ನಟ ಝೈದ್ ಖಾನ್ ಅವರು ಹೊಸ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಅವರ ನಟನೆಯ ಮುಂದಿನ ಚಿತ್ರ ‘ಕಲ್ಟ್’ ಮುಂದಿನ ವರ್ಷ ಜನವರಿ 23ರಂದು ರಿಲೀಸ್ ಆಗಲಿದೆ. ಈ ವೇಳೆ ಅವರು ಕೆಲವು ವಿಷಯಗಳನ್ನು ಮಾತನಾಡಿದ್ದಾರೆ. ಮುಖ್ಯವಾಗಿ ದರ್ಶ
ಮನೆಯಲ್ಲಿ ಸಕಾರಾತ್ಮಕ ಶಕ್ತಿಯನ್ನು ಕಾಪಾಡಿಕೊಳ್ಳಲು ವಾಸ್ತು ಶಾಸ್ತ್ರದ ನಿಯಮಗಳು ಬಹಳ ಮುಖ್ಯ. ಆಧುನಿಕ ಮನೆಗಳ ಅನಿವಾರ್ಯ ವಸ್ತುವಾದ ರೆಫ್ರಿಜರೇಟರ್ ಬಗ್ಗೆಯೂ ವಾಸ್ತು ನಿಯಮಗಳಿವೆ. ಫ್ರಿಡ್ಜ್ ಮೇಲೆ ಕೆಲವು ವಸ್ತುಗಳನ್ನು ಇ
ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಹತ್ಯೆಯಾಗಿದ್ದು, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಗ್ರಾಮದಲ್ಲಿ ಬಿಗಿ ಪೊಲೀಸ್ ಭದ್ರತೆಯನ್ನು ನಿಯೋಜಿಸ
Australia vs England, 2nd Test: ಆ್ಯಶಸ್ ಸರಣಿಯ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ತಂಡವು ಮೊದಲ ಇನಿಂಗ್ಸ್ನಲ್ಲಿ 334 ರನ್ ಪೇರಿಸಿದೆ. ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್ ಆಡುತ್ತಿರುವ ಆಸ್ಟ್ರೇಲಿಯಾ ತಂಡವು ಎರ
ಬೆಂಗಳೂರಿನ ಸಾರ್ವಜನಿಕ ಸ್ಥಳಗಳಲ್ಲಿ ಬೆಸ್ಕಾಂ ಸ್ಥಾಪಿಸಿರುವ ಟ್ರಾನ್ಸ್ಫಾರ್ಮರ್ಗಳು ಸುರಕ್ಷತೆ ಇಲ್ಲದೆ ಜನರ ಜೀವಕ್ಕೆ ಮಾರಕವಾಗಿವೆ. ರಾಜಾಜಿನಗರ, ಮಲ್ಲೇಶ್ವರದಂತಹ ಪ್ರದೇಶಗಳಲ್ಲಿ ಅಪಾಯಕಾರಿ ಸ್ಥಿತಿಯಲ್ಲಿರುವ ಟ್ರಾ
ಬಿಗ್ ಬಾಸ್ ಅಲ್ಲಿ ಈ ವಾರ ಪ್ರಮುಖವಾಗಿರುವ ಎಲ್ಲರೂ ನಾಮಿನೇಟ್ ಆಗಿದ್ದಾರೆ. ಇವರ ಪೈಕಿ ಹೊರಗೆ ಹೋಗುವವರು ಯಾರು ಎನ್ನುವ ಪ್ರಶ್ನೆ ಮೂಡಿದೆ. ಈಗ ಬಿಗ್ ಬಾಸ್ ಅಲ್ಲಿ ಈ ವಾರ 9 ಮಂದಿ ನಾಮಿನೇಟ್ ಆಗಿದ್ದಾರೆ. ಇವರ ಪೈಕಿ ಹೊರ ಹೋಗುವವರು ಯ
ಜನ್ಮ ದಿನಾಂಕ ಅಥವಾ ಜಾತಕ ಇಲ್ಲದವರು ತಮ್ಮ ಭವಿಷ್ಯದ ಬಗ್ಗೆ ಆತಂಕ ಪಡಬೇಕಾಗಿಲ್ಲ. ಅಂತಹವರಿಗೆ ಧರ್ಮಶಾಸ್ತ್ರಗಳಲ್ಲಿ ಹಲವು ಪರಿಹಾರಗಳನ್ನು ಸೂಚಿಸಲಾಗಿದೆ. ಸೂರ್ಯ ನಮಸ್ಕಾರ, ಆದಿತ್ಯ ಹೃದಯಂ, ಋಣ ವಿಮೋಚಕ ಅಂಗಾರಕ ಸ್ತೋತ್ರ, ವಿಷ
ಚಳಿಗಾಲದಲ್ಲಿ ವಾತಾವರಣವು ತುಂಬಾನೇ ತಂಪಾಗಿರುತ್ತದೆ. ಇಂತಹ ಶೀತ ವಾತಾವರಣದಲ್ಲಿ ದೇಹವನ್ನು ಬೆಚ್ಚಗಾಗಿರಿಸಿಕೊಳ್ಳುವುದು ಬಹಳ ಮುಖ್ಯ. ಇಲ್ಲದಿದ್ದರೆ ಶೀತ, ನೆಗಡಿ, ಕೆಮ್ಮಿನಂತಹ ಆರೋಗ್ಯ ಸಮಸ್ಯೆಗಳು ಕಾಡಬಹುದು. ಹಾಗಾಗಿ ಈ ಕ
Yeshwantpur Karwar Special Express train: ನೈಋತ್ಯ ರೈಲ್ವೇಯು ಕ್ರಿಸ್ಮಸ್ ಮತ್ತು ಹೊಸ ವರ್ಷ ಪ್ರಯುಕ್ತ ಬೆಂಗಳೂರಿನ ಯಶವಂತಪುರ ಮತ್ತು ಕಾರವಾರ ಮಧ್ಯೆ ವಿಶೇಷ ಎಕ್ಸ್ಪ್ರೆಸ್ ರೈಲು ಘೋಷಣೆ ಮಾಡಿದೆ. ಇದರಿಂದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಹಾಗೂ
ನಟ ಯಶ್ಗೆ ಐಟಿ ಇಲಾಖೆ 2013-19ರ ಅವಧಿಯ ಹಣಕಾಸು ವ್ಯವಹಾರಕ್ಕೆ ಸಂಬಂಧಿಸಿ ನೀಡಿದ್ದ ನೋಟಿಸ್ನ್ನು ಹೈಕೋರ್ಟ್ ರದ್ದುಗೊಳಿಸಿದೆ. ಹೊಂಬಾಳೆ ಕನ್ಸ್ಟ್ರಕ್ಷನ್ಸ್ ಸಂಬಂಧಿಸಿದ ಪ್ರಕರಣದಲ್ಲಿ ಯಶ್ ನಿವಾಸ ಶೋಧಿಸಲಾಗಿತ್ತು. ಶೋಧನೆ
fifa world cup 2026 groups: ಬಹುನಿರೀಕ್ಷಿತ ಫಿಫಾ ಫುಟ್ಬಾಲ್ ವಿಶ್ವಕಪ್ ಟೂರ್ನಿಯ ಗ್ರೂಪ್ಗಳನ್ನು ಪ್ರಕಟಿಸಲಾಗಿದೆ. 48 ತಂಡಗಳನ್ನು ಈ ಬಾರಿ 12 ಗುಂಪುಗಳಾಗಿ ವಿಂಗಡಿಸಲಾಗಿದೆ. ಅದರಂತೆ ಒಂದು ಗ್ರೂಪ್ನಲ್ಲಿ 4 ತಂಡಗಳು ಕಾಣಿಸಿಕೊಳ್ಳಲಿದೆ. ಅಮ
ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಇಂಡಿಗೋ ವಿಮಾನಗಳ ಹಾರಾಟ ಸತತ ಐದನೇ ದಿನವೂ ರದ್ದಾಗಿರುವುದರಿಂದ ಪ್ರಯಾಣಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ರೀಫಂಡ್ ಮತ್ತು ಮರು ವೇಳಾಪಟ್ಟಿಗಾಗಿ ಇಂಡಿಗೋ ಕೌಂಟರ್ಗಳ ಮುಂದೆ ಉದ
Australia vs England, 2nd Test: ಆ್ಯಶಸ್ ಸರಣಿಯ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ತಂಡವು ಮೊದಲ ಇನಿಂಗ್ಸ್ನಲ್ಲಿ 334 ರನ್ ಪೇರಿಸಿದೆ. ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್ ಆಡುತ್ತಿರುವ ಆಸ್ಟ್ರೇಲಿಯಾ ತಂಡವು ಎರ
ಡಿಸಿಎಂ ಡಿ.ಕೆ. ಶಿವಕುಮಾರ್ ಬೆಂಗಳೂರು ಮೆಟ್ರೋ ನೀಲಿ ಮಾರ್ಗದ ಕಾಮಗಾರಿ ಪರಿಶೀಲಿಸಿ, ಗುತ್ತಿಗೆದಾರರಿಗೆ ಗಡುವು ನೀಡಿದ್ದು, ವಿಳಂಬವಾದರೆ ಮುಂದಿನ ಕಾಮಗಾರಿ ನೀಡುವುದಿಲ್ಲ ಎಂದು ಎಚ್ಚರಿಸಿದ್ದಾರೆ. 2026-27ರೊಳಗೆ ಮೆಟ್ರೋ ಸಂಚಾರ
India vs South Africa 3rd ODI Preview: ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಏಕದಿನ ಸರಣಿ 1-1 ರಲ್ಲಿ ಸಮಬಲ ಸಾಧಿಸಿದೆ. ಸರಣಿಯ ನಿರ್ಣಾಯಕ ಮೂರನೇ ಮತ್ತು ಅಂತಿಮ ಪಂದ್ಯ ಡಿಸೆಂಬರ್ 6 ರಂದು ವಿಶಾಖಪಟ್ಟಣದಲ್ಲಿ ನಡೆಯಲಿದೆ. ವಿರಾಟ್ ಕೊಹ್ಲಿ ಅವರ ಅತ್ಯುತ
ಚಿಕ್ಕಮಗಳೂರಿನಲ್ಲಿ ದತ್ತ ಜಯಂತಿ ಬ್ಯಾನರ್ ತೆರವು ವಿಚಾರ ಕಾಂಗ್ರೆಸ್ ಕಾರ್ಯಕರ್ತನ ಕೊಲೆಯಲ್ಲಿ ಪರ್ಯಾವಸಾನಗೊಂಡಿದೆ. ಕಡೂರು ತಾಲೂಕಿನ ಸಖರಾಯಪಟ್ಟಣದಲ್ಲಿ ಬ್ಯಾನರ್ ತೆರವು ವಿಚಾರದಲ್ಲಿ ಗಲಾಟೆಯಾಗಿದ್ದು, ಕಾಂಗ್ರೆಸ್ ಕಾರ
Desert Vipers vs Abu Dhabi Knight Riders: 172 ರನ್ಗಳನ್ನು ಚೇಸ್ ಮಾಡಿದ ಡೆಸರ್ಟ್ ವೈಪರ್ಸ್ ಪರ ಶಿಮ್ರಾನ್ ಹೆಟ್ಮೆಯರ್ 25 ಎಸೆತಗಳಲ್ಲಿ 48 ರನ್ ಬಾರಿಸಿದ್ದೇ ಗರಿಷ್ಠ ಸ್ಕೋರ್. ಮತ್ತೊಂದೆಡೆ ಡಾನ್ ಲಾರೆನ್ಸ್ 35 ರನ್ಗಳ ಕೊಡುಗೆ ನೀಡಿದರೆ, ಖುಝೈಮ ತನ್ವೀರ್
ಚರಣ್ ರಾಜ್ ಅವರು ಅಂಬರೀಷ್ ಅವರೊಂದಿಗಿನ 1985ರ ಘಟನೆಯನ್ನು ಹಂಚಿಕೊಂಡಿದ್ದಾರೆ. ಹಳೆಯ ಕಾರು ಕೆಟ್ಟು ನಿಂತಾಗ, ಅಂಬರೀಷ್ ಅವರು ಚರಣ್ ರಾಜ್ಗೆ ಹೊಸ ಕಾರು ಖರೀದಿಸಲು ಸಹಾಯ ಮಾಡಿದರು. ಕಲಾವಿದನ ಘನತೆಯ ಬಗ್ಗೆ ಕಾಳಜಿ ವಹಿಸಿದ್ದ ಅಂಬ
ಮೊದಲ ಇನಿಂಗ್ಸ್ ಶುರು ಮಾಡಿದ ಆಸ್ಟ್ರೇಲಿಯಾ ಪರ ಜಾಕ್ ವೆದರಾಲ್ಡ್ 72 ರನ್ ಬಾರಿಸಿದರು. ಇನ್ನು ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಮಾರ್ನಸ್ ಲಾಬುಶೇನ್ 65 ರನ್ ಬಾರಿಸಿದರೆ, ಆ ಬಳಿಕ ಬಂದ ಸ್ಟೀವ್ ಸ್ಮಿತ್ 61 ರನ್ ಗಳಿಸಿದರು. ಈ ಮೂಲಕ
ಬಿಗ್ ಬಾಸ್ ಮನೆಯಲ್ಲಿ ರಘು ಹಾಗೂ ಗಿಲ್ಲಿ ನಡುವಿನ ಗೆಳೆತನ ದ್ವೇಷವಾಗಿ ಮಾರ್ಪಟ್ಟಿದೆ. ಗಿಲ್ಲಿಯ ವೈಯಕ್ತಿಕ ಟೀಕೆಗಳು, ಮಾಡಿದ ಹಾಸ್ಯ ರಘುವಿಗೆ ಕೋಟಿ ಜನರ ಮುಂದೆ ತಮ್ಮ ವರ್ಚಸ್ಸು ಹಾಳು ಮಾಡುತ್ತಿದೆ ಎಂದನಿಸಿದೆ. ಈ ಭಿನ್ನಾಭಿಪ
Bengaluru Weather: ಬೆಂಗಳೂರು ಕಳೆದ ಎರಡು ವಾರದಿಂದ ಕೂಲ್ ಸಿಟಿಯಾಗಿ ಮಾರ್ಪಟ್ಟಿದೆ. ನಗರದಲ್ಲಿ ಸತತ ಹಲವು ದಿನಗಳಿಂದ ಜಿಟಿ ಮಳೆ ಚಳಿ, ಸದಾ ಮೋಡಕವಿದ ವಾತವರಣದಿಂದ ಮಲೆನಾಡಿನ ವಾತಾವರಣ ಸೃಷ್ಟಿಯಾಗಿದೆ. ಕ್ಷಣ ಕ್ಷಣಕ್ಕೂ ಬದಲಾಗುತ್ತಿರುವ
Karnataka Weather: ಉಡುಪಿ, ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ ಎಲ್ಲಾ ಭಾಗಗಳಲ್ಲಿಯೂ ಮಳೆ ನಿಂತಿದ್ದು, ಒಣ ಹವೆಯ ವಾತಾವರಣ ಇರಲಿದೆ. ಕರಾವಳಿ ಜೊತೆಗೆ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿಯೂ ಒಣ ಹವೆ ವಾತಾವರಣವಿರಲಿದ್
ವಿದೇಶದಲ್ಲಿ ಉದ್ಯೋಗ, ಆರೋಗ್ಯ ಅಥವಾ ಸ್ಥಿರತೆ ಸಮಸ್ಯೆಗಳನ್ನು ಎದುರಿಸುತ್ತಿರುವ ನಿಮ್ಮ ಬಂಧುಗಳಿಗಾಗಿ ಚಿಂತಿಸುತ್ತಿದ್ದೀರಾ? ಈ ಸಮಸ್ಯೆಗಳಿಗೆ ಪರಿಹಾರವಾಗಿ ಧರ್ಮಶಾಸ್ತ್ರಗಳಲ್ಲಿ ತಿಳಿಸಿರುವ ದಕ್ಷಿಣಾಮೂರ್ತಿ ಪೂಜೆಯನ್
ಬೆಂಗಳೂರಿನಲ್ಲಿ ಪೊಲೀಸರೇ ಅಪರಾಧ ಕೃತ್ಯಗಳಲ್ಲಿ ಶಾಮೀಲಾಗುವ ಪ್ರಕರಣಗಳು ಹೆಚ್ಚುತ್ತಿದ್ದು, ಡಿಜಿಪಿ ಸಲೀಂ ಇಲಾಖೆ ಘನತೆ ಕಾಪಾಡಲು ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ. ಅಧಿಕಾರಿಗಳು ಸಿಬ್ಬಂದಿ ಮೇಲೆ ನಿಗಾ ವಹಿಸಿ, ಅಕ್ರಮ
ಶಾಲಿವಾಹನ ಶಕವರ್ಷ 1948ರ ದಕ್ಷಿಣಾಯನ, ಹೇಮಂತ ಋತುವಿನ ಮಾರ್ಗಶೀರ್ಷ ಮಾಸ ಕೃಷ್ಣ ಪಕ್ಷದ ದ್ವಿತೀಯಾ ತಿಥಿ ಶನಿವಾರ ಹುಡುಕಾಟ, ನಿರಂತರತೆ, ಅರೋಗ್ಯ ಸ್ಥಿರ, ಪ್ರಯಾಣ, ನಿರ್ಮಾಣ, ಇಚ್ಛೆ ಪೂರ್ಣ, ಆದಾಯದಲ್ಲಿ ಗೊಂದಲ ಇವೆಲ್ಲ ಇಂದಿನ ವಿಶೇ
ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಡಿಸೆಂಬರ್ 6ರ ಶನಿವಾರದ ದಿನ ಭ
ಆಡುವ ಮಾತುಗಳು ಸರಿಯಾಗಿ ಇರಬೇಕು ಎಂದು ಗಿಲ್ಲಿ ಅವರಿಗೆ ಸುದೀಪ್ ಈ ಮೊದಲೇ ಎಚ್ಚರಿಕೆ ನೀಡಿದ್ದರು. ಹಾಗಿದ್ದರೂ ಕೂಡ ಗಿಲ್ಲಿ ತನ್ನ ತಪ್ಪು ತಿದ್ದಿಕೊಂಡಿಲ್ಲ. ಮಾತು ಮಿತಿ ಮೀರಿದ್ದಕ್ಕೆ ಅವರು ಕಳಪೆ ಆಗಿದ್ದಾರೆ. ಬಿಗ್ ಬಾಸ್ ಮನೆ
ಶಿವಮೊಗ್ಗದ ಪ್ರತಿಷ್ಠಿತ ಆಸ್ಪತ್ರೆ ವೈದ್ಯೆ ಮತ್ತು ಪುತ್ರ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ನಿನ್ನೆ ನಡೆದಿದೆ. ಇತ್ತೀಚೆಗೆ ಇದೇ ಸೊಸೆ ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದರು. ಇನ್ನು ಪ್ರಕರ
ರಸ್ತೆ ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸಾವನ್ನಪ್ಪಿದ್ದ ಸುದ್ದಿ ಮಾಸುವ ಮುನ್ನವೇ ಅದೇ ರೀತಿಯ ಇನ್ನೊಂದು ಘಟನೆ ಧಾರವಾಡದಲ್ಲಿ ನಡೆದಿದೆ. ಹೌದು.ಅಣ್ಣಿಗೇರಿ ಪಟ್ಟಣದ ಹೊರವಲಯದಲ್ಲಿ ಡಿವೈಡರ್ಗೆ ಡಿಕ್ಕಿಯಾ
ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ತಮ್ಮ 2 ದಿನಗಳ ಭಾರತ ಭೇಟಿಯನ್ನು ಮುಗಿಸಿದ ನಂತರ ದೆಹಲಿಯಿಂದ ರಷ್ಯಾಗೆ ವಾಪಾಸ್ ತೆರಳಿದ್ದಾರೆ. ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ತಮ್ಮ ಎರಡು ದಿನಗಳ ಭಾರತ ಪ್ರವಾಸವನ್ನು ಮುಗ
ಕೇಂದ್ರ ಜಿಎಸ್ಟಿ ದರ ಕಡಿತದಿಂದ ಜನಾಸಾಮಾನ್ಯರಿಗೆ ರಿಲೀಫ್ ನೀಡಿದೆ. ಆದರೆ ಇದು ರಾಜ್ಯಗಳಿಗೆ ಬಿಗ್ ಶಾಕ್ ಉಂಟು ಮಾಡಿದೆ. ಕರ್ನಾಟಕ ರಾಜ್ಯದ ಜಿಎಸ್ಟಿ ಸಂಗ್ರಹಣೆಯೂ ಕುಸಿದಿದೆ. ಹೀಗಾಗಿ ಪ್ರಧಾನಿ ನರೇಂದ್ರ ಮೋದಿಗೆ ಸಿಎಂ ಸಿದ
ವೈದ್ಯೆ (Doctor) ಮತ್ತು ಅವರ ಮಗ ಒಂದೇ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗದ (Shivamogga) ಅಶ್ವಥ್ ನಗರ ಬಡಾವಣೆಯಲ್ಲಿ ನಡೆದಿದೆ.ನಗರದಲ್ಲಿ ತಾಯಿ ಮತ್ತು ಪ್ರಸೂತಿ ಆಸ್ಪತ್ರೆಯನ್ನು ನಡೆಸುತ್ತಿದ್ದ ಡಾ. ಜಯಶ್ರೀ (55) ಹಾಗೂ
ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಗುರುವಾರ ಸಂಜೆ 2 ದಿನದ ಭೇಟಿಗಾಗಿ ಭಾರತಕ್ಕೆ ಬಂದಿದ್ದರು. ದೆಹಲಿಯಲ್ಲಿ 2 ದಿನಗಳ ಕಾಲ ವಿವಿಧ ಕಾರ್ಯಕ್ರಮಗಳಲ್ಲಿ, ಔತಣಕೂಟದಲ್ಲಿ ಪಾಲ್ಗೊಂಡಿದ್ದ ಅವರು ಪ್ರಧಾನಿ ಮೋದಿಯವರೊಂದಿಗೆ ಸುದ್ದ
ಪ್ರಧಾನಿ ನರೇಂದ್ರ ಮೋದಿ ಅವರು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಎರಡು ದಿನಗಳ ಭೇಟಿಯ ಸಂದರ್ಭದಲ್ಲಿ ಭಾರತೀಯ ಕರಕುಶಲ ಮತ್ತು ಸಾಂಸ್ಕೃತಿಕ ಸಂಪತ್ತುಗಳನ್ನು ಒಳಗೊಂಡ ವಿಶೇಷ ಉಡುಗೊರೆಗಳನ್ನು ನೀಡಿದ್ದಾರೆ. ಇದರಲ್ಲ
ನ್ಯಾಷನಲ್ ಹೆರಾಲ್ಡ್ ಪ್ರಕರಣ ಮತ್ತೆ ಮುನ್ನಲೆಗೆ ಬಂದಿದ್ದು, ಈಗಾಗಲೇ ಈ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ದೆಹಲಿ ಪೊಲೀಸರು ಹಿರಿಯ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಹಾಗೂ ಇತರ ಹಲವಾರು ಪ್ರಮುಖ ವ
ಅನ್ಯಕೋಮಿನ ವ್ಯಕ್ತಿಯ ಕಿರುಕುಳಕ್ಕೆ ಗೃಹಿಣಿ ಸಾವನ್ನಪ್ಪಿರುವ ಆರೋಪ ಕೇಳಿಬಂದಿದೆ. ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಗೋಣಗನೂರು ಗ್ರಾಮದ ಮನೆಯೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ ಆಗಿದೆ. ಸದ್ಯ
‘ಗುಮ್ಮಡಿ ನರಸಯ್ಯ’ ಸಿನಿಮಾದ ಮೂಲಕ ಶಿವರಾಜ್ಕುಮಾರ್ ಅವರು ಹೀರೋ ಆಗಿ ತೆಲುಗು ಚಿತ್ರರಂಗಕ್ಕೆ ಕಾಲಿಡುತ್ತಿದ್ದಾರೆ. ಡಿ.6ರಂದು ಈ ಸಿನಿಮಾದ ಮುಹೂರ್ತ ಸಮಾರಂಭ ನಡೆಯಲಿದ್ದು, ಅದಕ್ಕೂ ಮುನ್ನ ಗುಮ್ಮಡಿ ನರಸಯ್ಯ ನಿವಾಸಕ್ಕೆ ಶಿವ
Syed Mushtaq Ali Trophy: ಇಂಡಿಗೋ ವಿಮಾನಗಳ ರದ್ದತಿ ಇಡೀ ಭಾರತದ ಮೇಲೆ ಪರಿಣಾಮ ಬೀರಿದೆ. ಇದರ ಬಿಸಿ ಬಿಸಿಸಿಐಗೂ ತಟ್ಟಿದ್ದು, ಸೈಯದ್ ಮುಷ್ತಾಕ್ ಅಲಿ ಟ್ರೋಫಿಯ ನಾಕೌಟ್ ಪಂದ್ಯಗಳನ್ನು ಇಂದೋರ್ನಿಂದ ಪುಣೆಗೆ ಸ್ಥಳಾಂತರಿಸಲಾಗಿದೆ. ವಿಮಾನ ಬಿಕ್
ಭಾರತದ ವಿಮಾನಯಾನ ಕ್ಷೇತ್ರವು ಪ್ರಸ್ತುತ ಒಂದು ಕಠಿಣ ವಾಸ್ತವವನ್ನು ಎದುರಿಸುತ್ತಿದೆ. ಮಾರುಕಟ್ಟೆಯಲ್ಲಿ ಬಹುತೇಕ ಏಕಸ್ವಾಮ್ಯವನ್ನು ಸಾಧಿಸಿರುವ ಇಂಡಿಗೋ (IndiGo) ವಿಮಾನಯಾನ ಸಂಸ್ಥೆಯ ಇತ್ತೀಚಿನ ತಲ್ಲಣಗಳು, ಕೇವಲ ತಾಂತ್ರಿಕ ದೋ
ಇಂಡಿಗೋ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಉಂಟಾದ ಹಿನ್ನೆಲೆಯಲ್ಲಿ ಇಂಡಿಗೋ ವಿಮಾನಗಳ ಸಮಸ್ಯೆಯನ್ನು ಇಂಡಿಗೋ ಸಿಇಒ ಒಪ್ಪಿಕೊಂಡಿದ್ದಾರೆ. ಇಂಡಿಗೋ ಏರ್ಲೈನ್ಸ್ ಸಿಇಒ ಪೀಟರ್ ಎಲ್ಬರ್ಸ್ ಹೇಳಿಕೆ ನೀಡಿದ್ದು, ಸೋಮವಾರದೊಳಗೆ ಈ ಸ
ದಾವಣಗೆರೆ ಹೊರವಲಯದ ಹೊನ್ನೂರು ಗೊಲ್ಲರಹಟ್ಟಿ ಗ್ರಾಮದಲ್ಲಿ ರಾಟ್ ವೀಲರ್ ನಾಯಿಗಳ ಡೆಡ್ಲಿ ದಾಳಿಗೆ 38 ವರ್ಷದ ಮಹಿಳೆ ಬಲಿ ಆಗಿರುವಂತಹ ಘಟನೆ ನಡೆದಿದೆ. ನಾಯಿ ಮಾಲೀಕರ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರ
ಡಿಸೆಂಬರ್ 12ರ ಆಸುಪಾಸಿನಲ್ಲಿ ಬಿಡುಗಡೆ ಆಗುವ ಹೊಸ ಸಿನಿಮಾಗಳಿಗೆ ‘ಶೋಲೆ’ ಪಕ್ಕಾ ಪೈಪೋಟಿ ನೀಡಲಿದೆ. 50 ವರ್ಷಗಳ ಹಿಂದಿನ ಈ ಸಿನಿಮಾಗೆ ಈಗಲೂ ದೊಡ್ಡ ಪ್ರೇಕ್ಷಕ ವರ್ಗ ಇದೆ. ಹೊಸ ಟ್ರೇಲರ್ ಗಮನ ಸೆಳೆದಿದೆ. ಧರ್ಮೇಂದ್ರ ಅವರ ನಿಧನದ ಹಿ
ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ನಿನ್ನೆ ರಾತ್ರಿ ಪ್ರಧಾನಿ ಮೋದಿಯವರ ಜೊತೆ ಔತಣಕೂಟದಲ್ಲಿ ಪಾಲ್ಗೊಂಡಿದ್ದರು. ಇಂದು ಅವರಿಗೆ ರಾಷ್ಟ್ರಪತಿ ಭವನದಲ್ಲಿ ಸಾಂಪ್ರದಾಯಿಕ ಸ್ವಾಗತ ಮತ್ತು ಮೂರು ಸೇನಾಪಡೆಗಳ ಗೌರವ ವಂದನೆ ನೀಡಲ
ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ 2 ದಿನಗಳ ಪ್ರವಾಸಕ್ಕಾಗಿ ಭಾರತಕ್ಕೆ ಬಂದಿದ್ದು, ಪ್ರಧಾನಿ ನರೇಂದ್ರ ಮೋದಿಯವರ ಅಧಿಕೃತ ನಿವಾಸಕ್ಕೆ ಪುಟಿನ್ ಭೇಟಿ ನೀಡಿದ್ದಾರೆ. ಈ ವೇಳೆ ಪ್ರಧಾನಿ ಮೋದಿ, ಪುಟಿನ್ ಅವರಿಗೆ ಭಗವದ್ಗೀತೆ ಪುಸ
Smriti Mandhana: ಸ್ಮೃತಿ ಮಂಧಾನ ಅವರ ಮದುವೆ ತಂದೆಯ ಅನಾರೋಗ್ಯದಿಂದ ಮುಂದೂಡಲ್ಪಟ್ಟ ನಂತರ ಹಲವು ವದಂತಿಗಳು ಹರಡಿವೆ. ಇದರ ಮಧ್ಯೆ, 12 ದಿನಗಳ ನಂತರ ಸ್ಮೃತಿ ಇನ್ಸ್ಟಾಗ್ರಾಮ್ನಲ್ಲಿ ಬ್ರ್ಯಾಂಡ್ ಪ್ರಚಾರದ ವೀಡಿಯೊ ಹಂಚಿಕೊಂಡಿದ್ದಾರೆ. ಇದ
ಎಳ್ಳು ಸಾಮಾನ್ಯವಾಗಿ ಎಲ್ಲರಿಗೂ ಚಿರಪರಿಚಿತ. ಇದನ್ನು ಒಂದಿಲ್ಲೊಂದು ರೀತಿಯಲ್ಲಿ ಬಳಕೆ ಮಾಡಲಾಗುತ್ತದೆ. ಇದರ ಪರಿಮಳ ಮಾತ್ರ ವಿಶೇಷವಲ್ಲ, ಇವುಗಳಲ್ಲಿರುವ ಪೋಷಕಾಂಶಗಳು ಸಹ ಆರೋಗ್ಯಕ್ಕೆ ಒಳ್ಳೆಯದು. ಆದರೆ ಚಳಿಗಾಲದಲ್ಲೇಕೆ ಇವ
ಗಿಲ್ಲಿ ನಟ ಆಡಿದ ಕೆಲವು ಮಾತಿನಿಂದ ಚೈತ್ರಾ ಕುಂದಾಪುರ ಅವರಿಗೆ ಬೇಸರ ಆಗಿದೆ. ವಯಸ್ಸಿನ ವಿಚಾರದಲ್ಲಿ ವ್ಯಂಗ್ಯವಾಡಿದ ಗಿಲ್ಲಿಗೆ ಚೈತ್ರಾ ಅವರು ತಿರುಗೇಟು ನೀಡಿದ್ದಾರೆ. ಒಂದೆರಡು ಬಾರಿ ಎಚ್ಚರಿಕೆ ನೀಡಿದ ನಂತರವೂ ಗಿಲ್ಲಿ ಬದಲ
India Russia joint annual summit: ರಾಷ್ಟ್ರರಾಜಧಾನಿಯಲ್ಲಿ ಡಿಸೆಂಬರ್ 5ರಂದು ಭಾರತ ಹಾಗು ರಷ್ಯಾ ನಡುವೆ 23ನೇ ಜಂಟಿ ವಾರ್ಷಿಕ ಸಭೆ ನIndia Russia joint annual summit: ರಾಷ್ಟ್ರರಾಜಧಾನಿಯಲ್ಲಿ ಡಿಸೆಂಬರ್ 5ರಂದು ಭಾರತ ಹಾಗು ರಷ್ಯಾ ನಡುವೆ 23ನೇ ಜಂಟಿ ವಾರ್ಷಿಕ ಸಭೆ ನಡೆ
India vs South Africa 3rd ODI: ಭಾರತ-ದಕ್ಷಿಣ ಆಫ್ರಿಕಾ ನಡುವಿನ 3ನೇ ಏಕದಿನ ಪಂದ್ಯ ಸರಣಿ ನಿರ್ಧಾರಕವಾಗಿದೆ. ಹಿಂದಿನ ಪಂದ್ಯಗಳಲ್ಲಿ ಬೌಲಿಂಗ್ ಹಾಗೂ ಆಲ್ರೌಂಡರ್ ವಿಭಾಗದ ಕಳಪೆ ಪ್ರದರ್ಶನದಿಂದ ಭಾರತ ಸೋತಿತ್ತು. ತಂಡದ ಸಮತೋಲನಕ್ಕಾಗಿ ನಿತೀಶ್ ರ
ಶಿವಮೊಗ್ಗದ ಹರಮಘಟ್ಟ ಗ್ರಾಮದ ರೈತನಿಗೆ ಪರಿಹಾರ ನೀಡಲು ವಿಳಂಬ ಮಾಡಿದ ಹಿನ್ನೆಲೆ ಜಿಲ್ಲಾಧಿಕಾರಿ ಕಾರು ಹಾಗೂ ಕಚೇರಿಯ ಪೀಠೋಪಕರಣ ಜಪ್ತಿಗೆ ಶಿವಮೊಗ್ಗ 2 ನೇ ಜೆಎಂಎಫ್ಸಿ ನ್ಯಾಯಾಲಯ ಶುಕ್ರವಾರ ಆದೇಶ ಹೊರಡಿಸಿದೆ. ನ್ಯಾಯಾಲಯದ ಆ
ಉತ್ತರ ಪ್ರದೇಶದ ಸಹರಾನ್ಪುರದಲ್ಲಿ ಸಾಮಾಜಿಕ ಮಾಧ್ಯಮದಲ್ಲಿ ಪ್ರಾರಂಭವಾದ ಸ್ನೇಹವು ಯುವಕನೊಬ್ಬನಿಗೆ ಮದುವೆಯ ಕನಸು ಕಾಣುವಂತೆ ಮಾಡಿತು. ಆದರೆ, ಮದುವೆಯ ದಿನದಂದು ಆ ಕನಸುಗಳು ನನಸಾಗುವ ಮೊದಲೇ ಆತನ ಮದುವೆ ಮುರಿದುಬಿದ್ದಿತು.
‘ಕಾಂತಾರ’ ಯಶಸ್ಸಿನ ಬಳಿಕ ರಿಷಬ್ ಶೆಟ್ಟಿ ಹಾಗೂ ಹೊಂಬಾಳೆ ಫಿಲ್ಮ್ಸ್ ವತಿಯಿಂದ ಹರಕೆ ನೇಮೋತ್ಸವ ಮಾಡಲಾಗಿದೆ. ಡಿಸೆಂಬರ್ 4ರಂದು ಮಧ್ಯರಾತ್ರಿವರೆಗೂ ವರಾಹ ಪಂಜುರ್ಲಿ-ಜಾರಂದಾಯ, ಬಂಟ ಕೋಲ ನಡೆಯಿತು. ಬಾಕಿ ಇರುವ ಹರಕೆ ತೀರಿಸಿದ ನಂ
Simone Tata passes away at 95: ರತನ್ ಟಾಟಾ ಅವರ ಮಲತಾಯಿಯಾಗಿದ್ದ 95 ವರ್ಷದ ಸಿಮೋನ್ ಟಾಟಾ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಮರಣ ಅಪ್ಪಿದ್ದಾರೆ. ರತನ್ ಟಾಟಾರಂತೆ ಸಿಮೋನ್ ಕೂಡ ಪಾರ್ಕಿನ್ಸನ್ ಸಮಸ್ಯೆಯಿಂದ ಬಳಲುತ್ತಿದ್ದರು. ಸ್ವಿಟ್ಜರ
ಬೆಂಗಳೂರಿನ ಮಂಜುನಾಥ್ ನಗರದ 3ನೇ ರಸ್ತೆಯ ಬಾಡಿಗೆ ಮನೆಯೊಂದರಲ್ಲಿ ಟೆಕ್ಕಿಯಶವ ಪತ್ತೆ ಆಗಿರುವಂತಹ ಘಟನೆ ನಡೆದಿದೆ. ಕಳೆದ ಹದಿನೈದು ದಿನಗಳಿಂದ ಶವ ಕೊಳೆತು ನಾರುತ್ತಿತ್ತು. ಇಂದು ಬಸವೇಶ್ವರ ನಗರ ಪೊಲೀಸರು ಬಾಗಿಲು ಒಡೆದು ನೋಡಿ
ಪುಟಾಣಿಗಳು ಮಾಡುವ ಎಡವಟ್ಟುಗಳು ಒಂದೆರಡಲ್ಲ. ಸೋಶಿಯಲ್ ಮೀಡಿಯಾದಲ್ಲಿ ಈ ಪುಟ್ಟ ಮಕ್ಕಳ ವಿಡಿಯೋಗಳು ವೈರಲ್ ಆಗುತ್ತಿರುತ್ತದೆ. ಪುಟಾಣಿಯೊಂದು ಅಜ್ಜಿಯನ್ನು ಸೈಕಲ್ನಲ್ಲಿ ಕೂರಿಸಿಕೊಂಡು ಮುಗ್ಗರಿಸಿ ಬಿದ್ದಿರುವ ವಿಡಿಯೋ ವೈ
Sobhita Dhulipala: ನಟಿ ಸಮಂತಾ ರುತ್ ಪ್ರಭು ನಿರ್ದೇಶಕ ರಾಜ್ ನಿಧಿಮೋರು ಅವರನ್ನು ವಿವಾಹವಾದರು. ಇಬ್ಬರಿಗೂ ಇದು ಎರಡನೇ ಮದುವೆ. ಡಿಸೆಂಬರ್ 1 ರಂದು ಕೊಯಮತ್ತೂರಿನ ಇಶಾ ಯೋಗ ಕೇಂದ್ರದಲ್ಲಿರುವ ಲಿಂಗ ಭೈರವಿ ದೇವಸ್ಥಾನದಲ್ಲಿ ಕೆಲವೇ ಅತಿಥಿಗ
Vaibhav Suryavanshi: 2025ರಲ್ಲಿ 14 ವರ್ಷದ ವೈಭವ್ ಸೂರ್ಯವಂಶಿ ಭಾರತ ಕ್ರಿಕೆಟ್ನಲ್ಲಿ ದೊಡ್ಡ ಸಂಚಲನ ಮೂಡಿಸಿದ್ದಾರೆ. ಐಪಿಎಲ್ನಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಕಿರಿಯ ವಯಸ್ಸಿನಲ್ಲಿ ಶತಕ ಬಾರಿಸಿ, ಭಾರತೀಯರಲ್ಲಿ ಅತಿ ವೇಗದ ಶತಕದ ದಾಖಲೆ ಬರೆ
ದೇಶಾದ್ಯಂತ ಇಂಡಿಯೋ ಏರ್ಲೈನ್ಸ್ ಸಂಸ್ಥೆಯ ವಿಮಾನಗಳ ಹಾರಾಟಕ್ಕೆ ಬ್ರೇಕ್ ಬಿದ್ದಿದೆ. ವಿಮಾನಗಳ ದಿಢೀರ್ ರದ್ದತಿಯಿಂದಾಗಿ ದೇಶಾದ್ಯಂತ ಏರ್ಪೋರ್ಟ್ಗಳಲ್ಲಿ ಅವ್ಯವಸ್ಥೆ ನಿರ್ಮಾಣವಾಗಿದೆ. ಸರಿಯಾದ ಸಮಯಕ್ಕೆ ಊಟ, ತಿಂಡಿ,
India Russia sign economic cooperation agreement: ಭಾರತ-ರಷ್ಯಾ 23ನೇ ದ್ವಿಪಕ್ಷೀಯ ಸಭೆಗೆ ಮುನ್ನ ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಭೇಟಿಯಾಗಿದ್ದಾರೆ. ಅದರ ಬೆನ್ನಲ್ಲೇ ಎರಡೂ ದೇಶಗಳು 2030ರವರೆಗೆ ಆರ್ಥಿಕ ಸಹಕಾರ
Karnataka Weather Tomorrow: ಡಿಸೆಂಬರ್ 5ರಿಂದ ರಾಜ್ಯದಲ್ಲಿ 4 ದಿನಗಳ ಕಾಲ ಒಣಹವೆ ಮುಂದುವರೆಯಲಿದ್ದು, ಕಳೆದ ದಿನಗಳಿಂದ ಸುರಿಯುತ್ತಿದ್ದ ಮಳೆಗೆ ಬ್ರೇಕ್ ಬೀಳಲಿದೆ. ಉತ್ತರ ಮತ್ತು ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಒಣ ಹವೆ ಇರಲಿದ್ದು, ಕ
ನಮ್ಮ ಸುತ್ತಮುತ್ತಲಿನಲ್ಲಿ ನಡೆಯುವ ಘಟನೆಗಳನ್ನು ಕಂಡಾಗ ನಿಜಕ್ಕೂ ಅಚ್ಚರಿಯಾಗುತ್ತದೆ. ಸಣ್ಣ ಪುಟ್ಟ ಎಡವಟ್ಟುಗಳಿಂದ ಪ್ರಾಣ ಪಕ್ಷಿಯೇ ಹಾರಿಹೋಗುತ್ತದೆ. ಕಟ್ಟಡದ ಮೇಲಿಂದ ಬಿದ್ದು ಪ್ರಾಣವೇ ಕಳೆದುಕೊಂಡ ಘಟನೆಗಳ ಬಗ್ಗೆ ಕೇಳಿ
ಶಿವಮೊಗ್ಗದ ಅಶ್ವತ್ಥ್ ಬಡಾವಣೆಯ ಮನೆಯೊಂದರಲ್ಲಿ ನೇಣು ಬಿಗಿದುಕೊಂಡು ತಾಯಿ ಮತ್ತು ಮಗ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ನಡೆದಿದೆ. ಡೆತ್ನೋಟ್ ಬರೆದಿಟ್ಟು ಮೊದಲಿಗೆ ತಾಯಿ ಆತ್ಮಹತ್ಯೆಗೆ ಶರಣಾಗಿದ್ದು, ಅದನ್ನು ನೋಡಿ ಮಗ
ಕೋಲ್ಕತ್ತಾ ಮೆಟ್ರೋ ರೈಲ್ವೆಯಲ್ಲಿ 128 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. 10ನೇ ತರಗತಿ ಹಾಗೂ ಐಟಿಐ ಪಾಸಾದ 15-24 ವರ್ಷದೊಳಗಿನವರು ಅರ್ಜಿ ಸಲ್ಲಿಸಬಹುದು. ಫಿಟ್ಟರ್, ಎಲೆಕ್ಟ್ರಿಷಿಯನ್, ವೆಲ್ಡರ್ ಹುದ್ದೆಗಳಿಗೆ ಜ
India vs South Africa 3rd ODI: ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ 3ನೇ ಏಕದಿನ ವಿಶಾಖಪಟ್ಟಣಂನಲ್ಲಿ ನಡೆಯಲಿದ್ದು, ಸರಣಿ ನಿರ್ಣಾಯಕ ಪಂದ್ಯ ಇದಾಗಿದೆ. ವಿಶಾಖಪಟ್ಟಣಂನಲ್ಲಿ ಭಾರತ ಉತ್ತಮ ದಾಖಲೆ ಹೊಂದಿದೆ (10ರಲ್ಲಿ 7 ಗೆಲುವು), ಆದರೆ ದಕ್ಷಿಣ ಆಫ
ಟೊಮೇಟೊ ಹೆಚ್ಚಿನ ಪ್ರಮಾಣದಲ್ಲಿ ಸೇವನೆ ಮಾಡುವುದರಿಂದ ಅಥವಾ ಆಹಾರದಲ್ಲಿ ಒಂದಿಲ್ಲೊಂದು ರೀತಿಯಲ್ಲಿ ಬಳಕೆ ಮಾಡುವುದರಿಂದ ಮೂತ್ರಪಿಂಡದ ಕಲ್ಲುಗಳು ಅಂದರೆ ಕಿಡ್ನಿ ಸ್ಟೋನ್ ಉಂಟಾಗುತ್ತವೆ ಎಂಬುದು ಹಲವರ ನಂಬಿಕೆ. ಇದು ಕೆಲವರಿ
Bigg Boss Kannada: ವೀಕೆಂಡ್ ನಲ್ಲಿ ಸುದೀಪ್ ಅವರು ಎಲ್ಲರ ಆಟದ ಪರಾಮರ್ಶೆ ಮಾಡುವ ಮುನ್ನ ಸ್ಪರ್ಧಿಗಳಿಗೇ ಈ ಅವಕಾಶವನ್ನು ಬಿಗ್ಬಾಸ್ ನೀಡಿದ್ದಾರೆ. ಯಾರಿಗೆ ನಿರ್ಧಾರ ತೆಗೆದುಕೊಳ್ಳುವ ಯೋಗ್ಯತೆ ಇದೆ, ಯಾರಿಗೆ ಇಲ್ಲ ಎಂಬುದನ್ನು ನಿಶ್ಚಯ
ವಾಟ್ಸಪ್ನಲ್ಲಿ ಬರುವ ನಕಲಿ ಮದುವೆ ಕಾರ್ಡ್ಗಳ ಮೂಲಕ ಸೈಬರ್ ವಂಚನೆ ಹೆಚ್ಚುತ್ತಿದೆ. ಅಪರಿಚಿತ APK ಫೈಲ್ಗಳನ್ನು ಡೌನ್ಲೋಡ್ ಮಾಡಿದರೆ, ನಿಮ್ಮ ಬ್ಯಾಂಕ್ ಖಾತೆ ಮಾಹಿತಿ ಸೋರಿಕೆ ಆಗಿ ಹಣ ಕಳುವಾಗಬಹುದು. ಉತ್ತರ ಪ್ರದೇಶದಲ್ಲಿ ಇ
ಇಂಡಿಗೋ ವಿಮಾನಗಳ ರದ್ದತಿಯಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದ ಪ್ರಯಾಣಿಕರಿಗೆ ಕೊನೆಗೂ ಕೇಂದ್ರ ಸರ್ಕಾರದಿಂದ ಭರವಸೆ ಸಿಕ್ಕಿದೆ. ವಿಮಾನಯಾನ ಸೇವೆಗಳ ಅಸ್ಥಿರತೆಯನ್ನು ತಕ್ಷಣವೇ ಸರಿಪಡಿಸುವಂತೆ ಸಂಸ್ಥೆಗಳಿಗೆ ಸೂಚನೆ ನೀಡಲ
ಡಿಸಿಎಂ ಡಿಕೆ ಶಿವಕುಮಾರ್ ಅವರು ಧರಿಸುವ 24 ಲಕ್ಷ ಮೌಲ್ಯದ ಕಾರ್ಟಿಯಾರ್ ವಾಚ್ (Cartier Watches) ಭಾರೀ ಸದ್ದು ಮಾಡುತ್ತಿದೆ. ಈ ವಾಚಿನ ವಿಚಾರವಾಗಿ ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹಾಗೂ ಡಿಕೆ ಶಿವಕುಮಾರ್ ನಡುವೆ ಮಾತ
ಬೆಂಗಳೂರಿನಲ್ಲಿ ಡಿಸೆಂಬರ್ 15ರಂದು ಗ್ರ್ಯಾಂಡ್ ಆಗಿ ‘45’ ಸಿನಿಮಾದ ಟ್ರೇಲರ್ ಬಿಡುಗಡೆ ಮಾಡಲು ಪ್ಲ್ಯಾನ್ ಸಜ್ಜಾಗಿದೆ. ಈ ಕಾರ್ಯಕ್ರಮ 7 ಜಿಲ್ಲೆಗಳ ಚಿತ್ರಮಂದಿರಗಳಲ್ಲಿ ನೇರ ಪ್ರಸಾರ ಆಗಲಿದೆ. ಆ ಬಗ್ಗೆ ಚಿತ್ರತಂಡ ಮಾಹಿತಿ ಹಂಚಿಕ
ಮೇಷ ರಾಶಿ ವರ್ಷ ಭವಿಷ್ಯ 2026: 2026ನೇ ಇಸವಿಯ ಜನವರಿಯಿಂದ ಡಿಸೆಂಬರ್ ತನಕ ವರ್ಷ ಭವಿಷ್ಯದ ವಿವರ ಇಲ್ಲಿದೆ. ಇದು ಗ್ರಹಗಳ ಗೋಚಾರದ ಆಧಾರದಲ್ಲಿ ತಿಳಿಸುವಂಥ ಭವಿಷ್ಯವಾಗಿದೆ. ಹೆಚ್ಚು ಅವಧಿಗೆ ಒಂದೇ ರಾಶಿಯಲ್ಲಿ ಸ್ಥಿತವಾಗಿರುವಂಥ ಶನಿ, ರ
ಬಲ್ಡೋಟಾ ಕಾರ್ಖಾನೆ ವಿವಾದ ಮತ್ತೆ ಮುನ್ನಲೆಗೆ ಬಂದಿದೆ. ಕಾರ್ಖಾನೆ ಬೇಕೇಬೇಕೆಂದು ಕೊಪ್ಪಳ ಜಿಲ್ಲಾಡಳಿತ ಕಚೇರಿ ಮುಂದೆ ರೈತರು ಇಂದಿನಿಂದ ಅನಿರ್ದಿಷ್ಟಾವಧಿ ಧರಣಿ ಆರಂಭಿಸಿದ್ದಾರೆ. ಬಲ್ಡೋಟಾ ಕಾರ್ಖಾನೆ ಕುರಿತಾಗಿ ಕೊಪ್ಪಳದ
ಕರ್ನಾಟಕದಲ್ಲಿ 63 ಪರ್ಸೆಂಟ್ ಭ್ರಷ್ಟಾಚಾರ ಇದೆ ಎಂದು ಉಪಲೋಕಾಯುಕ್ತ ವೀರಪ್ಪ ಹೇಳಿಕೆ ಬೆನ್ನಲ್ಲೇ ರಾಜ್ಯ ರಾಜಕಾರಣಸಲ್ಲಿ ಸಂಚಲನ ಮೂಡಿಸಿದ್ದು, ಇದರ ಬೆನ್ನಲ್ಲೇ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದಲ್ಲಿ ಭಾರೀ ಭ್ರಷ್ಟ
ಮೈಸೂರಿನ ನಂಜನಗೂಡು ತಾಲ್ಲೂಕಿನ ಮಹಾದೇವನಗರದ ಕೋಡಹಳ್ಳಿ ಬಳಿ ದೈತ್ಯ ಹೆಬ್ಬಾವು ಸೆರೆಹಿಡಿಯಲಾಗಿದೆ. ರೈತರ ಕುರಿ ಮತ್ತು ಮೇಕೆಗಳನ್ನು ನುಂಗಿ ಭಾರೀ ತೊಂದರೆ ನೀಡುತ್ತಿದ್ದ ಈ ಹೆಬ್ಬಾವು ರೈತರಲ್ಲಿ ಆತಂಕ ಸೃಷ್ಟಿಸಿತ್ತು. ಅರಣ
Sandhya Theater tragedy: ‘ಪುಷ್ಪ 2’ ಸಿನಿಮಾ ಬಿಡುಗಡೆ ಆಗಿ ಐದು ವರ್ಷಗಳಾಯ್ತು. ಅಂತೆಯೇ ಸಂಧ್ಯಾ ಚಿತ್ರಮಂದಿರದ ಕಾಲ್ತುಳಿತ ನಡೆದು ಸಹ ಐದು ವರ್ಷಗಳಾಯ್ತು. ಆಗ ಕೋಮಾಕ್ಕೆ ಹೋಗಿದ್ದ ಬಾಲಕ ಈಗ ಹೇಗಿದ್ದಾನೆ? ಅಲ್ಲು ಅರ್ಜುನ್ ಸಹಾಯ ನಿಂತಿದೆಯೇ?
ಟಿವಿ9 ನೆಟ್ವರ್ಕ್ನ ಅಂಗಸಂಸ್ಥೆಯಾದ ‘ಸ್ಟುಡಿಯೋ9’, 30ನೇ ಏಷ್ಯನ್ ಟೆಲಿವಿಷನ್ ಅವಾರ್ಡ್ಸ್-2025ರಲ್ಲಿ ದೇಶಕ್ಕೆ ತನ್ನ ಮೊದಲ ಸಾಕ್ಷ್ಯಚಿತ್ರದ ಗೆಲುವನ್ನು ತಂದುಕೊಟ್ಟಿದೆ. ಡಾಕ್ಯುಬೇಯಲ್ಲಿ ಪ್ರಸಾರವಾಗುವ ‘ಫೆನಾಟಿಕ್ಸ್’ ಸಾಕ
ರಾಜ್ಯ ಸರ್ಕಾರ ಕೈಗೊಂಡಿರುವ ದಿಟ್ಟ ಕ್ರಮಗಳಿಂದಾಗಿ ಕಳೆದ ವರ್ಷಗಳಿಗೆ ಹೋಲಿಸಿದರೆ 2025ರಲ್ಲಿ ಸೈಬರ್ ಕ್ರೈಂ ಪ್ರಕರಣಗಳು ಕರ್ನಾಟಕದಲ್ಲಿ ಗಣನೀಯವಾಗಿ ಇಳಿಕೆ ಕಂಡಿವೆ. ಡಿಜಿಪಿ ನೇಮಕ, ಹೆಚ್ಚಿನ ಸೆನ್ ಠಾಣೆಗಳು, ಮತ್ತು ಸಹಾಯವಾಣಿ
ದ್ವಿಪಕ್ಷೀಯ ಮಾತುಕತೆ ಬಳಿಕ ಪ್ರಧಾನಿ ನರೇಂದ್ರ ಮೋದಿ ಹಾಗೂ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಜಂಟಿ ಸುದ್ದಿಗೋಷ್ಠಿ ನಡೆಸಿದ್ದಾರೆ. ದೆಹಲಿಯ ಹೈದರಾಬಾದ್ ಹೌಸ್ನಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಲಾಗಿದೆ. ಭಾರತ-ರಷ್ಯ
ವಿಮಾನ ಪ್ರಯಾಣಿಕರ ಅಚ್ಚು ಮೆಚ್ಚಿನ ಏರ್ಲೈನ್ಸ್ ಆಗಿದ್ದ ಇಂಡಿಗೋ ವಿರುದ್ಧ ಈಗ ಪ್ರಯಾಣಿಕರು ಆಕ್ರೋಶ ಹೊರ ಹಾಕ್ತಿದ್ದಾರೆ. ಯಾಕಂದ್ರೆ ಕಳೆದ 4 ದಿನಗಳಿಂದ ಇಂಡಿಗೋ ವಿಮಾನ ಹಾರಾಟದಲ್ಲಿ ಭಾರೀ ಏರುಪೇರಾಗಿದೆ. ನಿತ್ಯ 500, 600 ವಿಮಾನಗ
ಮತ್ತೆ ಕ್ಲೌಡ್ಫ್ಲೇರ್ ಡೌನ್ ಆಗಿದೆ. ಪ್ರಪಂಚದಾದ್ಯಂತ ಜನರು ಕ್ಲೌಡ್ಫ್ಲೇರ್ನ ಸೇವೆಗಳಲ್ಲಿನ ಸಮಸ್ಯೆಗಳನ್ನು ವರದಿ ಮಾಡಿದ್ದಾರೆ. ಆದರೆ ಕಂಪನಿಯೂ ಯೋಜಿತ ನಿರ್ವಹಣೆಯಿಂದಾಗಿ ಕ್ಲೌಡ್ಫ್ಲೇರ್ ನೆಟ್ವರ್ಕ್ ಅಡಚಣೆ ಉಂಟಾಗ
ನವದೆಹಲಿಯ ಹೈದರಾಬಾದ್ ಹೌಸ್ನಲ್ಲಿ ಮಾತನಾಡಿದ ವ್ಲಾಡಿಮಿರ್ ಪುಟಿನ್, ಭಾರತ ನಿನ್ನೆ ಆಯೋಜಿಸಿದ್ದ ಔತಣಕೂಟಕ್ಕೆ ನನ್ನ ಧನ್ಯವಾದಗಳು. ನಾವಿಬ್ಬರೂ ಜಾಗತಿಕ ಹಾಗೂ ಸ್ಥಳೀಯ ವಿಷಯಗಳ ಬಗ್ಗೆ ಚರ್ಚೆ ನಡೆಸಿದ್ದೇವೆ. ಉಭಯ ರಾಷ್ಟ್
ಮಾಲ್ಡೀವ್ಸ್ 2025ರ ನವೆಂಬರ್ 1ರಿಂದ ವಿಶ್ವದ ಮೊದಲ ತಂಬಾಕು ಮುಕ್ತ ದೇಶವಾಗಲಿದೆ. ಜನವರಿ 1, 2007ರ ನಂತರ ಜನಿಸಿದವರಿಗೆ ಧೂಮಪಾನ ನಿಷೇಧಿಸಲಾಗಿದೆ, ಇದು ಪ್ರವಾಸಿಗರಿಗೂ ಅನ್ವಯಿಸುತ್ತದೆ. ಸಾರ್ವಜನಿಕ ಆರೋಗ್ಯ ಸುಧಾರಿಸುವುದು ಮತ್ತು ಭ
ವಿಧಾನಸೌಧದಲ್ಲಿ ಜೆಡಿಎಸ್ ಶಾಸಕ ಹೆಚ್.ಟಿ ಮಂಜು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸರ್ಕಾರದ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿದ್ದಾರೆ. ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದಲ್ಲಿ ಗಂಧದ ಎಣ್ಣೆ ಖರೀದಿಯಲ್ಲಿ ಭ್ರಷ್ಟಾಚಾ
ಕರ್ನಾಟಕದಲ್ಲಿ ಭ್ರಷ್ಟಾಚಾರ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಮತ್ತು ವಿಪಕ್ಷ ನಾಯಕ ಆರ್. ಅಶೋಕ್ ನಡುವೆ ಮಾತಿನ ಸಮರ ತೀವ್ರಗೊಂಡಿದೆ. ಉಪ ಲೋಕಾಯುಕ್ತರ ಹೇಳಿಕೆ ಆಧರಿಸಿ ಪರಸ್ಪರ ಆರೋಪ-ಪ್ರತ್ಯಾರೋಪ ನಡೆದಿದೆ. ಸಾಮಾಜಿಕ ಜಾಲತಾ
Nandamuri Balakrishna: ನಂದಮೂರಿ ಬಾಲಕೃಷ್ಣ ನಟಿಸಿದ್ದ ‘ಅಖಂಡ 2’ ಸಿನಿಮಾ ಇಂದು (ಡಿಸೆಂಬರ್ 05) ಬಿಡುಗಡೆ ಆಗಬೇಕಿತ್ತು. ಆದರೆ ಅನಿವಾರ್ಯ ಕಾರಣಗಳಿಂದ ಸಿನಿಮಾದ ಬಿಡುಗಡೆ ರದ್ದಾಗಿದೆ. ಈ ಸಿನಿಮಾವನ್ನು 14 ರೀಲ್ ಪ್ಲಸ್ ಎಂಟರ್ಟೈನ್ಮೆಂಟ್ ಸಂಸ
ಕಳೆದ 20 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಇಂಡಿಗೋದ ಸಾವಿರಕ್ಕೂ ಹೆಚ್ಚು ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಉಂಟಾಗಿದೆ. ಇಂಡಿಗೋ ಸಂಸ್ಥೆ ಪ್ರಯಾಣಿಕರಲ್ಲಿ ಕ್ಷಮೆಯಾಚಿಸಿದ್ದು, ಫೆಬ್ರವರಿ ವೇಳೆಗೆ ಸಮಸ್ಯೆ ಸರಿಪಡಿಸುವುದಾಗಿ ಭರವ
ಇಂಡಿಗೋ ವಿಮಾನಗಳ ಹಾರಾಟ ಸ್ಥಗಿತಗೊಂಡಿದ್ದರಿಂದ ಪ್ರಯಾಣಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅಸ್ತಿ ವಿಸರ್ಜನೆಗೆಂದು ಹರಿದ್ವಾರಕ್ಕೆ ಟಿಕೆಟ್ ಬುಕ್ ಮಾಡಿದ್ದ ಕುಟುಂಬಸ್ಥರಿಗೂ ಸಹ ವಿಮಾನ ಸಿಗದ ಪರದಾಡುವ ಸ್ಥಿತಿ ಎದುರಾಗಿದ
ಎನ್.ಹೆಚ್.ಎಂ.ನಲ್ಲಿ 30,000 ಹುದ್ದೆಗಳ ಮರು ನೇಮಕಾತಿ ಕುರಿತು ಸ್ಪಷ್ಟನೆ ನೀಡಿರುವ ಸಚಿವ ದಿನೇಶ್ ಗುಂಡೂರಾವ್, ಈ ಕುರಿತು ಯಾವುದೇ ಆದೇಶ ಹೊರಡಿಸಿಲ್ಲ. ಕೆಲವು ಪ್ರಪೋಸಲ್ಸ್ ಇವೆ. ಆದರೆ ಅಂತಿಮ ತೀರ್ಮಾನವಾಗಿಲ್ಲ. ಅಂತಿಮ ನಿರ್ಧಾರದ ನ
ಡಾಗ್ ಸತೀಶ್ ಬಿಗ್ ಬಾಸ್ ಮನೆಯಿಂದ ಹೊರಬಂದ ನಂತರ ಗಿಲ್ಲಿ ವಿರುದ್ಧ ಅವಾಚ್ಯ ಶಬ್ದ ಬಳಸಿ ವಿವಾದ ಸೃಷ್ಟಿಸಿದ್ದಾರೆ. ಗಿಲ್ಲಿಯನ್ನು 'ಕಚಡ, ಲೋಫರ್' ಎಂದು ಕರೆದಿರುವ ವಿಡಿಯೋ ವೈರಲ್ ಆಗಿದೆ. ಸತೀಶ್ ಹೇಳಿಕೆಗೆ ಬಿಗ್ ಬಾಸ್ ಅಭಿಮಾನಿಗ
Virat Kohli Magic: ಭಾರತ-ದಕ್ಷಿಣ ಆಫ್ರಿಕಾ ಏಕದಿನ ಸರಣಿ 1-1 ರಿಂದ ಸಮಬಲಗೊಂಡಿದ್ದು, ವಿಶಾಖಪಟ್ಟಣಂನಲ್ಲಿ ನಡೆಯುವ ನಿರ್ಣಾಯಕ 3ನೇ ಪಂದ್ಯ ಕುತೂಹಲ ಮೂಡಿಸಿದೆ. ವಿರಾಟ್ ಕೊಹ್ಲಿ ಸರಣಿಯಲ್ಲಿ ಎರಡು ಶತಕ ಬಾರಿಸಿದ್ದು, ವಿಶೇಷವಾಗಿ ರಾಂಚಿ ಶತಕದ

23 C