇಹವನ್ನು ಬೆಚ್ಚಗಾಗಿರಿಸಿಕೊಳ್ಳುವುದು ಬಹಳ ಮುಖ್ಯ. ಇಲ್ಲದಿದ್ದರೆ ಶೀತ, ನೆಗಡಿ, ಕೆಮ್ಮಿನಂತಹ ಆರೋಗ್ಯ ಸಮಸ್ಯೆಗಳು ಕಾಡಬಹುದು. ಹಾಗಾಗಿ ಈ ಕ

6 Dec 2025 9:54 am
ಯಶವಂತಪುರ – ಕಾರವಾರ ನಡುವೆ ವಿಶೇಷ ಎಕ್ಸ್​ಪ್ರೆಸ್ ರೈಲು: ಇಲ್ಲಿದೆ ವೇಳಾಪಟ್ಟಿ, ನಿಲುಗಡೆ ಇತ್ಯಾದಿ ವಿವರ

Yeshwantpur Karwar Special Express train: ನೈಋತ್ಯ ರೈಲ್ವೇಯು ಕ್ರಿಸ್ಮಸ್ ಮತ್ತು ಹೊಸ ವರ್ಷ ಪ್ರಯುಕ್ತ ಬೆಂಗಳೂರಿನ ಯಶವಂತಪುರ ಮತ್ತು ಕಾರವಾರ ಮಧ್ಯೆ ವಿಶೇಷ ಎಕ್ಸ್​ಪ್ರೆಸ್ ರೈಲು ಘೋಷಣೆ ಮಾಡಿದೆ. ಇದರಿಂದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಹಾಗೂ

6 Dec 2025 9:48 am
ಆದಾಯ ತೆರಿಗೆ ಪ್ರಕರಣದಲ್ಲಿ ನಟ ಯಶ್​ಗೆ ಹೈಕೋರ್ಟ್ ರಿಲೀಫ್​

ನಟ ಯಶ್‌ಗೆ ಐಟಿ ಇಲಾಖೆ 2013-19ರ ಅವಧಿಯ ಹಣಕಾಸು ವ್ಯವಹಾರಕ್ಕೆ ಸಂಬಂಧಿಸಿ ನೀಡಿದ್ದ ನೋಟಿಸ್‌ನ್ನು ಹೈಕೋರ್ಟ್ ರದ್ದುಗೊಳಿಸಿದೆ. ಹೊಂಬಾಳೆ ಕನ್ಸ್​​​ಟ್ರಕ್ಷನ್ಸ್ ಸಂಬಂಧಿಸಿದ ಪ್ರಕರಣದಲ್ಲಿ ಯಶ್ ನಿವಾಸ ಶೋಧಿಸಲಾಗಿತ್ತು. ಶೋಧನೆ

6 Dec 2025 9:05 am
Fifa World Cup 2026: ಫಿಫಾ ವಿಶ್ವಕಪ್ ಗ್ರೂಪ್ ಪ್ರಕಟ

fifa world cup 2026 groups: ಬಹುನಿರೀಕ್ಷಿತ ಫಿಫಾ ಫುಟ್​ಬಾಲ್ ವಿಶ್ವಕಪ್ ಟೂರ್ನಿಯ ಗ್ರೂಪ್​ಗಳನ್ನು ಪ್ರಕಟಿಸಲಾಗಿದೆ. 48 ತಂಡಗಳನ್ನು ಈ ಬಾರಿ 12 ಗುಂಪುಗಳಾಗಿ ವಿಂಗಡಿಸಲಾಗಿದೆ. ಅದರಂತೆ ಒಂದು ಗ್ರೂಪ್​ನಲ್ಲಿ 4 ತಂಡಗಳು ಕಾಣಿಸಿಕೊಳ್ಳಲಿದೆ. ಅಮ

6 Dec 2025 8:59 am
ಬೆಂಗಳೂರು ವಿಮಾನ ನಿಲ್ದಾಣದಿಂದ ಇಂದೂ ಇಲ್ಲ ಇಂಡಿಗೋ ಫ್ಲೈಟ್: 5ನೇ ದಿನವೂ ಮುಂದುವರಿದ ಪ್ರಯಾಣಿಕರ ಪರದಾಟ

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಇಂಡಿಗೋ ವಿಮಾನಗಳ ಹಾರಾಟ ಸತತ ಐದನೇ ದಿನವೂ ರದ್ದಾಗಿರುವುದರಿಂದ ಪ್ರಯಾಣಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ರೀಫಂಡ್ ಮತ್ತು ಮರು ವೇಳಾಪಟ್ಟಿಗಾಗಿ ಇಂಡಿಗೋ ಕೌಂಟರ್‌ಗಳ ಮುಂದೆ ಉದ

6 Dec 2025 8:44 am
ಟೀಮ್ ಇಂಡಿಯಾದ ಹೀನಾಯ ದಾಖಲೆ…ಒಂದೇ ದಿನ 5 ಕ್ಯಾಚ್ ಕೈಚೆಲ್ಲಿದ ಇಂಗ್ಲೆಂಡ್

Australia vs England, 2nd Test: ಆ್ಯಶಸ್ ಸರಣಿಯ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ತಂಡವು ಮೊದಲ ಇನಿಂಗ್ಸ್​ನಲ್ಲಿ 334 ರನ್ ಪೇರಿಸಿದೆ. ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್ ಆಡುತ್ತಿರುವ ಆಸ್ಟ್ರೇಲಿಯಾ ತಂಡವು ಎರ

6 Dec 2025 8:30 am
ನಿಗದಿತ ಅವಧಿಯೊಳಗೆ ಮೆಟ್ರೋ ನೀಲಿ ಮಾರ್ಗ ಕಾಮಗಾರಿ ಮುಗಿಯಬೇಕು, ಇಲ್ಲವಾದ್ರೆ ಮುಂದೆ ಕಾಮಗಾರಿ ನೀಡಲ್ಲ: ಗುತ್ತಿಗೆದಾರರಿಗೆ ಡಿಸಿಎಂ ಎಚ್ಚರಿಕೆ 

ಡಿಸಿಎಂ ಡಿ.ಕೆ. ಶಿವಕುಮಾರ್ ಬೆಂಗಳೂರು ಮೆಟ್ರೋ ನೀಲಿ ಮಾರ್ಗದ ಕಾಮಗಾರಿ ಪರಿಶೀಲಿಸಿ, ಗುತ್ತಿಗೆದಾರರಿಗೆ ಗಡುವು ನೀಡಿದ್ದು, ವಿಳಂಬವಾದರೆ ಮುಂದಿನ ಕಾಮಗಾರಿ ನೀಡುವುದಿಲ್ಲ ಎಂದು ಎಚ್ಚರಿಸಿದ್ದಾರೆ. 2026-27ರೊಳಗೆ ಮೆಟ್ರೋ ಸಂಚಾರ

6 Dec 2025 8:29 am
IND vs SA 3rd ODI: ಇಂದು ಭಾರತ-ಆಫ್ರಿಕಾ ನಿರ್ಣಾಯಕ ಏಕದಿನ: ಕೊಹ್ಲಿ ಮೇಲೆ ಎಲ್ಲರ ಕಣ್ಣು

India vs South Africa 3rd ODI Preview: ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಏಕದಿನ ಸರಣಿ 1-1 ರಲ್ಲಿ ಸಮಬಲ ಸಾಧಿಸಿದೆ. ಸರಣಿಯ ನಿರ್ಣಾಯಕ ಮೂರನೇ ಮತ್ತು ಅಂತಿಮ ಪಂದ್ಯ ಡಿಸೆಂಬರ್ 6 ರಂದು ವಿಶಾಖಪಟ್ಟಣದಲ್ಲಿ ನಡೆಯಲಿದೆ. ವಿರಾಟ್ ಕೊಹ್ಲಿ ಅವರ ಅತ್ಯುತ

6 Dec 2025 8:02 am
ಚಿಕ್ಕಮಗಳೂರು: ದತ್ತ ಜಯಂತಿ ಬ್ಯಾನರ್ ತೆರವು ವಿಚಾರವಾಗಿ ಗಲಾಟೆ, ಸಖರಾಯಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಬರ್ಬರ ಹತ್ಯೆ

ಚಿಕ್ಕಮಗಳೂರಿನಲ್ಲಿ ದತ್ತ ಜಯಂತಿ ಬ್ಯಾನರ್ ತೆರವು ವಿಚಾರ ಕಾಂಗ್ರೆಸ್ ಕಾರ್ಯಕರ್ತನ ಕೊಲೆಯಲ್ಲಿ ಪರ್ಯಾವಸಾನಗೊಂಡಿದೆ. ಕಡೂರು ತಾಲೂಕಿನ ಸಖರಾಯಪಟ್ಟಣದಲ್ಲಿ ಬ್ಯಾನರ್ ತೆರವು ವಿಚಾರದಲ್ಲಿ ಗಲಾಟೆಯಾಗಿದ್ದು, ಕಾಂಗ್ರೆಸ್ ಕಾರ

6 Dec 2025 7:57 am
ಒಂದೇ ಒಂದು ಅರ್ಧಶತಕ ಬಾರಿಸದೇ ನೈಟ್ ರೈಡರ್ಸ್​ಗೆ ಸೋಲುಣಿಸಿದ ವೈಪರ್ಸ್

Desert Vipers vs Abu Dhabi Knight Riders: 172 ರನ್​ಗಳನ್ನು ಚೇಸ್ ಮಾಡಿದ ಡೆಸರ್ಟ್ ವೈಪರ್ಸ್ ಪರ ಶಿಮ್ರಾನ್ ಹೆಟ್ಮೆಯರ್ 25 ಎಸೆತಗಳಲ್ಲಿ 48 ರನ್ ಬಾರಿಸಿದ್ದೇ ಗರಿಷ್ಠ ಸ್ಕೋರ್. ಮತ್ತೊಂದೆಡೆ ಡಾನ್ ಲಾರೆನ್ಸ್ 35 ರನ್​ಗಳ ಕೊಡುಗೆ ನೀಡಿದರೆ, ಖುಝೈಮ ತನ್ವೀರ್

6 Dec 2025 7:55 am
ಅಂಬರೀಷ್ ಕಾರಣದಿಂದ ಕಾರು ಖರೀದಿಸಿದ ಚರಣ್ ರಾಜ್; 40 ವರ್ಷವಾದರೂ ಇನ್ನೂ ಇದೆ

ಚರಣ್ ರಾಜ್ ಅವರು ಅಂಬರೀಷ್ ಅವರೊಂದಿಗಿನ 1985ರ ಘಟನೆಯನ್ನು ಹಂಚಿಕೊಂಡಿದ್ದಾರೆ. ಹಳೆಯ ಕಾರು ಕೆಟ್ಟು ನಿಂತಾಗ, ಅಂಬರೀಷ್ ಅವರು ಚರಣ್ ರಾಜ್‌ಗೆ ಹೊಸ ಕಾರು ಖರೀದಿಸಲು ಸಹಾಯ ಮಾಡಿದರು. ಕಲಾವಿದನ ಘನತೆಯ ಬಗ್ಗೆ ಕಾಳಜಿ ವಹಿಸಿದ್ದ ಅಂಬ

6 Dec 2025 7:52 am
ಆಂಗ್ಲರ ಮುಂದೆ ಸೆಟೆದು ನಿಂತ ಆಸ್ಟ್ರೇಲಿಯನ್ನರು

ಮೊದಲ ಇನಿಂಗ್ಸ್ ಶುರು ಮಾಡಿದ ಆಸ್ಟ್ರೇಲಿಯಾ ಪರ ಜಾಕ್ ವೆದರಾಲ್ಡ್ 72 ರನ್ ಬಾರಿಸಿದರು. ಇನ್ನು ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಮಾರ್ನಸ್ ಲಾಬುಶೇನ್ 65 ರನ್ ಬಾರಿಸಿದರೆ, ಆ ಬಳಿಕ ಬಂದ ಸ್ಟೀವ್ ಸ್ಮಿತ್ 61 ರನ್ ಗಳಿಸಿದರು. ಈ ಮೂಲಕ

6 Dec 2025 7:32 am
ಗಿಲ್ಲಿ ಕಂಡರೆ ರಘುಗೆ ಏಕೆ ಅಷ್ಟು ದ್ವೇಷ? ಅವರಿಂದಲೇ ಸಿಕ್ಕಿತು ವಿವರಣೆ

ಬಿಗ್ ಬಾಸ್ ಮನೆಯಲ್ಲಿ ರಘು ಹಾಗೂ ಗಿಲ್ಲಿ ನಡುವಿನ ಗೆಳೆತನ ದ್ವೇಷವಾಗಿ ಮಾರ್ಪಟ್ಟಿದೆ. ಗಿಲ್ಲಿಯ ವೈಯಕ್ತಿಕ ಟೀಕೆಗಳು, ಮಾಡಿದ ಹಾಸ್ಯ ರಘುವಿಗೆ ಕೋಟಿ ಜನರ ಮುಂದೆ ತಮ್ಮ ವರ್ಚಸ್ಸು ಹಾಳು ಮಾಡುತ್ತಿದೆ ಎಂದನಿಸಿದೆ. ಈ ಭಿನ್ನಾಭಿಪ

6 Dec 2025 7:27 am
ಕ್ಷಣಕ್ಷಣಕ್ಕೂ ಬದಲಾಗ್ತಿದೆ ಬೆಂಗಳೂರು ವಾತಾವರಣ: ಇನ್ನೆರಡು ದಿನ ಇರಲಿದೆ ಭಾರಿ ಚಳಿ!

Bengaluru Weather: ಬೆಂಗಳೂರು ಕಳೆದ ಎರಡು ವಾರದಿಂದ ಕೂಲ್ ಸಿಟಿಯಾಗಿ ಮಾರ್ಪಟ್ಟಿದೆ. ನಗರದಲ್ಲಿ ಸತತ ಹಲವು ದಿನಗಳಿಂದ ಜಿಟಿ ಮಳೆ ಚಳಿ, ಸದಾ ಮೋಡಕವಿದ ವಾತವರಣದಿಂದ ಮಲೆನಾಡಿನ ವಾತಾವರಣ ಸೃಷ್ಟಿಯಾಗಿದೆ. ಕ್ಷಣ ಕ್ಷಣಕ್ಕೂ ಬದಲಾಗುತ್ತಿರುವ

6 Dec 2025 7:19 am
ಕರ್ನಾಟಕ ಹವಾಮಾನ ವರದಿ: ರಾಜ್ಯದೆಲ್ಲೆಡೆ ಒಣ ಹವೆಯ ವಾತಾವರಣ; ಬೆಂಗಳೂರಿನಲ್ಲಿ ಚಳಿಯ ಮುನ್ಸೂಚನೆ

Karnataka Weather: ಉಡುಪಿ, ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ ಎಲ್ಲಾ ಭಾಗಗಳಲ್ಲಿಯೂ ಮಳೆ ನಿಂತಿದ್ದು, ಒಣ ಹವೆಯ ವಾತಾವರಣ ಇರಲಿದೆ. ಕರಾವಳಿ ಜೊತೆಗೆ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿಯೂ ಒಣ ಹವೆ ವಾತಾವರಣವಿರಲಿದ್

6 Dec 2025 7:15 am
Daily Devotional: ವಿದೇಶದಲ್ಲಿರುವ ಬಂಧುಗಳಿಗೆ ತೊಂದರೆ ಆದ್ರೆ ಏನು ಮಾಡಬೇಕು?

ವಿದೇಶದಲ್ಲಿ ಉದ್ಯೋಗ, ಆರೋಗ್ಯ ಅಥವಾ ಸ್ಥಿರತೆ ಸಮಸ್ಯೆಗಳನ್ನು ಎದುರಿಸುತ್ತಿರುವ ನಿಮ್ಮ ಬಂಧುಗಳಿಗಾಗಿ ಚಿಂತಿಸುತ್ತಿದ್ದೀರಾ? ಈ ಸಮಸ್ಯೆಗಳಿಗೆ ಪರಿಹಾರವಾಗಿ ಧರ್ಮಶಾಸ್ತ್ರಗಳಲ್ಲಿ ತಿಳಿಸಿರುವ ದಕ್ಷಿಣಾಮೂರ್ತಿ ಪೂಜೆಯನ್

6 Dec 2025 6:55 am
ಪೊಲೀಸರೇ ಅಪರಾಧಗಳಲ್ಲಿ ಶಾಮೀಲು: ಡಿಜಿ, ಐಜಿಪಿ ಸಲೀಂರಿಂದ ಖಾಕಿ, ಹಿರಿಯ ಅಧಿಕಾರಿಗಳಿಗೆ ಬಂತು ಖಡಕ್ ಎಚ್ಚರಿಕೆ

ಬೆಂಗಳೂರಿನಲ್ಲಿ ಪೊಲೀಸರೇ ಅಪರಾಧ ಕೃತ್ಯಗಳಲ್ಲಿ ಶಾಮೀಲಾಗುವ ಪ್ರಕರಣಗಳು ಹೆಚ್ಚುತ್ತಿದ್ದು, ಡಿಜಿಪಿ ಸಲೀಂ ಇಲಾಖೆ ಘನತೆ ಕಾಪಾಡಲು ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ. ಅಧಿಕಾರಿಗಳು ಸಿಬ್ಬಂದಿ ಮೇಲೆ ನಿಗಾ ವಹಿಸಿ, ಅಕ್ರಮ

6 Dec 2025 6:38 am
Horoscope Today 06 December: ಇಂದು ಈ ರಾಶಿಯವರು ಆರ್ಥಿಕ ವ್ಯವಹಾರಗಳಲ್ಲಿ ಅತ್ಯಂತ ಜಾಗ್ರತೆ ವಹಿಸಿ

ಶಾಲಿವಾಹನ ಶಕವರ್ಷ 1948ರ ದಕ್ಷಿಣಾಯನ, ಹೇಮಂತ ಋತುವಿನ ಮಾರ್ಗಶೀರ್ಷ ಮಾಸ ಕೃಷ್ಣ ಪಕ್ಷದ ದ್ವಿತೀಯಾ ತಿಥಿ ಶನಿವಾರ ಹುಡುಕಾಟ, ನಿರಂತರತೆ, ಅರೋಗ್ಯ ಸ್ಥಿರ, ಪ್ರಯಾಣ, ನಿರ್ಮಾಣ, ಇಚ್ಛೆ ಪೂರ್ಣ, ಆದಾಯದಲ್ಲಿ ಗೊಂದಲ ಇವೆಲ್ಲ ಇಂದಿನ ವಿಶೇ

6 Dec 2025 12:46 am
Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಡಿಸೆಂಬರ್ 6ರ ದಿನಭವಿಷ್ಯ

ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಡಿಸೆಂಬರ್ 6ರ ಶನಿವಾರದ ದಿನ ಭ

6 Dec 2025 12:15 am
ಮತ್ತೆ ಬಿಗ್ ಬಾಸ್ ಮನೆಯಲ್ಲಿ ಕಳಪೆ ಪಟ್ಟ ಪಡೆದ ಗಿಲ್ಲಿ ನಟ: ಎಡವಿದ್ದು ಎಲ್ಲಿ?

ಆಡುವ ಮಾತುಗಳು ಸರಿಯಾಗಿ ಇರಬೇಕು ಎಂದು ಗಿಲ್ಲಿ ಅವರಿಗೆ ಸುದೀಪ್ ಈ ಮೊದಲೇ ಎಚ್ಚರಿಕೆ ನೀಡಿದ್ದರು. ಹಾಗಿದ್ದರೂ ಕೂಡ ಗಿಲ್ಲಿ ತನ್ನ ತಪ್ಪು ತಿದ್ದಿಕೊಂಡಿಲ್ಲ. ಮಾತು ಮಿತಿ ಮೀರಿದ್ದಕ್ಕೆ ಅವರು ಕಳಪೆ ಆಗಿದ್ದಾರೆ. ಬಿಗ್ ಬಾಸ್ ಮನೆ

5 Dec 2025 11:02 pm
ತಾಯಿ, ಮಗ ಆತ್ಮಹತ್ಯೆ: ಪೊಲೀಸರು ಬಿಚ್ಚಿಟ್ರು ಮೊದಲ ಸೊಸೆ ಸಾವಿನ ರಹಸ್ಯ

ಶಿವಮೊಗ್ಗದ ಪ್ರತಿಷ್ಠಿತ ಆಸ್ಪತ್ರೆ ವೈದ್ಯೆ ಮತ್ತು ಪುತ್ರ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ನಿನ್ನೆ ನಡೆದಿದೆ. ಇತ್ತೀಚೆಗೆ ಇದೇ ಸೊಸೆ ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದರು. ಇನ್ನು ಪ್ರಕರ

5 Dec 2025 10:57 pm
ಡಿವೈಡರ್​ಗೆ ಡಿಕ್ಕಿಯಾಗಿ ನಡುರಸ್ತೆಯಲ್ಲೇ ಹೊತ್ತಿ ಉರಿದ ಕಾರು: ಲೋಕಾಯುಕ್ತ ಇನ್ಸ್​ಪೆಕ್ಟರ್ ಸಜೀವ ದಹನ

ರಸ್ತೆ ಅಪಘಾತದಲ್ಲಿ ಐಎಎಸ್‌ ಅಧಿಕಾರಿ ಮಹಾಂತೇಶ್‌ ಬೀಳಗಿ ಸಾವನ್ನಪ್ಪಿದ್ದ ಸುದ್ದಿ ಮಾಸುವ ಮುನ್ನವೇ ಅದೇ ರೀತಿಯ ಇನ್ನೊಂದು ಘಟನೆ ಧಾರವಾಡದಲ್ಲಿ ನಡೆದಿದೆ. ಹೌದು.ಅಣ್ಣಿಗೇರಿ ಪಟ್ಟಣದ ಹೊರವಲಯದಲ್ಲಿ ಡಿವೈಡರ್​ಗೆ ಡಿಕ್ಕಿಯಾ

5 Dec 2025 10:42 pm
ರಾಷ್ಟ್ರಪತಿ ಭವನದಲ್ಲಿ ಔತಣ ಮುಗಿಸಿ ರಷ್ಯಾಗೆ ಮರಳಿದ ಪುಟಿನ್

ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ತಮ್ಮ 2 ದಿನಗಳ ಭಾರತ ಭೇಟಿಯನ್ನು ಮುಗಿಸಿದ ನಂತರ ದೆಹಲಿಯಿಂದ ರಷ್ಯಾಗೆ ವಾಪಾಸ್ ತೆರಳಿದ್ದಾರೆ. ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ತಮ್ಮ ಎರಡು ದಿನಗಳ ಭಾರತ ಪ್ರವಾಸವನ್ನು ಮುಗ

5 Dec 2025 10:34 pm
GST ದರ ಕಡಿತದಿಂದ ರಾಜ್ಯಗಳ ಆದಾಯಕ್ಕೆ ಹೊಡೆತ: ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ

ಕೇಂದ್ರ ಜಿಎಸ್​ಟಿ ದರ ಕಡಿತದಿಂದ ಜನಾಸಾಮಾನ್ಯರಿಗೆ ರಿಲೀಫ್ ನೀಡಿದೆ. ಆದರೆ ಇದು ರಾಜ್ಯಗಳಿಗೆ ಬಿಗ್ ಶಾಕ್ ಉಂಟು ಮಾಡಿದೆ. ಕರ್ನಾಟಕ ರಾಜ್ಯದ ಜಿಎಸ್​ಟಿ ಸಂಗ್ರಹಣೆಯೂ ಕುಸಿದಿದೆ. ಹೀಗಾಗಿ ಪ್ರಧಾನಿ ನರೇಂದ್ರ ಮೋದಿಗೆ ಸಿಎಂ ಸಿದ

5 Dec 2025 10:21 pm
ಒಂದೇ ದಿನ ತಾಯಿ ಮಗ ಆತ್ಮಹತ್ಯೆ: ಆ ಮನೆ ಭಯಾನಕ ಕಥೆ ಬಿಚ್ಚಿಟ್ಟ ಸ್ಥಳೀಯರು

ವೈದ್ಯೆ (Doctor) ಮತ್ತು ಅವರ ಮಗ ಒಂದೇ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗದ (Shivamogga) ಅಶ್ವಥ್ ನಗರ ಬಡಾವಣೆಯಲ್ಲಿ ನಡೆದಿದೆ.ನಗರದಲ್ಲಿ ತಾಯಿ ಮತ್ತು ಪ್ರಸೂತಿ ಆಸ್ಪತ್ರೆಯನ್ನು ನಡೆಸುತ್ತಿದ್ದ ಡಾ. ಜಯಶ್ರೀ (55) ಹಾಗೂ

5 Dec 2025 10:10 pm
ಪುಟಿನ್ ಭೇಟಿ ಭಾರತ-ರಷ್ಯಾ ಬಾಂಧವ್ಯಕ್ಕೆ ಚೈತನ್ಯ ತುಂಬಲಿದೆ; ಪ್ರಧಾನಿ ಮೋದಿ

ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಗುರುವಾರ ಸಂಜೆ 2 ದಿನದ ಭೇಟಿಗಾಗಿ ಭಾರತಕ್ಕೆ ಬಂದಿದ್ದರು. ದೆಹಲಿಯಲ್ಲಿ 2 ದಿನಗಳ ಕಾಲ ವಿವಿಧ ಕಾರ್ಯಕ್ರಮಗಳಲ್ಲಿ, ಔತಣಕೂಟದಲ್ಲಿ ಪಾಲ್ಗೊಂಡಿದ್ದ ಅವರು ಪ್ರಧಾನಿ ಮೋದಿಯವರೊಂದಿಗೆ ಸುದ್ದ

5 Dec 2025 10:09 pm
ಪ್ರಧಾನಿ ಮೋದಿಯಿಂದ ಪುಟಿನ್​ಗೆ ಚಹಾ, ಬೆಳ್ಳಿ ಕುಸುರಿ, ಕಾಶ್ಮೀರಿ ಕೇಸರಿ, ಭಗವದ್ಗೀತೆ ಉಡುಗೊರೆ

ಪ್ರಧಾನಿ ನರೇಂದ್ರ ಮೋದಿ ಅವರು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಎರಡು ದಿನಗಳ ಭೇಟಿಯ ಸಂದರ್ಭದಲ್ಲಿ ಭಾರತೀಯ ಕರಕುಶಲ ಮತ್ತು ಸಾಂಸ್ಕೃತಿಕ ಸಂಪತ್ತುಗಳನ್ನು ಒಳಗೊಂಡ ವಿಶೇಷ ಉಡುಗೊರೆಗಳನ್ನು ನೀಡಿದ್ದಾರೆ. ಇದರಲ್ಲ

5 Dec 2025 9:48 pm
ಡಿಕೆಶಿ ​ ಬುಡಕ್ಕೆ ಮತ್ತೆ ನ್ಯಾಷನಲ್ ಹೆರಾಲ್ಡ್ ಕೇಸ್: ದೆಹಲಿಯಿಂದ ಬಂತು ನೋಟಿಸ್

ನ್ಯಾಷನಲ್ ಹೆರಾಲ್ಡ್ ಪ್ರಕರಣ ಮತ್ತೆ ಮುನ್ನಲೆಗೆ ಬಂದಿದ್ದು, ಈಗಾಗಲೇ ಈ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ದೆಹಲಿ ಪೊಲೀಸರು ಹಿರಿಯ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಹಾಗೂ ಇತರ ಹಲವಾರು ಪ್ರಮುಖ ವ

5 Dec 2025 9:38 pm
ಅನ್ಯಕೋಮಿನ ವ್ಯಕ್ತಿಯೊಂದಿಗೆ ಹಿಂದೂ ಮಹಿಳೆ ಅನೈತಿಕ ಸಂಬಂಧ: ಮತಾಂತರಕ್ಕೆ ಪೀಡಿಸಿ ಕೊಂದ್ರಾ?

ಅನ್ಯಕೋಮಿನ ವ್ಯಕ್ತಿಯ ಕಿರುಕುಳಕ್ಕೆ ಗೃಹಿಣಿ ಸಾವನ್ನಪ್ಪಿರುವ ಆರೋಪ ಕೇಳಿಬಂದಿದೆ. ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಗೋಣಗನೂರು ಗ್ರಾಮದ ಮನೆಯೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ ಆಗಿದೆ. ಸದ್ಯ

5 Dec 2025 9:37 pm
ಗುಮ್ಮಡಿ ನರಸಯ್ಯ ನಿವಾಸಕ್ಕೆ ಭೇಟಿ ನೀಡಿದ ಶಿವರಾಜ್​ಕುಮಾರ್: ಫೋಟೋ ಗ್ಯಾಲರಿ

‘ಗುಮ್ಮಡಿ ನರಸಯ್ಯ’ ಸಿನಿಮಾದ ಮೂಲಕ ಶಿವರಾಜ್​ಕುಮಾರ್ ಅವರು ಹೀರೋ ಆಗಿ ತೆಲುಗು ಚಿತ್ರರಂಗಕ್ಕೆ ಕಾಲಿಡುತ್ತಿದ್ದಾರೆ. ಡಿ.6ರಂದು ಈ ಸಿನಿಮಾದ ಮುಹೂರ್ತ ಸಮಾರಂಭ ನಡೆಯಲಿದ್ದು, ಅದಕ್ಕೂ ಮುನ್ನ ಗುಮ್ಮಡಿ ನರಸಯ್ಯ ನಿವಾಸಕ್ಕೆ ಶಿವ

5 Dec 2025 9:22 pm
ಇಂಡಿಗೋ ವಿಮಾನಗಳ ರದ್ದತಿ: ಫೈನಲ್ ಸೇರಿದಂತೆ 12 ಪಂದ್ಯಗಳನ್ನು ಸ್ಥಳಾಂತರಿಸಿದ ಬಿಸಿಸಿಐ

Syed Mushtaq Ali Trophy: ಇಂಡಿಗೋ ವಿಮಾನಗಳ ರದ್ದತಿ ಇಡೀ ಭಾರತದ ಮೇಲೆ ಪರಿಣಾಮ ಬೀರಿದೆ. ಇದರ ಬಿಸಿ ಬಿಸಿಸಿಐಗೂ ತಟ್ಟಿದ್ದು, ಸೈಯದ್ ಮುಷ್ತಾಕ್ ಅಲಿ ಟ್ರೋಫಿಯ ನಾಕೌಟ್ ಪಂದ್ಯಗಳನ್ನು ಇಂದೋರ್‌ನಿಂದ ಪುಣೆಗೆ ಸ್ಥಳಾಂತರಿಸಲಾಗಿದೆ. ವಿಮಾನ ಬಿಕ್

5 Dec 2025 9:18 pm
ಇಂಡಿಗೋ ವೈಫಲ್ಯದ‌ ಜೊತೆಗೆ ವಿದೇಶಿ ಕೈವಾಡ? ಭಾರತೀಯ ವಿಮಾನಯಾನದ ಬೆನ್ನೆಲುಬು ಮುರಿದದ್ದು ಯಾರು?

ಭಾರತದ ವಿಮಾನಯಾನ ಕ್ಷೇತ್ರವು ಪ್ರಸ್ತುತ ಒಂದು ಕಠಿಣ ವಾಸ್ತವವನ್ನು ಎದುರಿಸುತ್ತಿದೆ. ಮಾರುಕಟ್ಟೆಯಲ್ಲಿ ಬಹುತೇಕ ಏಕಸ್ವಾಮ್ಯವನ್ನು ಸಾಧಿಸಿರುವ ಇಂಡಿಗೋ (IndiGo) ವಿಮಾನಯಾನ ಸಂಸ್ಥೆಯ ಇತ್ತೀಚಿನ ತಲ್ಲಣಗಳು, ಕೇವಲ ತಾಂತ್ರಿಕ ದೋ

5 Dec 2025 8:58 pm
ಡಿಸೆಂಬರ್ 15ರೊಳಗೆ ವಿಮಾನ ಸಂಚಾರ ಸಹಜ ಸ್ಥಿತಿಗೆ ಬರಲಿದೆ; ತಪ್ಪೊಪ್ಪಿಕೊಂಡ ಇಂಡಿಗೋ ಸಿಇಒ

ಇಂಡಿಗೋ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಉಂಟಾದ ಹಿನ್ನೆಲೆ‌ಯಲ್ಲಿ ಇಂಡಿಗೋ ವಿಮಾನಗಳ ಸಮಸ್ಯೆಯನ್ನು ಇಂಡಿಗೋ ಸಿಇಒ ಒಪ್ಪಿಕೊಂಡಿದ್ದಾರೆ. ಇಂಡಿಗೋ ಏರ್​ಲೈನ್ಸ್ ಸಿಇಒ ಪೀಟರ್ ಎಲ್ಬರ್ಸ್ ಹೇಳಿಕೆ ನೀಡಿದ್ದು, ಸೋಮವಾರದೊಳಗೆ ಈ ಸ

5 Dec 2025 8:57 pm
ದಾವಣಗೆರೆ: ತೋಟ ಕಾಯಲು ಬಿಟ್ಟಿದ್ದ ರಾಟ್​​​ ವೀಲರ್ ಶ್ವಾನಗಳ ದಾಳಿಗೆ ಮಹಿಳೆ ಬಲಿ

ದಾವಣಗೆರೆ ಹೊರವಲಯದ ಹೊನ್ನೂರು ಗೊಲ್ಲರಹಟ್ಟಿ ಗ್ರಾಮದಲ್ಲಿ ರಾಟ್​​​ ವೀಲರ್​​ ನಾಯಿಗಳ ಡೆಡ್ಲಿ ದಾಳಿಗೆ 38 ವರ್ಷದ ಮಹಿಳೆ ಬಲಿ ಆಗಿರುವಂತಹ ಘಟನೆ ನಡೆದಿದೆ. ನಾಯಿ ಮಾಲೀಕರ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರ

5 Dec 2025 8:35 pm
ಡಿಸೆಂಬರ್ 12ಕ್ಕೆ ಮತ್ತೆ ಬಿಡುಗಡೆ ಆಗಲಿದೆ ‘ಶೋಲೆ’: ಈ ಬಾರಿ ಏನು ವಿಶೇಷ?

ಡಿಸೆಂಬರ್ 12ರ ಆಸುಪಾಸಿನಲ್ಲಿ ಬಿಡುಗಡೆ ಆಗುವ ಹೊಸ ಸಿನಿಮಾಗಳಿಗೆ ‘ಶೋಲೆ’ ಪಕ್ಕಾ ಪೈಪೋಟಿ ನೀಡಲಿದೆ. 50 ವರ್ಷಗಳ ಹಿಂದಿನ ಈ ಸಿನಿಮಾಗೆ ಈಗಲೂ ದೊಡ್ಡ ಪ್ರೇಕ್ಷಕ ವರ್ಗ ಇದೆ. ಹೊಸ ಟ್ರೇಲರ್ ಗಮನ ಸೆಳೆದಿದೆ. ಧರ್ಮೇಂದ್ರ ಅವರ ನಿಧನದ ಹಿ

5 Dec 2025 8:08 pm
ರಾಷ್ಟ್ರಪತಿ ಭವನದಲ್ಲಿ ರಷ್ಯಾ ಅಧ್ಯಕ್ಷ ಪುಟಿನ್​ಗೆ ಸೇನಾಪಡೆಯಿಂದ ಸ್ವಾಗತ

ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ನಿನ್ನೆ ರಾತ್ರಿ ಪ್ರಧಾನಿ ಮೋದಿಯವರ ಜೊತೆ ಔತಣಕೂಟದಲ್ಲಿ ಪಾಲ್ಗೊಂಡಿದ್ದರು. ಇಂದು ಅವರಿಗೆ ರಾಷ್ಟ್ರಪತಿ ಭವನದಲ್ಲಿ ಸಾಂಪ್ರದಾಯಿಕ ಸ್ವಾಗತ ಮತ್ತು ಮೂರು ಸೇನಾಪಡೆಗಳ ಗೌರವ ವಂದನೆ ನೀಡಲ

5 Dec 2025 7:52 pm
ಶಿಕ್ಷಣದ ಪ್ರತೀ ಹಂತದ ಪಠ್ಯದಲ್ಲೂ ಭಗವದ್ಗೀತೆ ಸೇರ್ಪಡೆಗೆ ಕುಮಾರಸ್ವಾಮಿ ಮನವಿ

ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ 2 ದಿನಗಳ ಪ್ರವಾಸಕ್ಕಾಗಿ ಭಾರತಕ್ಕೆ ಬಂದಿದ್ದು, ಪ್ರಧಾನಿ ನರೇಂದ್ರ ಮೋದಿಯವರ ಅಧಿಕೃತ ನಿವಾಸಕ್ಕೆ ಪುಟಿನ್ ಭೇಟಿ ನೀಡಿದ್ದಾರೆ. ಈ ವೇಳೆ ಪ್ರಧಾನಿ ಮೋದಿ, ಪುಟಿನ್ ಅವರಿಗೆ ಭಗವದ್ಗೀತೆ ಪುಸ

5 Dec 2025 7:50 pm
‘ದೇವರಲ್ಲಿ ಪ್ರಾರ್ಥಿಸುತ್ತಿದ್ದೆ’.. ಮದುವೆ ಮುಂದೂಡಿದ ಬಳಿಕ ಮೊದಲ ಬಾರಿಗೆ ಸ್ಮೃತಿ ಮಂಧಾನ ಮಾತು; ವಿಡಿಯೋ ವೈರಲ್

Smriti Mandhana: ಸ್ಮೃತಿ ಮಂಧಾನ ಅವರ ಮದುವೆ ತಂದೆಯ ಅನಾರೋಗ್ಯದಿಂದ ಮುಂದೂಡಲ್ಪಟ್ಟ ನಂತರ ಹಲವು ವದಂತಿಗಳು ಹರಡಿವೆ. ಇದರ ಮಧ್ಯೆ, 12 ದಿನಗಳ ನಂತರ ಸ್ಮೃತಿ ಇನ್‌ಸ್ಟಾಗ್ರಾಮ್‌ನಲ್ಲಿ ಬ್ರ್ಯಾಂಡ್ ಪ್ರಚಾರದ ವೀಡಿಯೊ ಹಂಚಿಕೊಂಡಿದ್ದಾರೆ. ಇದ

5 Dec 2025 7:40 pm
ಚಳಿಗಾಲದಲ್ಲೇಕೆ ಪ್ರತಿನಿತ್ಯ ಎಳ್ಳನ್ನು ಸೇವನೆ ಮಾಡಬೇಕು ಎಂಬುದಕ್ಕೆ ಇಲ್ಲಿದೆ ಮಹತ್ವದ ಕಾರಣ

ಎಳ್ಳು ಸಾಮಾನ್ಯವಾಗಿ ಎಲ್ಲರಿಗೂ ಚಿರಪರಿಚಿತ. ಇದನ್ನು ಒಂದಿಲ್ಲೊಂದು ರೀತಿಯಲ್ಲಿ ಬಳಕೆ ಮಾಡಲಾಗುತ್ತದೆ. ಇದರ ಪರಿಮಳ ಮಾತ್ರ ವಿಶೇಷವಲ್ಲ, ಇವುಗಳಲ್ಲಿರುವ ಪೋಷಕಾಂಶಗಳು ಸಹ ಆರೋಗ್ಯಕ್ಕೆ ಒಳ್ಳೆಯದು. ಆದರೆ ಚಳಿಗಾಲದಲ್ಲೇಕೆ ಇವ

5 Dec 2025 7:35 pm
ಗಿಲ್ಲಿ ವಿರುದ್ಧ ಸಮರ ಸಾರಿದ ಚೈತ್ರಾ ಕುಂದಾಪುರ: ಮಾತಿಗೆ ಮಾತು ಬೆಳೆದು ಮನೆ ರಣರಂಗ

ಗಿಲ್ಲಿ ನಟ ಆಡಿದ ಕೆಲವು ಮಾತಿನಿಂದ ಚೈತ್ರಾ ಕುಂದಾಪುರ ಅವರಿಗೆ ಬೇಸರ ಆಗಿದೆ. ವಯಸ್ಸಿನ ವಿಚಾರದಲ್ಲಿ ವ್ಯಂಗ್ಯವಾಡಿದ ಗಿಲ್ಲಿಗೆ ಚೈತ್ರಾ ಅವರು ತಿರುಗೇಟು ನೀಡಿದ್ದಾರೆ. ಒಂದೆರಡು ಬಾರಿ ಎಚ್ಚರಿಕೆ ನೀಡಿದ ನಂತರವೂ ಗಿಲ್ಲಿ ಬದಲ

5 Dec 2025 7:25 pm
ಭಾರತ-ರಷ್ಯಾ 23ನೇ ಜಂಟಿ ವಾರ್ಷಿಕ ಸಭೆ; 100 ಬಿಲಿಯನ್ ಡಾಲರ್​ಗೆ ವ್ಯಾಪಾರ ಹೆಚ್ಚಿಸುವ ಗುರಿ

India Russia joint annual summit: ರಾಷ್ಟ್ರರಾಜಧಾನಿಯಲ್ಲಿ ಡಿಸೆಂಬರ್ 5ರಂದು ಭಾರತ ಹಾಗು ರಷ್ಯಾ ನಡುವೆ 23ನೇ ಜಂಟಿ ವಾರ್ಷಿಕ ಸಭೆ ನIndia Russia joint annual summit: ರಾಷ್ಟ್ರರಾಜಧಾನಿಯಲ್ಲಿ ಡಿಸೆಂಬರ್ 5ರಂದು ಭಾರತ ಹಾಗು ರಷ್ಯಾ ನಡುವೆ 23ನೇ ಜಂಟಿ ವಾರ್ಷಿಕ ಸಭೆ ನಡೆ

5 Dec 2025 7:24 pm
IND vs SA: 3ನೇ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಬದಲಾವಣೆ ಖಚಿತ; ಯಾರು ಇನ್, ಯಾರು ಔಟ್?

India vs South Africa 3rd ODI: ಭಾರತ-ದಕ್ಷಿಣ ಆಫ್ರಿಕಾ ನಡುವಿನ 3ನೇ ಏಕದಿನ ಪಂದ್ಯ ಸರಣಿ ನಿರ್ಧಾರಕವಾಗಿದೆ. ಹಿಂದಿನ ಪಂದ್ಯಗಳಲ್ಲಿ ಬೌಲಿಂಗ್ ಹಾಗೂ ಆಲ್​ರೌಂಡರ್ ವಿಭಾಗದ ಕಳಪೆ ಪ್ರದರ್ಶನದಿಂದ ಭಾರತ ಸೋತಿತ್ತು. ತಂಡದ ಸಮತೋಲನಕ್ಕಾಗಿ ನಿತೀಶ್ ರ

5 Dec 2025 7:21 pm
ರೈತರಿಗೆ ಪರಿಹಾರ ನೀಡಲು ವಿಳಂಬ: ಡಿಸಿ ಕಾರು, ಪೀಠೋಪಕರಣ ಜಪ್ತಿಗೆ ಕೋರ್ಟ್ ಆದೇಶ

ಶಿವಮೊಗ್ಗದ ಹರಮಘಟ್ಟ ಗ್ರಾಮದ ರೈತನಿಗೆ ಪರಿಹಾರ ನೀಡಲು ವಿಳಂಬ ಮಾಡಿದ ಹಿನ್ನೆಲೆ ಜಿಲ್ಲಾಧಿಕಾರಿ ಕಾರು ಹಾಗೂ ಕಚೇರಿಯ ಪೀಠೋಪಕರಣ ಜಪ್ತಿಗೆ ಶಿವಮೊಗ್ಗ 2 ನೇ ಜೆಎಂಎಫ್​ಸಿ ನ್ಯಾಯಾಲಯ ಶುಕ್ರವಾರ ಆದೇಶ ಹೊರಡಿಸಿದೆ. ನ್ಯಾಯಾಲಯದ ಆ

5 Dec 2025 7:17 pm
ಇನ್​ಸ್ಟಾಗ್ರಾಂ ಪ್ರೇಯಸಿ ಜೊತೆ ಮದುವೆ ಫಿಕ್ಸ್; ಮಂಟಪಕ್ಕೆ ಬಂದ ವರನಿಗೆ ಶಾಕ್ ನೀಡಿದ ವಧು!

ಉತ್ತರ ಪ್ರದೇಶದ ಸಹರಾನ್‌ಪುರದಲ್ಲಿ ಸಾಮಾಜಿಕ ಮಾಧ್ಯಮದಲ್ಲಿ ಪ್ರಾರಂಭವಾದ ಸ್ನೇಹವು ಯುವಕನೊಬ್ಬನಿಗೆ ಮದುವೆಯ ಕನಸು ಕಾಣುವಂತೆ ಮಾಡಿತು. ಆದರೆ, ಮದುವೆಯ ದಿನದಂದು ಆ ಕನಸುಗಳು ನನಸಾಗುವ ಮೊದಲೇ ಆತನ ಮದುವೆ ಮುರಿದುಬಿದ್ದಿತು.

5 Dec 2025 7:05 pm
ಹರಕೆ ನೇಮೋತ್ಸವದಲ್ಲಿ ‘ಕಾಂತಾರ: ಚಾಪ್ಟರ್ 3’ ಸಿನಿಮಾಗೆ ಸಿಕ್ತು ದೈವದ ಗ್ರೀನ್ ಸಿಗ್ನಲ್

‘ಕಾಂತಾರ’ ಯಶಸ್ಸಿನ ಬಳಿಕ ರಿಷಬ್ ಶೆಟ್ಟಿ ಹಾಗೂ ಹೊಂಬಾಳೆ ಫಿಲ್ಮ್ಸ್ ವತಿಯಿಂದ ಹರಕೆ ನೇಮೋತ್ಸವ ಮಾಡಲಾಗಿದೆ. ಡಿಸೆಂಬರ್ 4ರಂದು ಮಧ್ಯರಾತ್ರಿವರೆಗೂ ವರಾಹ ಪಂಜುರ್ಲಿ-ಜಾರಂದಾಯ, ಬಂಟ ಕೋಲ ನಡೆಯಿತು. ಬಾಕಿ ಇರುವ ಹರಕೆ ತೀರಿಸಿದ ನಂ

5 Dec 2025 6:48 pm
ರತನ್ ಟಾಟಾ ಮಲತಾಯಿ ಸಿಮೋನ್ ವಿಧಿವಶ; ಲ್ಯಾಕ್ಮೆ, ವೆಸ್ಟ್​ಸೈಡ್​ನಂತಹ ಬ್ರ್ಯಾಂಡ್ ಕಟ್ಟಿದ್ದ ಚಾಣಾಕ್ಷ್ಯೆ ಅವರು

Simone Tata passes away at 95: ರತನ್ ಟಾಟಾ ಅವರ ಮಲತಾಯಿಯಾಗಿದ್ದ 95 ವರ್ಷದ ಸಿಮೋನ್ ಟಾಟಾ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಮರಣ ಅಪ್ಪಿದ್ದಾರೆ. ರತನ್ ಟಾಟಾರಂತೆ ಸಿಮೋನ್ ಕೂಡ ಪಾರ್ಕಿನ್ಸನ್ ಸಮಸ್ಯೆಯಿಂದ ಬಳಲುತ್ತಿದ್ದರು. ಸ್ವಿಟ್ಜರ

5 Dec 2025 6:42 pm
ಎರಡು ವಾರದಿಂದ ಏರಿಯಾದಲ್ಲಿ ದುರ್ವಾಸನೆ: ವಾಸನೆ ಜಾಡು ಹಿಡಿದ ಪೊಲೀಸರಿಗೆ ಸಿಕ್ತು ಟೆಕ್ಕಿಯ ಶವ

ಬೆಂಗಳೂರಿನ ಮಂಜುನಾಥ್ ನಗರದ 3ನೇ ರಸ್ತೆಯ ಬಾಡಿಗೆ ಮನೆಯೊಂದರಲ್ಲಿ ಟೆಕ್ಕಿಯಶವ ಪತ್ತೆ ಆಗಿರುವಂತಹ ಘಟನೆ ನಡೆದಿದೆ. ಕಳೆದ ಹದಿನೈದು ದಿನಗಳಿಂದ ಶವ ಕೊಳೆತು ನಾರುತ್ತಿತ್ತು. ಇಂದು ಬಸವೇಶ್ವರ ನಗರ ಪೊಲೀಸರು ಬಾಗಿಲು ಒಡೆದು ನೋಡಿ

5 Dec 2025 6:30 pm
Video: ಅಜ್ಜಿಯನ್ನು ಸೈಕಲ್ ಮೇಲೆ ಕೂರಿಸಿಕೊಂಡು ಮುಗ್ಗರಿಸಿ ಬಿದ್ದ ಪುಟಾಣಿ

ಪುಟಾಣಿಗಳು ಮಾಡುವ ಎಡವಟ್ಟುಗಳು ಒಂದೆರಡಲ್ಲ. ಸೋಶಿಯಲ್ ಮೀಡಿಯಾದಲ್ಲಿ ಈ ಪುಟ್ಟ ಮಕ್ಕಳ ವಿಡಿಯೋಗಳು ವೈರಲ್ ಆಗುತ್ತಿರುತ್ತದೆ. ಪುಟಾಣಿಯೊಂದು ಅಜ್ಜಿಯನ್ನು ಸೈಕಲ್‌ನಲ್ಲಿ ಕೂರಿಸಿಕೊಂಡು ಮುಗ್ಗರಿಸಿ ಬಿದ್ದಿರುವ ವಿಡಿಯೋ ವೈ

5 Dec 2025 6:13 pm
ಸಮಂತಾ ಮದುವೆ ಬೆನ್ನಲ್ಲೇ ಶೋಭಿತಾ ಕಡೆಯಿಂದ ಅಚ್ಚರಿಯ ಪೋಸ್ಟ್

Sobhita Dhulipala: ನಟಿ ಸಮಂತಾ ರುತ್ ಪ್ರಭು ನಿರ್ದೇಶಕ ರಾಜ್ ನಿಧಿಮೋರು ಅವರನ್ನು ವಿವಾಹವಾದರು. ಇಬ್ಬರಿಗೂ ಇದು ಎರಡನೇ ಮದುವೆ. ಡಿಸೆಂಬರ್ 1 ರಂದು ಕೊಯಮತ್ತೂರಿನ ಇಶಾ ಯೋಗ ಕೇಂದ್ರದಲ್ಲಿರುವ ಲಿಂಗ ಭೈರವಿ ದೇವಸ್ಥಾನದಲ್ಲಿ ಕೆಲವೇ ಅತಿಥಿಗ

5 Dec 2025 6:05 pm
ವೈಭವ್ ಸೂರ್ಯವಂಶಿ ಅಬ್ಬರದ ಮುಂದೆ ಕಣ್ಮರೆಯಾದ ಕೊಹ್ಲಿ, ಧೋನಿ

Vaibhav Suryavanshi: 2025ರಲ್ಲಿ 14 ವರ್ಷದ ವೈಭವ್ ಸೂರ್ಯವಂಶಿ ಭಾರತ ಕ್ರಿಕೆಟ್‌ನಲ್ಲಿ ದೊಡ್ಡ ಸಂಚಲನ ಮೂಡಿಸಿದ್ದಾರೆ. ಐಪಿಎಲ್‌ನಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಕಿರಿಯ ವಯಸ್ಸಿನಲ್ಲಿ ಶತಕ ಬಾರಿಸಿ, ಭಾರತೀಯರಲ್ಲಿ ಅತಿ ವೇಗದ ಶತಕದ ದಾಖಲೆ ಬರೆ

5 Dec 2025 6:00 pm
ನನ್ನ ಜೀವನದ ಅವಿಸ್ಮರಣೀಯ ಕ್ಷಣವನ್ನು ಕಿತ್ತುಕೊಂಡಿದೆ: ಇಂಡಿಗೋ ವಿರುದ್ಧ ಪ್ರಯಾಣಿಕ ಆಕ್ರೋಶ

ದೇಶಾದ್ಯಂತ ಇಂಡಿಯೋ ಏರ್​​ಲೈನ್ಸ್​​ ಸಂಸ್ಥೆಯ ವಿಮಾನಗಳ ಹಾರಾಟಕ್ಕೆ ಬ್ರೇಕ್ ಬಿದ್ದಿದೆ. ವಿಮಾನಗಳ ದಿಢೀರ್ ರದ್ದತಿಯಿಂದಾಗಿ ದೇಶಾದ್ಯಂತ ಏರ್​ಪೋರ್ಟ್​ಗಳಲ್ಲಿ ಅವ್ಯವಸ್ಥೆ ನಿರ್ಮಾಣವಾಗಿದೆ. ಸರಿಯಾದ ಸಮಯಕ್ಕೆ ಊಟ, ತಿಂಡಿ,

5 Dec 2025 5:52 pm
ಭಾರತ-ರಷ್ಯಾ ಬ್ಯುಸಿನೆಸ್ ಫೋರಂಗೆ ಮುನ್ನ ವಿಷನ್ 2030 ಒಪ್ಪಂದಕ್ಕೆ ಸಹಿ

India Russia sign economic cooperation agreement: ಭಾರತ-ರಷ್ಯಾ 23ನೇ ದ್ವಿಪಕ್ಷೀಯ ಸಭೆಗೆ ಮುನ್ನ ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಭೇಟಿಯಾಗಿದ್ದಾರೆ. ಅದರ ಬೆನ್ನಲ್ಲೇ ಎರಡೂ ದೇಶಗಳು 2030ರವರೆಗೆ ಆರ್ಥಿಕ ಸಹಕಾರ

5 Dec 2025 5:47 pm
ನಾಳೆಯ ಹವಾಮಾನ: ಕರಾವಳಿಯಲ್ಲಿ ಮೋಡ ಕವಿದ ವಾತಾವರಣ, ಉಳಿದೆಡೆ ಒಣ ಹವೆ

Karnataka Weather Tomorrow: ಡಿಸೆಂಬರ್ 5ರಿಂದ ರಾಜ್ಯದಲ್ಲಿ 4 ದಿನಗಳ ಕಾಲ ಒಣಹವೆ ಮುಂದುವರೆಯಲಿದ್ದು, ಕಳೆದ ದಿನಗಳಿಂದ ಸುರಿಯುತ್ತಿದ್ದ ಮಳೆಗೆ ಬ್ರೇಕ್ ಬೀಳಲಿದೆ. ಉತ್ತರ ಮತ್ತು ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಒಣ ಹವೆ ಇರಲಿದ್ದು, ಕ

5 Dec 2025 5:41 pm
Video: ಕಟ್ಟಡದ ಮೇಲಿಂದ ಬಿದ್ದ ಮಗು; ಪವಾಡ ಸದೃಶ ಅಪಾಯದಿಂದ ಪಾರು

ನಮ್ಮ ಸುತ್ತಮುತ್ತಲಿನಲ್ಲಿ ನಡೆಯುವ ಘಟನೆಗಳನ್ನು ಕಂಡಾಗ ನಿಜಕ್ಕೂ ಅಚ್ಚರಿಯಾಗುತ್ತದೆ. ಸಣ್ಣ ಪುಟ್ಟ ಎಡವಟ್ಟುಗಳಿಂದ ಪ್ರಾಣ ಪಕ್ಷಿಯೇ ಹಾರಿಹೋಗುತ್ತದೆ. ಕಟ್ಟಡದ ಮೇಲಿಂದ ಬಿದ್ದು ಪ್ರಾಣವೇ ಕಳೆದುಕೊಂಡ ಘಟನೆಗಳ ಬಗ್ಗೆ ಕೇಳಿ

5 Dec 2025 5:40 pm
ಡೆತ್​ನೋಟ್ ಬರೆದಿಟ್ಟು ತಾಯಿ ಆತ್ಮಹತ್ಯೆ: 6 ತಿಂಗಳ ಹಿಂದಷ್ಟೇ 2ನೇ ಮದ್ವೆಯಾಗಿದ್ದ ಮಗ ಸಹ ಸಾವು

ಶಿವಮೊಗ್ಗದ ಅಶ್ವತ್ಥ್ ಬಡಾವಣೆಯ ಮನೆಯೊಂದರಲ್ಲಿ ನೇಣು ಬಿಗಿದುಕೊಂಡು ತಾಯಿ ಮತ್ತು ಮಗ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ನಡೆದಿದೆ. ಡೆತ್​ನೋಟ್ ಬರೆದಿಟ್ಟು ಮೊದಲಿಗೆ ತಾಯಿ ಆತ್ಮಹತ್ಯೆಗೆ ಶರಣಾಗಿದ್ದು, ಅದನ್ನು ನೋಡಿ ಮಗ

5 Dec 2025 5:39 pm
Metro Apprenticeship 2025: ಮೆಟ್ರೋದಲ್ಲಿ ಉದ್ಯೋಗ ಪಡೆಯಲು ಇಲ್ಲಿದೆ ಸುವರ್ಣವಕಾಶ; 10th ಪಾಸಾಗಿದ್ರೆ ಸಾಕು!

ಕೋಲ್ಕತ್ತಾ ಮೆಟ್ರೋ ರೈಲ್ವೆಯಲ್ಲಿ 128 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. 10ನೇ ತರಗತಿ ಹಾಗೂ ಐಟಿಐ ಪಾಸಾದ 15-24 ವರ್ಷದೊಳಗಿನವರು ಅರ್ಜಿ ಸಲ್ಲಿಸಬಹುದು. ಫಿಟ್ಟರ್, ಎಲೆಕ್ಟ್ರಿಷಿಯನ್, ವೆಲ್ಡರ್ ಹುದ್ದೆಗಳಿಗೆ ಜ

5 Dec 2025 5:36 pm
IND vs SA: ವೈಜಾಗ್​ನಲ್ಲಿ ಟೀಂ ಇಂಡಿಯಾ ದಾಖಲೆ ಹೇಗಿದೆ? ಸರಣಿ ಗೆಲ್ಲುತ್ತಾ ರಾಹುಲ್ ಪಡೆ?

India vs South Africa 3rd ODI: ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ 3ನೇ ಏಕದಿನ ವಿಶಾಖಪಟ್ಟಣಂನಲ್ಲಿ ನಡೆಯಲಿದ್ದು, ಸರಣಿ ನಿರ್ಣಾಯಕ ಪಂದ್ಯ ಇದಾಗಿದೆ. ವಿಶಾಖಪಟ್ಟಣಂನಲ್ಲಿ ಭಾರತ ಉತ್ತಮ ದಾಖಲೆ ಹೊಂದಿದೆ (10ರಲ್ಲಿ 7 ಗೆಲುವು), ಆದರೆ ದಕ್ಷಿಣ ಆಫ

5 Dec 2025 5:28 pm
ಟೊಮೇಟೊ ತಿಂದ್ರೆ ಕಿಡ್ನಿ ಸ್ಟೋನ್ ಆಗುತ್ತದೆಯೇ…ಸತ್ಯ ತಿಳಿದರೆ ಶಾಕ್ ಆಗ್ತೀರಾ!

ಟೊಮೇಟೊ ಹೆಚ್ಚಿನ ಪ್ರಮಾಣದಲ್ಲಿ ಸೇವನೆ ಮಾಡುವುದರಿಂದ ಅಥವಾ ಆಹಾರದಲ್ಲಿ ಒಂದಿಲ್ಲೊಂದು ರೀತಿಯಲ್ಲಿ ಬಳಕೆ ಮಾಡುವುದರಿಂದ ಮೂತ್ರಪಿಂಡದ ಕಲ್ಲುಗಳು ಅಂದರೆ ಕಿಡ್ನಿ ಸ್ಟೋನ್ ಉಂಟಾಗುತ್ತವೆ ಎಂಬುದು ಹಲವರ ನಂಬಿಕೆ. ಇದು ಕೆಲವರಿ

5 Dec 2025 5:20 pm
ಬಿಗ್​​ಬಾಸ್ ಕನ್ನಡ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?

Bigg Boss Kannada: ವೀಕೆಂಡ್ ನಲ್ಲಿ ಸುದೀಪ್ ಅವರು ಎಲ್ಲರ ಆಟದ ಪರಾಮರ್ಶೆ ಮಾಡುವ ಮುನ್ನ ಸ್ಪರ್ಧಿಗಳಿಗೇ ಈ ಅವಕಾಶವನ್ನು ಬಿಗ್​​ಬಾಸ್ ನೀಡಿದ್ದಾರೆ. ಯಾರಿಗೆ ನಿರ್ಧಾರ ತೆಗೆದುಕೊಳ್ಳುವ ಯೋಗ್ಯತೆ ಇದೆ, ಯಾರಿಗೆ ಇಲ್ಲ ಎಂಬುದನ್ನು ನಿಶ್ಚಯ

5 Dec 2025 5:20 pm
WhatsAppನಲ್ಲಿ ಬರುವ ಮದ್ವೆ ಆಮಂತ್ರಣ ಓದುವ ಮೊದಲು ಈ ಸುದ್ದಿ ಓದಲೇಬೇಕು

ವಾಟ್ಸಪ್‌ನಲ್ಲಿ ಬರುವ ನಕಲಿ ಮದುವೆ ಕಾರ್ಡ್‌ಗಳ ಮೂಲಕ ಸೈಬರ್ ವಂಚನೆ ಹೆಚ್ಚುತ್ತಿದೆ. ಅಪರಿಚಿತ APK ಫೈಲ್‌ಗಳನ್ನು ಡೌನ್‌ಲೋಡ್ ಮಾಡಿದರೆ, ನಿಮ್ಮ ಬ್ಯಾಂಕ್ ಖಾತೆ ಮಾಹಿತಿ ಸೋರಿಕೆ ಆಗಿ ಹಣ ಕಳುವಾಗಬಹುದು. ಉತ್ತರ ಪ್ರದೇಶದಲ್ಲಿ ಇ

5 Dec 2025 5:19 pm
ಪ್ರಯಾಣಿಕರಿಗೆ ಪೂರ್ಣ ಮರುಪಾವತಿ, ಊಟ, ವಸತಿ ಸೌಲಭ್ಯ; ವಿಮಾನ ರದ್ದುಗೊಳಿಸಿದ ಇಂಡಿಗೋಗೆ ಸರ್ಕಾರ ಸೂಚನೆ

ಇಂಡಿಗೋ ವಿಮಾನಗಳ ರದ್ದತಿಯಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದ ಪ್ರಯಾಣಿಕರಿಗೆ ಕೊನೆಗೂ ಕೇಂದ್ರ ಸರ್ಕಾರದಿಂದ ಭರವಸೆ ಸಿಕ್ಕಿದೆ. ವಿಮಾನಯಾನ ಸೇವೆಗಳ ಅಸ್ಥಿರತೆಯನ್ನು ತಕ್ಷಣವೇ ಸರಿಪಡಿಸುವಂತೆ ಸಂಸ್ಥೆಗಳಿಗೆ ಸೂಚನೆ ನೀಡಲ

5 Dec 2025 5:13 pm
ಸುಳ್ಳು ಹೇಳಿದ್ರೆ ರಿಸೈನ್: ಡಿಕೆ ಶಿವಕುಮಾರ್ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?

ಡಿಸಿಎಂ ಡಿಕೆ ಶಿವಕುಮಾರ್ ಅವರು ಧರಿಸುವ 24 ಲಕ್ಷ ಮೌಲ್ಯದ ಕಾರ್ಟಿಯಾರ್ ವಾಚ್ (Cartier Watches) ಭಾರೀ ಸದ್ದು ಮಾಡುತ್ತಿದೆ. ಈ ವಾಚಿನ ವಿಚಾರವಾಗಿ ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹಾಗೂ ಡಿಕೆ ಶಿವಕುಮಾರ್ ನಡುವೆ ಮಾತ

5 Dec 2025 5:10 pm
ಬೆಂಗಳೂರು ಸೇರಿ 8 ಕಡೆಗಳಲ್ಲಿ ಏಕಕಾಲಕ್ಕೆ ‘45’ ಟ್ರೇಲರ್ ಬಿಡುಗಡೆಗೆ ಪ್ಲ್ಯಾನ್

ಬೆಂಗಳೂರಿನಲ್ಲಿ ಡಿಸೆಂಬರ್ 15ರಂದು ಗ್ರ್ಯಾಂಡ್ ಆಗಿ ‘45’ ಸಿನಿಮಾದ ಟ್ರೇಲರ್ ಬಿಡುಗಡೆ ಮಾಡಲು ಪ್ಲ್ಯಾನ್ ಸಜ್ಜಾಗಿದೆ. ಈ ಕಾರ್ಯಕ್ರಮ 7 ಜಿಲ್ಲೆಗಳ ಚಿತ್ರಮಂದಿರಗಳಲ್ಲಿ ನೇರ ಪ್ರಸಾರ ಆಗಲಿದೆ. ಆ ಬಗ್ಗೆ ಚಿತ್ರತಂಡ ಮಾಹಿತಿ ಹಂಚಿಕ

5 Dec 2025 5:06 pm
Aries Yearly Horoscope 2026: 2026ರ ಹೊಸ ವರ್ಷ ಮೇಷ ರಾಶಿಯವರಿಗೆ ಹೇಗಿರಲಿದೆ? ಶುಭ -ಅಶುಭ ಫಲಗಳ ಮಾಹಿತಿ ಇಲ್ಲಿದೆ

ಮೇಷ ರಾಶಿ ವರ್ಷ ಭವಿಷ್ಯ 2026: 2026ನೇ ಇಸವಿಯ ಜನವರಿಯಿಂದ ಡಿಸೆಂಬರ್ ತನಕ ವರ್ಷ ಭವಿಷ್ಯದ ವಿವರ ಇಲ್ಲಿದೆ. ಇದು ಗ್ರಹಗಳ ಗೋಚಾರದ ಆಧಾರದಲ್ಲಿ ತಿಳಿಸುವಂಥ ಭವಿಷ್ಯವಾಗಿದೆ. ಹೆಚ್ಚು ಅವಧಿಗೆ ಒಂದೇ ರಾಶಿಯಲ್ಲಿ ಸ್ಥಿತವಾಗಿರುವಂಥ ಶನಿ, ರ

5 Dec 2025 4:38 pm
ಮತ್ತೆ‌ ಮುನ್ನಲೆಗೆ ಬಂದ ಬಲ್ಡೋಟಾ ಕಾರ್ಖಾನೆ ವಿವಾದ: ಹೋರಾಟಕ್ಕಿಳಿದ ರೈತರು

ಬಲ್ಡೋಟಾ ಕಾರ್ಖಾನೆ ವಿವಾದ ಮತ್ತೆ ಮುನ್ನಲೆಗೆ ಬಂದಿದೆ. ಕಾರ್ಖಾನೆ ಬೇಕೇಬೇಕೆಂದು ಕೊಪ್ಪಳ ಜಿಲ್ಲಾಡಳಿತ ಕಚೇರಿ ಮುಂದೆ ರೈತರು ಇಂದಿನಿಂದ ಅನಿರ್ದಿಷ್ಟಾವಧಿ ಧರಣಿ ಆರಂಭಿಸಿದ್ದಾರೆ. ಬಲ್ಡೋಟಾ ಕಾರ್ಖಾನೆ ಕುರಿತಾಗಿ ಕೊಪ್ಪಳದ

5 Dec 2025 4:26 pm
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಭ್ರಷ್ಟಾಚಾರ ಆರೋಪ ಮಾಡಿದ ಜೆಡಿಎಸ್ ಎಂಎಲ್​​ಗೆ ಎಂಬಿ ಪಾಟೀಲ್ ಎಚ್ಚರಿಕೆ

ಕರ್ನಾಟಕದಲ್ಲಿ 63 ಪರ್ಸೆಂಟ್ ಭ್ರಷ್ಟಾಚಾರ ಇದೆ ಎಂದು ಉಪಲೋಕಾಯುಕ್ತ ವೀರಪ್ಪ ಹೇಳಿಕೆ ಬೆನ್ನಲ್ಲೇ ರಾಜ್ಯ ರಾಜಕಾರಣಸಲ್ಲಿ ಸಂಚಲನ ಮೂಡಿಸಿದ್ದು, ಇದರ ಬೆನ್ನಲ್ಲೇ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದಲ್ಲಿ ಭಾರೀ ಭ್ರಷ್ಟ

5 Dec 2025 4:25 pm
Video: ಅರಣ್ಯಾಧಿಕಾರಿಗಳ ಮುಂದೆ ದೊಡ್ಡದಾಗಿ ಬಾಯಿ ಬಿಟ್ಟ ದೈತ್ಯ ಹೆಬ್ಬಾವು

ಮೈಸೂರಿನ ನಂಜನಗೂಡು ತಾಲ್ಲೂಕಿನ ಮಹಾದೇವನಗರದ ಕೋಡಹಳ್ಳಿ ಬಳಿ ದೈತ್ಯ ಹೆಬ್ಬಾವು ಸೆರೆಹಿಡಿಯಲಾಗಿದೆ. ರೈತರ ಕುರಿ ಮತ್ತು ಮೇಕೆಗಳನ್ನು ನುಂಗಿ ಭಾರೀ ತೊಂದರೆ ನೀಡುತ್ತಿದ್ದ ಈ ಹೆಬ್ಬಾವು ರೈತರಲ್ಲಿ ಆತಂಕ ಸೃಷ್ಟಿಸಿತ್ತು. ಅರಣ

5 Dec 2025 4:23 pm
‘ಪುಷ್ಪ 2’ ಕಾಲ್ತುಳಿತಕ್ಕೆ ವರ್ಷ: ಬಾಲಕನ ಸ್ಥಿತಿ ಈಗ ಹೇಗಿದೆ? ನಿಂತಿದೆಯೇ ಅಲ್ಲು ಅರ್ಜುನ್ ನೆರವು?

Sandhya Theater tragedy: ‘ಪುಷ್ಪ 2’ ಸಿನಿಮಾ ಬಿಡುಗಡೆ ಆಗಿ ಐದು ವರ್ಷಗಳಾಯ್ತು. ಅಂತೆಯೇ ಸಂಧ್ಯಾ ಚಿತ್ರಮಂದಿರದ ಕಾಲ್ತುಳಿತ ನಡೆದು ಸಹ ಐದು ವರ್ಷಗಳಾಯ್ತು. ಆಗ ಕೋಮಾಕ್ಕೆ ಹೋಗಿದ್ದ ಬಾಲಕ ಈಗ ಹೇಗಿದ್ದಾನೆ? ಅಲ್ಲು ಅರ್ಜುನ್ ಸಹಾಯ ನಿಂತಿದೆಯೇ?

5 Dec 2025 4:19 pm
ಅತ್ಯುತ್ತಮ ಸಾಕ್ಷ್ಯಚಿತ್ರ ಪ್ರಶಸ್ತಿ ಪಡೆದ ‘ಸ್ಟುಡಿಯೋ9’ ನಿರ್ಮಾಣದ ‘ಫೆನಾಟಿಕ್ಸ್’

ಟಿವಿ9 ನೆಟ್‌ವರ್ಕ್‌ನ ಅಂಗಸಂಸ್ಥೆಯಾದ ‘ಸ್ಟುಡಿಯೋ9’, 30ನೇ ಏಷ್ಯನ್ ಟೆಲಿವಿಷನ್ ಅವಾರ್ಡ್ಸ್-2025ರಲ್ಲಿ ದೇಶಕ್ಕೆ ತನ್ನ ಮೊದಲ ಸಾಕ್ಷ್ಯಚಿತ್ರದ ಗೆಲುವನ್ನು ತಂದುಕೊಟ್ಟಿದೆ. ಡಾಕ್ಯುಬೇಯಲ್ಲಿ ಪ್ರಸಾರವಾಗುವ ‘ಫೆನಾಟಿಕ್ಸ್’ ಸಾಕ

5 Dec 2025 4:18 pm
ಸೈಬರ್​​ ಕ್ರೈಂ​ ತಡೆಗೆ ಕರ್ನಾಟಕದ ದಿಟ್ಟ ಹೆಜ್ಜೆ: 2025ರಲ್ಲಿ ಕೇಸ್​​ಗಳ ಸಂಖ್ಯೆ 13,000ಕ್ಕೆ ಇಳಿಕೆ

ರಾಜ್ಯ ಸರ್ಕಾರ ಕೈಗೊಂಡಿರುವ ದಿಟ್ಟ ಕ್ರಮಗಳಿಂದಾಗಿ ಕಳೆದ ವರ್ಷಗಳಿಗೆ ಹೋಲಿಸಿದರೆ 2025ರಲ್ಲಿ ಸೈಬರ್ ಕ್ರೈಂ ಪ್ರಕರಣಗಳು ಕರ್ನಾಟಕದಲ್ಲಿ ಗಣನೀಯವಾಗಿ ಇಳಿಕೆ ಕಂಡಿವೆ. ಡಿಜಿಪಿ ನೇಮಕ, ಹೆಚ್ಚಿನ ಸೆನ್ ಠಾಣೆಗಳು, ಮತ್ತು ಸಹಾಯವಾಣಿ

5 Dec 2025 4:17 pm
ರಷ್ಯಾದ ಪ್ರವಾಸಿಗರಿಗೆ 30 ದಿನಗಳಲ್ಲಿ ಉಚಿತ ಇ-ವೀಸಾ; ಪುಟಿನ್ ಸಮ್ಮುಖದಲ್ಲಿ ಪ್ರಧಾನಿ ಮೋದಿ ಘೋಷಣೆ

ದ್ವಿಪಕ್ಷೀಯ ಮಾತುಕತೆ ಬಳಿಕ ಪ್ರಧಾನಿ ನರೇಂದ್ರ ಮೋದಿ ಹಾಗೂ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಜಂಟಿ ಸುದ್ದಿಗೋಷ್ಠಿ ನಡೆಸಿದ್ದಾರೆ. ದೆಹಲಿಯ ಹೈದರಾಬಾದ್‌ ಹೌಸ್​​ನಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಲಾಗಿದೆ. ಭಾರತ-ರಷ್ಯ

5 Dec 2025 4:14 pm
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು

ವಿಮಾನ ಪ್ರಯಾಣಿಕರ ಅಚ್ಚು ಮೆಚ್ಚಿನ ಏರ್​ಲೈನ್ಸ್ ಆಗಿದ್ದ ಇಂಡಿಗೋ ವಿರುದ್ಧ ಈಗ ಪ್ರಯಾಣಿಕರು ಆಕ್ರೋಶ ಹೊರ ಹಾಕ್ತಿದ್ದಾರೆ. ಯಾಕಂದ್ರೆ ಕಳೆದ 4 ದಿನಗಳಿಂದ ಇಂಡಿಗೋ ವಿಮಾನ ಹಾರಾಟದಲ್ಲಿ ಭಾರೀ ಏರುಪೇರಾಗಿದೆ. ನಿತ್ಯ 500, 600 ವಿಮಾನಗ

5 Dec 2025 4:05 pm
ಮತ್ತೆ ಕ್ಲೌಡ್‌ಫ್ಲೇರ್ ಡೌನ್; ಆನ್‌ಲೈನ್ ಸೇವೆಗಳು ಸ್ಥಗಿತ, ಅಪ್ಡೇಟ್ ನೀಡುವುದಾಗಿ ತಿಳಿಸಿದ ಕಂಪನಿ

ಮತ್ತೆ ಕ್ಲೌಡ್‌ಫ್ಲೇರ್ ಡೌನ್ ಆಗಿದೆ. ಪ್ರಪಂಚದಾದ್ಯಂತ ಜನರು ಕ್ಲೌಡ್‌ಫ್ಲೇರ್‌ನ ಸೇವೆಗಳಲ್ಲಿನ ಸಮಸ್ಯೆಗಳನ್ನು ವರದಿ ಮಾಡಿದ್ದಾರೆ. ಆದರೆ ಕಂಪನಿಯೂ ಯೋಜಿತ ನಿರ್ವಹಣೆಯಿಂದಾಗಿ ಕ್ಲೌಡ್‌ಫ್ಲೇರ್ ನೆಟ್‌ವರ್ಕ್ ಅಡಚಣೆ ಉಂಟಾಗ

5 Dec 2025 3:54 pm
ಭಾರತಕ್ಕೆ ತೈಲ ಪೂರೈಕೆ ಮುಂದುವರೆಸುತ್ತೇವೆ; ದೆಹಲಿಯಲ್ಲಿ ರಷ್ಯಾ ಅಧ್ಯಕ್ಷ ಪುಟಿನ್ ಹೇಳಿಕೆ

ನವದೆಹಲಿಯ ಹೈದರಾಬಾದ್‌ ಹೌಸ್​​ನಲ್ಲಿ ಮಾತನಾಡಿದ ವ್ಲಾಡಿಮಿರ್ ಪುಟಿನ್, ಭಾರತ ನಿನ್ನೆ ಆಯೋಜಿಸಿದ್ದ ಔತಣಕೂಟಕ್ಕೆ ನನ್ನ ಧನ್ಯವಾದಗಳು. ನಾವಿಬ್ಬರೂ ಜಾಗತಿಕ ಹಾಗೂ ಸ್ಥಳೀಯ ವಿಷಯಗಳ ಬಗ್ಗೆ ಚರ್ಚೆ ನಡೆಸಿದ್ದೇವೆ. ಉಭಯ ರಾಷ್ಟ್

5 Dec 2025 3:38 pm
ಧೂಮಪಾನ ನಿಷೇಧಿಸಿದ ಜಗತ್ತಿನ ಮೊದಲು ರಾಷ್ಟ್ರ ಇದು

ಮಾಲ್ಡೀವ್ಸ್ 2025ರ ನವೆಂಬರ್ 1ರಿಂದ ವಿಶ್ವದ ಮೊದಲ ತಂಬಾಕು ಮುಕ್ತ ದೇಶವಾಗಲಿದೆ. ಜನವರಿ 1, 2007ರ ನಂತರ ಜನಿಸಿದವರಿಗೆ ಧೂಮಪಾನ ನಿಷೇಧಿಸಲಾಗಿದೆ, ಇದು ಪ್ರವಾಸಿಗರಿಗೂ ಅನ್ವಯಿಸುತ್ತದೆ. ಸಾರ್ವಜನಿಕ ಆರೋಗ್ಯ ಸುಧಾರಿಸುವುದು ಮತ್ತು ಭ

5 Dec 2025 3:35 pm
ಗಂಧದ ಎಣ್ಣೆ ಖರೀದಿಯಲ್ಲಿ ಭಾರೀ ಭ್ರಷ್ಟಾಚಾರ: ಅಂಕಿ-ಅಂಶ ಸಮೇತ ಬಯಲಿಗೆಳೆದ ಜೆಡಿಎಸ್ ಶಾಸಕ

ವಿಧಾನಸೌಧದಲ್ಲಿ ಜೆಡಿಎಸ್ ಶಾಸಕ ಹೆಚ್.ಟಿ ಮಂಜು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸರ್ಕಾರದ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿದ್ದಾರೆ. ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದಲ್ಲಿ ಗಂಧದ ಎಣ್ಣೆ ಖರೀದಿಯಲ್ಲಿ ಭ್ರಷ್ಟಾಚಾ

5 Dec 2025 3:33 pm
ಸಿಎಂ ಸಿದ್ದರಾಮಯ್ಯ Vs ವಿಪಕ್ಷ ನಾಯಕ ಅಶೋಕ್​​: ಸಾಮಾಜಿಕ ಜಾಲತಾಣದಲ್ಲಿ ‘ಭ್ರಷ್ಟಾಚಾರ’ವಾರ್​

ಕರ್ನಾಟಕದಲ್ಲಿ ಭ್ರಷ್ಟಾಚಾರ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಮತ್ತು ವಿಪಕ್ಷ ನಾಯಕ ಆರ್​. ಅಶೋಕ್ ನಡುವೆ ಮಾತಿನ ಸಮರ ತೀವ್ರಗೊಂಡಿದೆ. ಉಪ ಲೋಕಾಯುಕ್ತರ ಹೇಳಿಕೆ ಆಧರಿಸಿ ಪರಸ್ಪರ ಆರೋಪ-ಪ್ರತ್ಯಾರೋಪ ನಡೆದಿದೆ. ಸಾಮಾಜಿಕ ಜಾಲತಾ

5 Dec 2025 3:31 pm
‘ಅಖಂಡ 2’ ರಿಲೀಸ್ ರದ್ದಾಗಲು ನಿಜ ಕಾರಣವೇನು?

Nandamuri Balakrishna: ನಂದಮೂರಿ ಬಾಲಕೃಷ್ಣ ನಟಿಸಿದ್ದ ‘ಅಖಂಡ 2’ ಸಿನಿಮಾ ಇಂದು (ಡಿಸೆಂಬರ್ 05) ಬಿಡುಗಡೆ ಆಗಬೇಕಿತ್ತು. ಆದರೆ ಅನಿವಾರ್ಯ ಕಾರಣಗಳಿಂದ ಸಿನಿಮಾದ ಬಿಡುಗಡೆ ರದ್ದಾಗಿದೆ. ಈ ಸಿನಿಮಾವನ್ನು 14 ರೀಲ್ ಪ್ಲಸ್ ಎಂಟರ್ಟೈನ್​​ಮೆಂಟ್ ಸಂಸ

5 Dec 2025 3:25 pm
ಇಂಡಿಗೋ ಬಿಕ್ಕಟ್ಟಿನ ಮಧ್ಯೆ ಪೈಲಟ್​ಗಳ ರಜಾ ನಿಯಮ ಸಡಿಲಿಸಿದ ಡಿಜಿಸಿಎ

ಕಳೆದ 20 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಇಂಡಿಗೋದ ಸಾವಿರಕ್ಕೂ ಹೆಚ್ಚು ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಉಂಟಾಗಿದೆ. ಇಂಡಿಗೋ ಸಂಸ್ಥೆ ಪ್ರಯಾಣಿಕರಲ್ಲಿ ಕ್ಷಮೆಯಾಚಿಸಿದ್ದು, ಫೆಬ್ರವರಿ ವೇಳೆಗೆ ಸಮಸ್ಯೆ ಸರಿಪಡಿಸುವುದಾಗಿ ಭರವ

5 Dec 2025 3:13 pm
ಹಾರದ ವಿಮಾನಗಳು, ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ

ಇಂಡಿಗೋ ವಿಮಾನಗಳ ಹಾರಾಟ ಸ್ಥಗಿತಗೊಂಡಿದ್ದರಿಂದ ಪ್ರಯಾಣಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅಸ್ತಿ ವಿಸರ್ಜನೆಗೆಂದು ಹರಿದ್ವಾರಕ್ಕೆ ಟಿಕೆಟ್ ಬುಕ್ ಮಾಡಿದ್ದ ಕುಟುಂಬಸ್ಥರಿಗೂ ಸಹ ವಿಮಾನ ಸಿಗದ ಪರದಾಡುವ ಸ್ಥಿತಿ ಎದುರಾಗಿದ

5 Dec 2025 3:11 pm
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?

ಎನ್.ಹೆಚ್.ಎಂ.ನಲ್ಲಿ 30,000 ಹುದ್ದೆಗಳ ಮರು ನೇಮಕಾತಿ ಕುರಿತು ಸ್ಪಷ್ಟನೆ ನೀಡಿರುವ ಸಚಿವ ದಿನೇಶ್ ಗುಂಡೂರಾವ್, ಈ ಕುರಿತು ಯಾವುದೇ ಆದೇಶ ಹೊರಡಿಸಿಲ್ಲ. ಕೆಲವು ಪ್ರಪೋಸಲ್ಸ್ ಇವೆ. ಆದರೆ ಅಂತಿಮ ತೀರ್ಮಾನವಾಗಿಲ್ಲ. ಅಂತಿಮ ನಿರ್ಧಾರದ ನ

5 Dec 2025 3:07 pm
ಗಿಲ್ಲಿ ನಟನ ಕ*ಡ ಎಂದು ಕರೆದ ಡಾಗ್ ಸತೀಶ್; ಅಭಿಮಾನಿಗಳ ಆಕ್ರೋಶ

ಡಾಗ್ ಸತೀಶ್ ಬಿಗ್ ಬಾಸ್ ಮನೆಯಿಂದ ಹೊರಬಂದ ನಂತರ ಗಿಲ್ಲಿ ವಿರುದ್ಧ ಅವಾಚ್ಯ ಶಬ್ದ ಬಳಸಿ ವಿವಾದ ಸೃಷ್ಟಿಸಿದ್ದಾರೆ. ಗಿಲ್ಲಿಯನ್ನು 'ಕಚಡ, ಲೋಫರ್' ಎಂದು ಕರೆದಿರುವ ವಿಡಿಯೋ ವೈರಲ್ ಆಗಿದೆ. ಸತೀಶ್ ಹೇಳಿಕೆಗೆ ಬಿಗ್ ಬಾಸ್ ಅಭಿಮಾನಿಗ

5 Dec 2025 3:06 pm
IND vs SA: ಇಡೀ ಕ್ರೀಡಾಂಗಣವನ್ನೇ ತುಂಬಿ ತುಳುಕುವಂತೆ ಮಾಡಿದ ಕಿಂಗ್ ಕೊಹ್ಲಿಯ ಏಕೈಕ ಶತಕ

Virat Kohli Magic: ಭಾರತ-ದಕ್ಷಿಣ ಆಫ್ರಿಕಾ ಏಕದಿನ ಸರಣಿ 1-1 ರಿಂದ ಸಮಬಲಗೊಂಡಿದ್ದು, ವಿಶಾಖಪಟ್ಟಣಂನಲ್ಲಿ ನಡೆಯುವ ನಿರ್ಣಾಯಕ 3ನೇ ಪಂದ್ಯ ಕುತೂಹಲ ಮೂಡಿಸಿದೆ. ವಿರಾಟ್ ಕೊಹ್ಲಿ ಸರಣಿಯಲ್ಲಿ ಎರಡು ಶತಕ ಬಾರಿಸಿದ್ದು, ವಿಶೇಷವಾಗಿ ರಾಂಚಿ ಶತಕದ

5 Dec 2025 3:06 pm