SENSEX
NIFTY
GOLD
USD/INR

Weather

23    C
... ...View News by News Source
ಬ್ರಹ್ಮಾವರ : ತೆಂಗಿನ ಎಣ್ಣೆ ಮಿಲ್ ನಲ್ಲಿ ಬೆಂಕಿ ಅವಘಡ

ಬ್ರಹ್ಮಾವರ: ಕೊಕ್ಕರ್ಣೆ ಪೇಟೆಯಲ್ಲಿ ತೆಂಗಿನ ಎಣ್ಣೆ ಮಿಲ್ ವೊಂದರಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಅಪಾರ ನಷ್ಟ ಉಂಟಾಗಿದೆ. ಶುಕ್ರವಾರ ರಾತ್ರಿ ಈ ಘಟನೆ ನಡೆದಿದ್ದು, ಶಾರ್ಟ್ ಸರ್ಕ್ಯೂಟ್ ಕಾರಣ ಎನ್ನಲಾಗಿದೆ. ಯಾವುದೇ ಪ್ರಾಣಾಪ

6 Dec 2025 10:50 am
ಹಾರಾಟದಲ್ಲಿ ವ್ಯತ್ಯಯ | ಇಂಡಿಗೋ ವಿರುದ್ಧ ಕ್ರಮ ಕೈಗೊಳ್ಳಲಾಗುವುದು: ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು

ಹೊಸದಿಲ್ಲಿ: ಇಂಡಿಗೋ ಏರ್‌ಲೈನ್ಸ್ ಕಾರ್ಯಾಚರಣೆಯ ಕುಸಿತದ ಹಿನ್ನೆಲೆಯಲ್ಲಿ, ಸಂಸ್ಥೆಯ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಶುಕ್ರವಾರ ತಿಳಿಸಿದ್ದಾರೆ. “ಈ ಸಂದರ್ಭವನ್ನು

6 Dec 2025 10:50 am
ಶಿವಮೊಗ್ಗ: ಭೀಕರ ಅಪಘಾತ: ಇಬ್ಬರು ಯುವಕರು ಮೃತ್ಯು; ಓರ್ವ ಗಂಭೀರ

ಅಪಘಾತಕ್ಕೀಡಾಗಿ ರಸ್ತೆಗೆ ಬಿದ್ದವರ ಮೇಲೆ ಹರಿದ ಅಪರಿಚಿತ ವಾಹನ

6 Dec 2025 10:39 am
ದಿಲ್ಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿಯನ್ನು ಇರಿದು ಕೊಲೆ

ಹೊಸದಿಲ್ಲಿ: ದಕ್ಷಿಣ ದಿಲ್ಲಿಯ ಸಂಗಮ್ ವಿಹಾರ್‌ನಲ್ಲಿ ದಿಲ್ಲಿ ವಿಶ್ವವಿದ್ಯಾಲಯದ ಕಾನೂನು ವಿದ್ಯಾರ್ಥಿಯನ್ನು ಇರಿದು ಕೊಲೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇರ್ಷಾದ್ ಕೊಲೆಯಾದ ವಿದ್ಯಾರ್ಥಿ. ಶುಕ್ರವಾರ ಬೆಳಿಗ್

6 Dec 2025 10:26 am
ಕಡೂರು | ಗ್ರಾಪಂ ಸದಸ್ಯನ ಹತ್ಯೆ: ಬಜರಂಗದಳದ ಐವರು ಕಾರ್ಯಕರ್ತರ ಬಂಧನ

ದತ್ತ ಜಯಂತಿ ಬ್ಯಾನರ್ ತೆರವು ವಿಚಾರವಾಗಿ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯ

6 Dec 2025 10:10 am
ಕಿರಾಣಿ ಅಂಗಡಿಗಳನ್ನು ಹಳ್ಳಕ್ಕಿಳಿಸುತ್ತಿರುವ ಭಾರತ ಸರಕಾರ

ಈಗ ಎಲ್ಲೆಡೆ ಸದ್ದು ಮಾಡುತ್ತಿರುವ, ನೀವು ಮಧ್ಯರಾತ್ರಿ ಆರ್ಡರ್ ನೀಡಿದರೂ 10-15 ನಿಮಿಷಗಳಲ್ಲಿ ನೀವು ಕೇಳಿದ ಕಿರಾಣಿ ತಂದು ಮನೆಬಾಗಿಲಿಗೇ ಮುಟ್ಟಿಸುವ ಬ್ಲಿಂಕಿಟ್ (ರೊಮ್ಯಾಟೊ); ಇನ್‌ಸ್ಟಾ ಮಾರ್ಟ್ (ಸ್ವಿಗ್ಗಿ), ಝೆಪ್ಟೊ, ಜಿಯೊಮಾರ್

6 Dec 2025 9:53 am
ನಿತೀಶ್ ಪುತ್ರ ರಾಜಕೀಯದಲ್ಲಿರಬೇಕು ಎಂಬ ಬಯಕೆ ಹಲವರದ್ದು: ಬಿಹಾರ ರಾಜಕೀಯವನ್ನು ಕಲಕಿದ ಜೆಡಿಯು ನಾಯಕನ ಹೇಳಿಕೆ

ಪಾಟ್ನಾ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಪುತ್ರ ಸಕ್ರಿಯ ರಾಜಕಾರಣಕ್ಕೆ ಬರಬೇಕು ಎನ್ನುವುದು ಪ್ರತಿಯೊಬ್ಬರ ಬಯಕೆ ಎಂದು ಹೇಳುವ ಮೂಲಕ ಜೆಡಿಯು ಕಾರ್ಯಾಧ್ಯಕ್ಷ ಸಂಜಯ್ ಕುಮಾರ್ ಝಾ, ರಾಜ್ಯ ರಾಜಕೀಯವನ್ನು ಮತ್ತೆ ಕೆದಕಿದ್

6 Dec 2025 8:54 am
America| ಡೊನಾಲ್ಡ್ ಟ್ರಂಪ್ ಗೆ ಫಿಫಾ ಶಾಂತಿ ಪ್ರಶಸ್ತಿ ಪ್ರದಾನ

ವಾಷಿಂಗ್ಟನ್: ಫಿಫಾ ಅಧ್ಯಕ್ಷ ಜೈನಿ ಇನ್ಫಾಂಟಿನೊ ಅವರು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಫಿಫಾ ಶಾಂತಿ ಪ್ರಶಸ್ತಿಯನ್ನು ಪ್ರದಾನಿಸುವ ಮೂಲಕ ಫಿಫಾ ವಿಶ್ವಕಪ್-2026 ರ ಪಂದ್ಯಗಳ ಡ್ರಾ ಸಮಾರಂಭ ಅನಿರೀಕ್ಷಿತ ರಾಜಕೀಯ ಲ

6 Dec 2025 7:45 am
ವಕ್ಫ್ ನೋಂದಣಿ ಇಂದು ಅಂತ್ಯ; ವಿಸ್ತರಣೆ ಇಲ್ಲ:ಕಿರಣ್ ರಿಜಿಜು

ಹೊಸದಿಲ್ಲಿ: ಕೇಂದ್ರದ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯ ಆರಂಭಿಸಿದ ಉಮೀದ್ ಸೆಂಟ್ರಲ್ ಪೋರ್ಟಲ್ ನಲ್ಲಿ ಇದುವರೆಗೆ 4.6 ಲಕ್ಷ ವಕ್ಫ್ ಆಸ್ತಿಗಳ ವಿವರಗಳನ್ನು ಅಪ್ಲೋಡ್ ಮಾಡಲಾಗಿದೆ. ವಕ್ಫ್ (ತಿದ್ದಪಡಿ) ಕಾಯ್ದೆ-2025ರಡಿ ನೀಡಲಾದ ಆ

6 Dec 2025 7:37 am
ಭಾರತದ ವೈಮಾನಿಕ ಕ್ಷೇತ್ರದಲ್ಲಿ ತುರ್ತುಪರಿಸ್ಥಿತಿ!

ಕಳೆದ ಜೂನ್ ತಿಂಗಳಲ್ಲಿ ಏರ್‌ಇಂಡಿಯಾ ವಿಮಾನ ಪತನ ವಿಶ್ವಾದ್ಯಂತ ಸುದ್ದಿಯಾಯಿತು. ಈ ಭಾರೀ ದುರಂತ ಸಂಭವಿಸಿದ ಬೆನ್ನಿಗೇ ಕೇಂದ್ರ ಸರಕಾರ ತನ್ನನ್ನು ತಾನು ರಕ್ಷಿಸಿಕೊಳ್ಳುವ ಪ್ರಯತ್ನ ನಡೆಸಿತು. ‘‘ಇಂತಹ ಅಪಘಾತಗಳನ್ನು ತಡೆಯಲು

6 Dec 2025 7:13 am
ಪೋಷಕರ ವಾರ್ಷಿಕ ಆದಾಯ ನಿಗದಿತ ಮಿತಿ ದಾಟಿದ್ದರೆ ಅಭ್ಯರ್ಥಿ ಮೀಸಲಾತಿ ಪತ್ರ ಪಡೆಯಲು ಅನರ್ಹ: ಹೈಕೋರ್ಟ್

ಬೆಂಗಳೂರು : ಪ್ರವರ್ಗ 2ಎ (ಹಿಂದುಳಿದ ವರ್ಗ) ಅಡಿ ಪೋಷಕರ ವಾರ್ಷಿಕ ಆದಾಯ ನಿಗದಿತ ಮಿತಿ ದಾಟಿದ್ದರೆ ಅಭ್ಯರ್ಥಿ ಕೆನೆ ಪದರಕ್ಕೆ ಸೇರುತ್ತಾರೆ. ಆದ್ದರಿಂದ, ಅವರು ಮೀಸಲಾತಿ ಪತ್ರ ಪಡೆಯಲು ಅನರ್ಹರಾಗುತ್ತಾರೆ ಎಂದು ಹೈಕೋರ್ಟ್‌ ಮಹತ್

6 Dec 2025 1:12 am
ಪ್ರತ್ಯೇಕ ಶೇ.1ರಷ್ಟು ಮೀಸಲಾತಿಗೆ ಆಗ್ರಹಿಸಿ ಅಲೆಮಾರಿ ಸಮುದಾಯದಿಂದ ‘ಬೆಳಗಾವಿ ಚಲೋ’

ಬೆಂಗಳೂರು : ಪರಿಶಿಷ್ಟ ಜಾತಿಗಳ ಒಳಮೀಸಲಾತಿಯಲ್ಲಿ 49 ಅಲೆಮಾರಿ ಸಮುದಾಯಗಳಿಗೆ ಮತ್ತು 10 ಸೂಕ್ಷ್ಮ ಪರಿಶಿಷ್ಟ ಜಾತಿಗಳನ್ನು ಪ್ರತ್ಯೇಕವಾಗಿ ಗುರುತಿಸಿ ಶೇ.1ರಷ್ಟು ಮೀಸಲಾತಿಯನ್ನು ಕಲ್ಪಿಸಿಕೊಡಬೇಕೆಂದು ಆಗ್ರಹಿಸಿ ಅಸ್ಪೃಶ್ಯ ಅ

6 Dec 2025 1:04 am
ಜನರಿಗೆ ಆಹಾರ, ಬಟ್ಟೆ ಮುಖ್ಯವೇ ಹೊರತು ಧಾರ್ಮಿಕ ಮೂಲಭೂತವಾದಲ್ಲ : ಹೈಕೋರ್ಟ್

ಬೆಂಗಳೂರು : ದೇಶದ ಅಭಿವೃದ್ಧಿಗೆ ವಿಜ್ಞಾನ ಮತ್ತು ತಂತ್ರಜ್ಞಾನ, ತಾರ್ಕಿಕತೆ, ವೈಜ್ಞಾನಿಕ ಮನೋಭಾವಗಳು ಕಾರಣವಾಗಿವೆಯೇ ಹೊರತು ಧಾರ್ಮಿಕ ನಂಬಿಕೆಗಳಲ್ಲ. ಜನ ಸಾಮಾನ್ಯರಿಗೆ ಅನ್ನ, ಆಹಾರ, ಬಟ್ಟೆ ಮುಖ್ಯವೇ ಹೊರತು ಧಾರ್ಮಿಕ ಮೂಲಭೂ

6 Dec 2025 12:25 am
ಮುಂದಿನ ಶೈಕ್ಷಣಿಕ ವರ್ಷದಿಂದ 1 ರಿಂದ 12ನೇ ತರಗತಿವರೆಗೆ ಉಚಿತ ನೋಟ್‌ಬುಕ್, ಪಠ್ಯಪುಸ್ತಕ : ಮಧು ಬಂಗಾರಪ್ಪ

ಚಿಕ್ಕಮಗಳೂರು : ಮುಂದಿನ ಶೈಕ್ಷಣಿಕ ಸಾಲಿನಿಂದ ಒಂದನೇ ತರಗತಿಯಿಂದ 12ನೇ ತರಗತಿಯವರೆಗಿನ ಮಕ್ಕಳಿಗೆ ನೋಟ್ ಬುಕ್ ಹಾಗೂ ಪಠ್ಯ ಪುಸ್ತಕವನ್ನು ಉಚಿತವಾಗಿ ನೀಡಲಾಗುವುದು ಎಂದು ರಾಜ್ಯ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್

6 Dec 2025 12:03 am
ರೈತನಿಗೆ ಪರಿಹಾರ ನೀಡಲು ವಿಳಂಬ; ಶಿವಮೊಗ್ಗ ಜಿಲ್ಲಾಧಿಕಾರಿ ಕಾರು ಜಪ್ತಿಗೆ ನ್ಯಾಯಾಲಯ ಆದೇಶ

ಶಿವಮೊಗ್ಗ : ರೈತರೊಬ್ಬರಿಗೆ ಪರಿಹಾರ ನೀಡಲು ವಿಳಂಬ ಮಾಡಿದ್ದಕ್ಕಾಗಿ ಶಿವಮೊಗ್ಗ ಜಿಲ್ಲಾಧಿಕಾರಿಯ ಕಾರು ಜಪ್ತಿ ಮಾಡುವಂತೆ ನ್ಯಾಯಾಲಯ ಆದೇಶಿಸಿದೆ. ವಸತಿ ಯೋಜನೆಗಾಗಿ ಹರಮಘಟ್ಟದ ಕೃಷಿಕ ನಂದಾಯಪ್ಪ ಎಂಬವರ ಒಂದು ಎಕರೆ ಜಮೀನನ್ನ

5 Dec 2025 11:52 pm
Dharwad | ಡಿವೈಡರ್​ಗೆ ಢಿಕ್ಕಿ ಹೊಡೆದು ಹೊತ್ತಿ ಉರಿದ ಕಾರು; ಲೋಕಾಯುಕ್ತ ಇನ್ಸ್​ಪೆಕ್ಟರ್ ಸಜೀವ ದಹನ

ಧಾರವಾಡ : ಕಾರೊಂದು ಡಿವೈಡರ್​ಗೆ ಢಿಕ್ಕಿಯಾಗಿ ಬಳಿಕ ನಡುರಸ್ತೆಯಲ್ಲೇ ಹೊತ್ತಿ ಉರಿದಿದ್ದು, ಇದರಲ್ಲಿದ್ದ ಲೋಕಾಯುಕ್ತ ಇನ್ಸ್​​ಪೆಕ್ಟರ್ ಸಜೀವ ದಹನವಾಗಿದ್ದಾರೆ. ಧಾರವಾಡ ಜಿಲ್ಲೆಯ ಅಣ್ಣಿಗೇರಿ ಬಳಿ ದುರ್ಘಟನೆ ನಡೆದಿದೆ ಹಾವೇ

5 Dec 2025 11:33 pm
ಮಂಗಳೂರು | ವ್ಯಾಪಾರ, ಉದ್ದಿಮೆ ಹೆಸರಿನಲ್ಲಿ ಬ್ಯಾಂಕ್‌ನಿಂದ ಸಾಲ ಪಡೆದು ವಂಚನೆ: ಪ್ರಕರಣ ದಾಖಲು

ಮಂಗಳೂರು, ಡಿ.5: ಬೇರೆ ಬೇರೆ ವ್ಯಾಪಾರ ಮತ್ತು ಉದ್ದಿಮೆ ನಡೆಸುವ ಸಲುವಾಗಿ ಬ್ಯಾಂಕ್ನಿಂದ ಸಾಲ ಪಡೆದ 14 ಮಂದಿ ಸಕಾಲಕ್ಕೆ ಸಾಲ ಮರುಪಾವತಿಸದೆ ವಂಚಿಸಿದ ಹಾಗೂ ಅವರಿಗೆ ಸಹಕಾರ ನೀಡಿದ ಆರೋಪದ ಮೇರೆಗೆ ನಗರದ ಮಲ್ಲಿಕಟ್ಟೆಯಲ್ಲಿ ಶಾಖೆಯನ

5 Dec 2025 11:22 pm
ಮಂಗಳೂರು | ತರಕಾರಿ, ಹಣ್ಣು ವ್ಯಾಪಾರಿಗೆ ಆನ್‌ಲೈನ್ ವಂಚನೆ : ಪ್ರಕರಣ ದಾಖಲು

ಮಂಗಳೂರು, ಡಿ.5: ನಗರದ ತರಕಾರಿ ಮತ್ತು ಹಣ್ಣು ವ್ಯಾಪಾರಿಯೊಬ್ಬರಿಗೆ ಆನ್‌ಲೈನ್ ವಂಚನೆ ಮಾಡಿರುವ ಬಗ್ಗೆ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವ್ಯಾಪಾರಿಯಾಗಿರುವ ತಾನು ಬ್ಯಾಂಕ್ ಆಫ್ ಬರೋಡಾದಲ್ಲಿ ಉಳಿತಾಯ ಖಾತೆ ಹೊಂದಿರುವೆ.

5 Dec 2025 11:20 pm
ಕಾಳಗಿಯಲ್ಲಿ ಕೆಡಿಪಿ ಸಭೆ| ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ಡಾ.ಅವಿನಾಶ್ ಜಾಧವ್

ಕಲಬುರಗಿ: ಸಾರ್ವಜನಿಕ ಸೇವೆಯಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ವಹಿಸದೇ ಉತ್ತಮ ಕೆಲಸ ನಿರ್ವಹಿಸಬೇಕು ಎಂದು ಶಾಸಕ ಡಾ. ಅವಿನಾಶ್ ಜಾಧವ್ ಅವರು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ. ಕಾಳಗಿ ಪಟ್ಟಣದ ಸರಕಾರಿ ಪ್ರಥಮ ದರ್ಜೆ ಕ

5 Dec 2025 11:02 pm
ನಿಗದಿತ ಸಮಯದೊಳಗೆ ನೀಲಿ ಮೆಟ್ರೋ ಮಾರ್ಗ ಪೂರ್ಣಗೊಳಿಸಲು ಡಿ.ಕೆ.ಶಿವಕುಮಾರ್ ಸೂಚನೆ

ಬೆಂಗಳೂರು : ನಿಗದಿತ ಅವಧಿಯೊಳಗೆ ನೀಲಿ ಮೆಟ್ರೋ ಮಾರ್ಗ ಪೂರ್ಣಗೊಳಿಸಲು ಗುತ್ತಿಗೆದಾರರಿಗೆ ಸೂಚಿಸಲಾಗಿದ್ದು, ಕೆ.ಆರ್.ಪುರದಿಂದ ಸಿಲ್ಕ್ ಬೋರ್ಡ್‍ವರೆಗಿನ ಮಾರ್ಗವನ್ನು 2026ರ ಡಿಸೆಂಬರ್‌ ಗೆ ಮುಗಿಸಲು ನಿರ್ಧರಿಸಲಾಗಿದೆ ಎಂದು ಉ

5 Dec 2025 10:46 pm
ಹೊರವರ್ತುಲ ರಸ್ತೆ ಕಾರಿಡಾರ್ | ಮೂಲಸೌಕರ್ಯ ಸಮಸ್ಯೆಗಳನ್ನು ಪರಿಹರಿಸಲು ಸರಕಾರ ಬದ್ಧ: ಪ್ರಿಯಾಂಕ್ ಖರ್ಗೆ

ಬೆಂಗಳೂರು : ನಗರದ ಹೊರ ವರ್ತುಲ ರಸ್ತೆ ಕಾರಿಡಾರ್‌ನಲ್ಲಿ ಉದ್ಭವಿಸಿರುವ ಮೂಲಸೌಕರ್ಯಗಳ ಕೊರತೆಗಳಿಗೆ ಕಾಲಮಿತಿಯ ಪರಿಹಾರ ಒದಗಿಸುವುದಾಗಿ ಮಾಹಿತಿ ತಂತ್ರಜ್ಞಾನ ಹಾಗೂ ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ ನೀಡ

5 Dec 2025 10:41 pm
ವಾಣಿಜ್ಯ ತೆರಿಗೆ ಇಲಾಖೆಗೆ 1.20 ಲಕ್ಷ ಕೋಟಿ ರೂ.ಗುರಿ ನಿಗದಿ : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು : ವಾಣಿಜ್ಯ ತೆರಿಗೆ ಇಲಾಖೆಗೆ 2025-26ನೆ ಹಣಕಾಸು ಸಾಲಿನಲ್ಲಿ 1.20 ಲಕ್ಷ ಕೋಟಿ ರೂ.ಗಳ ಗುರಿಯನ್ನು ನಿಗದಿಪಡಿಸಲಾಗಿದೆ. ನವೆಂಬರ್ ಅಂತ್ಯದವರೆಗೆ 80 ಸಾವಿರ ಕೋಟಿ ರೂ. ಗುರಿ ನಿಗದಿಪಡಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ

5 Dec 2025 10:38 pm
ನನ್ನ ಹೇಳಿಕೆ ತಿರುಚಲಾಗಿದೆ : ಉಪ ಲೋಕಾಯುಕ್ತ ನ್ಯಾ.ಬಿ.ವೀರಪ್ಪ ಬೇಸರ

ಬೆಂಗಳೂರು : 'ಶೇ.63ರಷ್ಟು ಭ್ರಷ್ಟಾಚಾರʼ ಸಂಬಂಧ ನನ್ನ ಹೇಳಿಕೆಯನ್ನು ದುರ್ಬಳಕೆ ಮಾಡಿಕೊಂಡಿರುವುದು ಮಾತ್ರವಲ್ಲದೆ, ತಿರುಚಲಾಗಿದೆ ಎಂದು ಉಪ ಲೋಕಾಯುಕ್ತ ನ್ಯಾ.ಬಿ.ವೀರಪ್ಪ ಬೇಸರ ವ್ಯಕ್ತಪಡಿಸಿದ್ದಾರೆ. ಶುಕ್ರವಾರ ನಗರದಲ್ಲಿ ಸು

5 Dec 2025 10:24 pm
ಗೂಗಲ್‌ ನಲ್ಲಿ ಅತ್ಯಂತ ಹೆಚ್ಚು ಹುಡುಕಲ್ಪಟ್ಟ ಟಾಪ್-5 ಕ್ರೀಡಾ ತಂಡಗಳಲ್ಲಿ ಪಂಜಾಬ್‌ ಕಿಂಗ್ಸ್ ಗೆ ಸ್ಥಾನ

Photo Credit :PTI  ಹೊಸದಿಲ್ಲಿ, ಡಿ.5: ಪಂಜಾಬ್ ಕಿಂಗ್ಸ್ ತಂಡವು ಜಾಗತಿಕ ಮಟ್ಟದಲ್ಲಿ ಭಾರೀ ಮನ್ನಣೆ ಗಳಿಸಿದ್ದು, 2025ರಲ್ಲಿ ಗೂಗಲ್‌ ನಲ್ಲಿ ಅತ್ಯಂತ ಹೆಚ್ಚು ಹುಡುಕಲ್ಪಟ್ಟ ಟಾಪ್-5 ಕ್ರೀಡಾ ತಂಡಗಳ ಪಟ್ಟಿಯಲ್ಲಿ ನಾಲ್ಕನೇ ಸ್ಥಾನ ಪಡೆದುಕೊಂ

5 Dec 2025 10:17 pm
5 Dec 2025 10:16 pm
ಸಾವಿರಕ್ಕೂ ಅಧಿಕ ಇಂಡಿಗೋ ವಿಮಾನಯಾನ ರದ್ದು; ನಾಳೆ ಡಿ.6ರಂದೂ ಸಾವಿರ ಯಾನಗಳ ರದ್ದು ಸಾಧ್ಯತೆ

ಹೊಸದಿಲ್ಲಿ, ಡಿ. 5: ಇಂಡಿಗೋ ವಿಮಾನಗಳ ಬೃಹತ್ ಸಂಚಾರ ವ್ಯತ್ಯಯ ಶುಕ್ರವಾರ ತಾರಕಕ್ಕೇರಿದ್ದು, ಈ ದಿನ 1,000ಕ್ಕೂ ಅಧಿಕ ಯಾನಗಳನ್ನು ರದ್ದುಪಡಿಸಲಾಗಿದೆ. ಇದು ವಿಮಾನಯಾನ ಇತಿಹಾಸದಲ್ಲೇ ಒಂದು ದಿನದಲ್ಲಿ ರದ್ದಾದ ಅತ್ಯಧಿಕ ಸಂಖ್ಯೆಯ ವಿ

5 Dec 2025 10:11 pm
ನ್ಯಾಷನಲ್ ಹೆರಾಲ್ಡ್ ತನಿಖೆ | ಡಿಸಿಎಂ ಡಿ ಕೆ ಶಿವಕುಮಾರ್‌ ಗೆ ದಿಲ್ಲಿ ಪೊಲೀಸ್ ನೋಟಿಸ್

ಹೊಸದಿಲ್ಲಿ, ಡಿ. 5: ನ್ಯಾಷನಲ್ ಹೆರಾಲ್ಡ್ ಪ್ರಕರಣದ ಕುರಿತು ನಡೆಸುತ್ತಿರುವ ತನ್ನ ತನಿಖೆಯ ಭಾಗವಾಗಿ ವಿಸ್ತೃತ ಹಣಕಾಸು ಹಾಗೂ ವಹಿವಾಟು ಮಾಹಿತಿ ಕೋರಿ ದಿಲ್ಲಿ ಪೊಲೀಸ್‌ನ ಆರ್ಥಿಕ ಅಪರಾಧ ದಳ (ಇಒಡಬ್ಲ್ಯು) ಉಪ ಮುಖ್ಯಮಂತ್ರಿ ಡಿ.ಕೆ

5 Dec 2025 10:10 pm
ರೈತರಿಗೆ ಕೇಂದ್ರದಿಂದ ವಿಶೇಷ ಪ್ಯಾಕೇಜ್‍ ಘೋಷಿಸಿ: ಲೋಕಸಭೆಯಲ್ಲಿ ಸಂಸದ ಸಾಗರ್ ಖಂಡ್ರೆ ಆಗ್ರಹ

ಬೀದರ್ : ಬೆಳೆ ಹಾನಿಗೆ ಸಂಬಂಧಿಸಿದ ಕೇಂದ್ರ ಸರಕಾರದ ಪರಿಹಾರ ಮಾನದಂಡಗಳನ್ನು ತಕ್ಷಣವೇ ಪರಿಷ್ಕರಿಸುವಂತೆ ಮತ್ತು ಅತಿವೃಷ್ಠಿಯಿಂದ ಸಂತ್ರಸ್ತರಾದ ರೈತರಿಗೆ ವಿಶೇಷ ಪರಿಹಾರ ಪ್ಯಾಕೇಜ್ ಘೋಷಿಸುವಂತೆ ಲೋಕಸಭೆಯಲ್ಲಿ ಸಂಸದ ಸಾಗರ

5 Dec 2025 10:08 pm
ನ್ಯಾಯಾಂಗ ನಿಂದನೆ ಅರ್ಜಿ; ರಾಜ್ಯ ಸರಕಾರಕ್ಕೆ ಹೈಕೋರ್ಟ್ ನೋಟಿಸ್

ಬೆಂಗಳೂರು: ಪೊಲೀಸರ ದುರ್ನಡತೆ ವಿರುದ್ಧ ದಾಖಲಾಗುವ ದೂರಿನ ವಿಚಾರಣೆ ನಡೆಸುವ ಬೆಂಗಳೂರು ನಗರ ಜಿಲ್ಲಾ ಪೊಲೀಸ್‌ ದೂರು ಪ್ರಾಧಿಕಾರದಲ್ಲಿ ಖಾಲಿ ಇರುವ ಒರ್ವ ಸದಸ್ಯ ಸ್ಥಾನವನ್ನು ಭರ್ತಿ ಮಾಡದ ವಿಚಾರಕ್ಕೆ ಸಂಬಂದಿಸಿದಂತೆ ರಾಜ್

5 Dec 2025 10:04 pm
ಕೂಡಂಕುಳಂ ಪರಮಾಣು ಸ್ಥಾವರದ ಪೂರ್ಣ ಸಾಮರ್ಥ್ಯ ಅಭಿವೃದ್ಧಿಗೆ ಬದ್ಧ: ಜಂಟಿ ಸುದ್ದಿಗೋಷ್ಠಿಯಲ್ಲಿ ರಷ್ಯಾ ಅಧ್ಯಕ್ಷ ಪುಟಿನ್ ಘೋಷಣೆ

ಹೊಸದಿಲ್ಲಿ,ಡಿ.5: ಭಾರತದ ಅತ್ಯಂತ ದೊಡ್ಡ ಪರಮಾಣು ಸ್ಥಾವರವಾಗಿರುವ ಕೂಡಂಕುಳಂನಲ್ಲಿ ರಷ್ಯಾ ಭಾರತದೊಂದಿಗೆ ಸಹಕರಿಸುತ್ತದೆ ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಶುಕ್ರವಾರ ಇಲ್ಲಿ ಪ್ರಧಾನಿ ನರೇಂದ್ರ ಮೋದಿಯವರೊ

5 Dec 2025 9:56 pm
ಸುಳ್ಯ | ಇಲಿ ಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿ ಮೃತ್ಯು

ಸುಳ್ಯ : ಮೂರು ದಿನಗಳ ಹಿಂದೆ ಇಲಿಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ಗುತ್ತಿಗಾರಿನ ಚಿಕ್ಕುಳಿಯಲ್ಲಿ ನಡೆದಿದೆ. ಗುತ್ತಿಗಾರಿನ ಚಿಕ್ಕುಳಿ ಬಳಿಯ ನಿವಾಸಿ ಕು

5 Dec 2025 9:53 pm
ಉಡುಪಿ | ಡಿ.21ರಂದು ವಿದ್ಯಾರ್ಥಿವೇತನಕ್ಕೆ ಪ್ರತಿಭಾನ್ವೇಷಣಾ ಪರೀಕ್ಷೆ

ಉಡುಪಿ, ಡಿ.5: ನಗರದ ಕಿದಿಯೂರು ಎಜ್ಯುಕೇಷನ್ ಟ್ರಸ್ಟ್ ವತಿಯಿಂದ ಹೈದರಾಬಾದಿನ ಆರ್‌ಜಿಎಫ್ ಸಂಸ್ಥೆಯ ಸಹಯೋಗದಲ್ಲಿ ನಿಟ್ಟೂರಿನ ಲಾರ್ಡ್ಸ್ ಇಂಟರ್‌ನೇಷನಲ್ ರೆಸಿಡೆನ್ಷಿಯಲ್ ಸ್ಕೂಲ್‌ನ ಆಶ್ರಯದಲ್ಲಿ ಉಡುಪಿ ಆಸುಪಾಸಿನ ಒಂದರಿಂದ

5 Dec 2025 9:49 pm
ಅಂತರಾಷ್ಟ್ರೀಯ ನೆರವು ಕಡಿತದಿಂದ ಮಕ್ಕಳ ಸಾವು ಹೆಚ್ಚಳ: ಬಿಲ್ ಗೇಟ್ಸ್ ಎಚ್ಚರಿಕೆ

ನ್ಯೂಯಾರ್ಕ್, ಡಿ.5: ಶ್ರೀಮಂತ ರಾಷ್ಟ್ರಗಳು ಅಂತರಾಷ್ಟ್ರೀಯ ನೆರವನ್ನು ತೀವ್ರವಾಗಿ ಕಡಿತಗೊಳಿಸಿರುವುದರಿಂದ ಜಾಗತಿಕ ಮಕ್ಕಳ ಸಾವಿನ ಪ್ರಮಾಣ ಹೆಚ್ಚಲಿದೆ. 2000ದ ಆರಂಭದಿಂದ ಸಾಧಿಸಿದ ಪ್ರಗತಿ ಈಗ ಅಪಾಯದಲ್ಲಿದೆ ಎಂದು ಮೈಕ್ರೋಸಾಫ್

5 Dec 2025 9:46 pm
ಭಾರತ-ರಶ್ಯ ಶೃಂಗಸಭೆ | ಭಾರತವು ತಟಸ್ಥವಲ್ಲ,ಅದು ಶಾಂತಿಯ ಪರವಾಗಿದೆ: ಮೋದಿ

ಉಭಯ ದೇಶಗಳ ನಡುವಿನ ಆಳವಾದ ಸಂಬಂಧವನ್ನು ಪ್ರಶಂಸಿಸಿದ ಪುಟಿನ್

5 Dec 2025 9:45 pm
ಉತ್ತರ ಪ್ರದೇಶ: ‘ಅಕ್ಬರ್‌ಪುರ’ದ ಮೇಲೆ ‘ರಘುವರಪುರ’ ಎಂದು ಬರೆದ ಕಿಡಿಗೇಡಿಗಳು

ಲಕ್ನೋ, ಡಿ. 5: ದಿಲ್ಲಿ-ಆಗ್ರಾ ರಾಷ್ಟ್ರೀಯ ಹೆದ್ದಾರಿಯಲ್ಲಿ ಬರುವ ಮಥುರಾ ಜಿಲ್ಲೆಯ ಗ್ರಾಮವೊಂದರ ನಾಮಫಲಕವನ್ನು ವಿರೂಪಗೊಳಿಸಿರುವ ಕಿಡಿಗೇಡಿಗಳು, ‘ಅಕ್ಬರ್‌ಪುರ’ ಹೆಸರಿನ ಮೇಲೆ ಬಣ್ಣ ಬಳಿದು ಅದರ ಮೇಲೆ ‘ರಘುವರಪುರ’ ಎಂಬುದಾಗ

5 Dec 2025 9:39 pm
ಕಲಬುರಗಿ| ಜಾತಿ ನಿಂದನೆಗೈದು ಕೊಲೆ ಯತ್ನ ಪ್ರಕರಣ : ಆರೋಪಿಗೆ ಜೀವಾವಧಿ ಶಿಕ್ಷೆ

ಕಲಬುರಗಿ: ಜಾತಿ ನಿಂದನೆಗೈದು ಕೊಲೆ ಮಾಡಲು ಯತ್ನಿಸಿದ ಅಪರಾಧಿಗೆ 2ನೇ ಹೆಚ್ಚುವರಿ ಜಿಲ್ಲಾ ಮತ್ತು ವಿಶೇಷ ಸೆಷನ್ಸ್‌ ನ್ಯಾಯಾಲಯ ಜೀವಾವಧಿ ಶಿಕ್ಷೆ ಮತ್ತು 16 ಸಾವಿರ ರೂ. ದಂಡವನ್ನು ವಿಧಿಸಿದೆ. ಶೇಖರ್ ಅಲಿಯಾಸ್‌ ರಾಜಶೇಖರ ರಾಣಪ್ಪ

5 Dec 2025 9:39 pm
ಸಹಕಾರಿ ಬ್ಯಾಂಕ್‌ ಗಳನ್ನು ಉಳಿಸಲು ದೇವಸ್ಥಾನದ ಹಣವನ್ನು ಬಳಸಬಾರದು: ಸುಪ್ರೀಂ ಕೋರ್ಟ್

ಹೊಸದಿಲ್ಲಿ, ಡಿ. 5: ದೇವಸ್ಥಾನಕ್ಕೆ ಸೇರಿದ ಹಣವನ್ನು ಆರ್ಥಿಕವಾಗಿ ಸಂಕಷ್ಟದಲ್ಲಿರುವ ಸಹಕಾರಿ ಬ್ಯಾಂಕ್‌ ಗಳನ್ನು ಮೇಲೆತ್ತಲು ಬಳಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಹೇಳಿದೆ. ಕೆಲವು ಸಹಕಾರಿ ಬ್ಯಾಂಕ್‌ ಗಳು ಸಲ್ಲಿ

5 Dec 2025 9:38 pm
ಭ್ರಷ್ಟಾಚಾರದ 'ಪಾಪದ ಗಂಟು' ಬಿಜೆಪಿ ಸರಕಾರದ್ದೇ, ನಮ್ಮದಲ್ಲ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ʼಆರ್.ಅಶೋಕ್ ಅವರು ಉಪ ಲೋಕಾಯುಕ್ತರ ಮಾತನ್ನು ಸರಿಯಾಗಿ ಅರ್ಥೈಸಿಕೊಳ್ಳದೆ ಬಿಜೆಪಿಯ ಪಾಪದ ಗಂಟನ್ನು ನಮ್ಮ ತಲೆಗೆ ಕಟ್ಟಲು ಹೋಗಿ ತಮ್ಮ ಕಾಲ ಮೇಲೆ ತಾವೇ ಚಪ್ಪಡಿ ಎಳೆದುಕೊಂಡಿದ್ದಾರೆʼ ಎಂದು ಮುಖ್ಯಮಂತ್ರಿ ಸಿದ್ದರಾ

5 Dec 2025 9:31 pm
ಈಡಿಯಿಂದ ಅನಿಲ್ ಅಂಬಾನಿ ಕಂಪೆನಿಗಳಿಗೆ ಸೇರಿದ 1,120 ಕೋಟಿ ರೂ. ಸೊತ್ತು ಮುಟ್ಟುಗೋಲು

ಹೊಸದಿಲ್ಲಿ, ಡಿ. 5: ರಿಲಾಯನ್ಸ್ ಹೋಮ್ ಫೈನಾನ್ಸ್ ಲಿಮಿಟೆಡ್ (ಆರ್‌ಎಚ್‌ಎಫ್‌ಎಲ್), ರಿಲಾಯನ್ಸ್ ಕಮರ್ಶಿಯಲ್ ಫೈನಾನ್ಸ್ ಲಿಮಿಟೆಡ್ (ಆರ್‌ಸಿಎಫ್‌ಎಲ್) ಹಾಗೂ ಯೆಸ್ ಬ್ಯಾಂಕ್ ಭಾಗಿಯಾಗಿರುವ ಬ್ಯಾಂಕ್ ವಂಚನೆ ಪ್ರಕರಣಗಳಿಗೆ ಸಂಬಂಧಿ

5 Dec 2025 9:31 pm
ನ್ಯಾಯಾಂಗದಲ್ಲಿ ಕೃತಕ ಬುದ್ಧಿ ಮತ್ತೆ ಬಳಕೆಗೆ ನಿಯಂತ್ರಣ ಕೋರಿದ ಅರ್ಜಿ ಸುಪ್ರೀಂ ಕೋರ್ಟ್‌ ನಿಂದ ತಿರಸ್ಕೃತ

ಹೊಸದಿಲ್ಲಿ, ಡಿ. 5: ನ್ಯಾಯಾಂಗ ವ್ಯವಸ್ಥೆಯಲ್ಲಿ ಕೃತಕ ಬುದ್ಧಿ ಮತ್ತೆ (ಎಐ)ಯನ್ನು ‘ಅನಿಯಂತ್ರಿತ’ ಬಳಕೆ ನಿಯಂತ್ರಿಸಲು ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಯನ್ನು ಪುರಸ್ಕರಿಸಲು ಸುಪ್ರೀಂ ಕೋರ್ಟ್ ಶುಕ್

5 Dec 2025 9:31 pm
ಕಲಬುರಗಿ| ಬದಲಿ ನೌಕರರನ್ನು ಹೊರ ಹಾಕುವಂತೆ ಆಗ್ರಹಿಸಿ ಕರವೇ ಪ್ರತಿಭಟನೆ

ಕಲಬುರಗಿ: ಅಫಜಲಪುರ ಸರಕಾರಿ ಆಸ್ಪತ್ರೆಯಲ್ಲಿ ಬದಲಿ ನೌಕರರಾಗಿ ಕಾರ್ಯ ನಿರ್ವಹಿಸುತ್ತಿರುವ ನೌಕರರನ್ನು ಕೂಡಲೇ ಹೊರಹಾಕಬೇಕೆಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ (ಶಿವರಾಮೇಗೌಡ ಬಣ) ಕಾರ್ಯಕರ್ತರು ಆಸ್ಪತ್ರೆ ಎದುರು ಪ್ರ

5 Dec 2025 9:26 pm
ನಾಳೆ ಡಿ.6ರಂದು ಸರಣಿ ನಿರ್ಣಾಯಕ ಮೂರನೇ ಏಕದಿನ ಪಂದ್ಯ; ಟ್ರೋಫಿ ಗೆಲ್ಲಲು ಭಾರತ-ದಕ್ಷಿಣ ಆಫ್ರಿಕಾ ಹಣಾಹಣಿ

ವಿಶಾಖಪಟ್ಟಣ, ಡಿ.5: ಭಾರತ ಹಾಗೂ ದಕ್ಷಿಣ ಆಫ್ರಿಕಾ ಕ್ರಿಕೆಟ್ ತಂಡಗಳು ಶನಿವಾರ ಕೊನೆಯ ಏಕದಿನ ಪಂದ್ಯವನ್ನಾಡಲು ಸಜ್ಜಾಗಿದ್ದು, ಸದ್ಯ ಮೂರು ಪಂದ್ಯಗಳ ಸರಣಿಯು 1-1ರಿಂದ ಸಮಬಲದಲ್ಲಿದೆ. ವಿಶಾಖಪಟ್ಟಣದಲ್ಲಿ ನಡೆಯಲಿರುವ ಪಂದ್ಯವು ಸರ

5 Dec 2025 9:19 pm
ಬೀದರ್| ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಬೆಳೆ ಸಮೀಕ್ಷೆದಾರರಿಂದ ಶಾಸಕರಿಗೆ ಮನವಿ

ಬೀದರ್ : ಕರ್ನಾಟಕ ರಾಜ್ಯದ ಬೆಳೆ ಸಮೀಕ್ಷೆದಾರರಿಗೆ (ಪಿ.ಆರ್) ಸೇವಾ ಭದ್ರತೆ ಜೀವವಿಮೆ ನೀಡಬೇಕು. ನಮ್ಮನ್ನು ಖಾಯಂಗೊಳಿಸಬೇಕು ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಪಿಆರ್ ಸಮೀಕ್ಷೆದಾರರಿಂದ ಬಸವಕಲ್ಯಾಣ ಶಾಸಕರಿಗೆ

5 Dec 2025 9:17 pm
ODIನಲ್ಲಿ ಹೊಸ ದಾಖಲೆ ನಿರ್ಮಿಸುವತ್ತ ವಿರಾಟ್ ಕೊಹ್ಲಿ ಚಿತ್ತ

ವಿಶಾಖಪಟ್ಟಣ, ಡಿ.5: ಎರಡೂ ಪಂದ್ಯಗಳಲ್ಲಿ ಶತಕಗಳನ್ನು ಸಿಡಿಸಿದ್ದ ಭಾರತದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ತನ್ನ ಶ್ರೇಷ್ಠ ಫಾರ್ಮ್ ಮುಂದುವರಿಸಿದ್ದಾರೆ. ಶನಿವಾರ ನಡೆಯಲಿರುವ ಮೂರನೇ ಪಂದ್ಯದಲ್ಲಿ ಇನ್ನಷ್ಟು ದಾಖಲೆಗಳನ್ನು ನ

5 Dec 2025 9:16 pm
ವೆನೆಝುವೆಲಾದ ಮೇಲೆ ಅಮೆರಿಕದ ಒತ್ತಡ ತಂತ್ರ: ವಿಶ್ವಸಂಸ್ಥೆ ತಜ್ಞರ ಕಳವಳ

ಜಿನೆವಾ, ಡಿ.5: ವೆನೆಝುವೆಲಾದ ಮೇಲೆ ಅಮೆರಿಕದಿಂದ ಹೆಚ್ಚುತ್ತಿರುವ ಒತ್ತಡದ ಬಗ್ಗೆ ವಿಶ್ವಸಂಸ್ಥೆಯ ತಜ್ಞರು ತೀವ್ರ ಕಳವಳ ವ್ಯಕ್ತಪಡಿಸಿದ್ದು ವೆನೆಝುವೆಲಾದ ವಾಯುಪ್ರದೇಶವನ್ನು ಮುಚ್ಚಲಾಗಿದೆ ಎಂದು ಪರಿಗಣಿಸಬೇಕೆಂಬ ಅಮೆರಿಕ

5 Dec 2025 9:11 pm
ಉಪ್ಪಿನಂಗಡಿಯ ವ್ಯಕ್ತಿ ನಾಪತ್ತೆ : ಪ್ರಕರಣ ದಾಖಲು

ಮಂಗಳೂರು, ಡಿ.5: ನಗರದ ಪೊಲೀಸ್ ಲೇನ್‌ನಲ್ಲಿ ವಾಸವಾಗಿರುವ ಪೊಲೀಸ್ ಅಧಿಕಾರಿಯ ಮನೆಗೆ ಬಂದಿದ್ದ ಉಪ್ಪಿನಂಗಡಿಯ ಮಠ ಹಿರ್ತಡ್ಕ ನಿವಾಸಿ ಮುಹಮ್ಮದ್ ಅಶ್ರಫ್ (49) ನಾಪತ್ತೆಯಾಗಿರುವ ಬಗ್ಗೆ ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿ

5 Dec 2025 9:06 pm
ತನ್ನ ವಿರುದ್ಧದ ಭ್ರಷ್ಟಾಚಾರ ಪ್ರಕರಣವನ್ನು ಲೇವಡಿ ಮಾಡಿದ ನೆತನ್ಯಾಹು

ಜೆರುಸಲೇಂ, ಡಿ.5: ತನ್ನ ವಿರುದ್ಧದ ಭ್ರಷ್ಟಾಚಾರ ಪ್ರಕರಣದ ವಿಚಾರಣೆ `ಬಗ್ಸ್ ಬನ್ನಿ (ಜನಪ್ರಿಯ ಕಾರ್ಟೂನ್ ಧಾರಾವಾಹಿ) ಪ್ರಹಸನವಾಗಿದೆ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಲೇವಡಿ ಮಾಡಿದ್ದು ತಾನು ಸಲ್ಲಿಸಿರುವ ವಿವಾ

5 Dec 2025 9:06 pm
ರಾಜಘಾಟ್‌ ಗೆ ಪುಟಿನ್ ಭೇಟಿ: ಗಾಂಧೀಜಿಯವರಿಗೆ ನಮನ

ಹೊಸದಿಲ್ಲಿ,ಡಿ.5: ಭಾರತಕ್ಕೆ ಎರಡು ದಿನಗಳ ಭೇಟಿ ನೀಡಿರುವ ರಷ್ಯದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಶುಕ್ರವಾರ ದಿಲ್ಲಿಯ ರಾಜಘಾಟ್‌ ಗೆ ತೆರಳಿ ಮಹಾತ್ಮಾ ಗಾಂಧಿಯವರ ಸ್ಮಾರಕಕ್ಕೆ ನಮನಗಳನ್ನು ಸಲ್ಲಿಸಿದರು. ಪುಟಿನ್ ಬಳಿಕ ಅಲ

5 Dec 2025 9:04 pm
ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆ ಪ್ರಶ್ನಿಸಿದ ಪಿಐಎಲ್; ಮಾರ್ಚ್ 5ಕ್ಕೆ ಅಂತಿಮ ವಿಚಾರಣೆ ನಿಗದಿಪಡಿಸಿದ ಹೈಕೋರ್ಟ್

ಬೆಂಗಳೂರು : ರಾಜ್ಯದ ನಾಗರಿಕರ ಸಾಮಾಜಿಕ-ಶೈಕ್ಷಣಿಕ ಸ್ಥಿತಿಗತಿಗಳ ಸಮೀಕ್ಷೆಯನ್ನು ಆಕ್ಷೇಪಿಸಿ ಸಲ್ಲಿಕೆಯಾಗಿರುವ ಅರ್ಜಿಗಳ ಅಂತಿಮ ವಿಚಾರಣೆಯನ್ನು ಹೈಕೋರ್ಟ್ 2026ರ ಮಾರ್ಚ್ 5ಕ್ಕೆ ನಿಗದಿಪಡಿಸಿದೆ. ಸಮೀಕ್ಷೆಗಾಗಿ 2025ರ ಆಗಸ್ಟ್‌

5 Dec 2025 9:03 pm
ಇಂಡಿಗೋ ಬಿಕ್ಕಟ್ಟು | ಪೈಲಟ್‌ ಗಳ ವಾರದ ವಿಶ್ರಾಂತಿ ಆದೇಶ ಹಿಂದೆಗೆದುಕೊಂಡ DGCA

ಹೊಸದಿಲ್ಲಿ,ಡಿ.5: ದೇಶದ ಅತ್ಯಂತ ದೊಡ್ಡ ವಿಮಾನಯಾನ ಸಂಸ್ಥೆಯಾಗಿರುವ ಇಂಡಿಗೋವನ್ನು ಕಾಡುತ್ತಿರುವ ಕಾರ್ಯಾಚರಣೆ ಬಿಕ್ಕಟ್ಟನ್ನು ಪರಿಹರಿಸಲು ನಾಗರಿಕ ವಾಯುಯಾನ ಮಹಾನಿರ್ದೇಶನಾಲಯವು (DGCA) ಹಾರಾಟ ಕರ್ತವ್ಯ ಸಮಯ ಮಿತಿ (ಎಫ್‌ಡಿಟಿ

5 Dec 2025 9:03 pm
ಉಡುಪಿ | ಲಾರಿ- ಕಾರು ಢಿಕ್ಕಿ: ನಾಲ್ವರಿಗೆ ಗಾಯ

ಉಡುಪಿ, ಡಿ.5: ಲಾರಿಯೊಂದು ಕಾರಿ ಢಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಮಕ್ಕಳು ಸಹಿತ ನಾಲ್ವರು ಗಾಯಗೊಂಡ ಘಟನೆ ಡಿ.4ರಂದು ಸಂಜೆ ವೇಳೆ ಸಂತೆಕಟ್ಟೆ ಅಂಡರ್ ಪಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ. ಗಾಯಗೊಂಡವ

5 Dec 2025 8:54 pm
ಕಾಪು | ಮನೆಗೆ ನುಗ್ಗಿ 3.90 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು

ಕಾಪು, ಡಿ.5: ಮನೆಯೊಂದಕ್ಕೆ ನುಗ್ಗಿದ ಕಳ್ಳರು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು ಮಾಡಿರುವ ಘಟನೆ ಮಲ್ಲಾರು ಎಂಬಲ್ಲಿ ಡಿ.4ರಂದು ಬೆಳಗ್ಗೆ ನಡೆದಿದೆ. ಪಾದೂರಿನಲ್ಲಿರುವ ಐಎಸ್ಪಿಆರ್‌ಎಲ್‌ನಲ್ಲಿ ಹೌಸ್ ಕೀಪರ್ ಆಗಿರುವ ಮಲ್ಲ

5 Dec 2025 8:49 pm
ಬಳ್ಳಾರಿ| ಹಂಪಾದೇವನಹಳ್ಳಿ ಗ್ರಾಮ ಪಂಚಾಯಿತಿಗೆ ಗಾಂಧಿ ಗ್ರಾಮ ಪುರಸ್ಕಾರ

ಬಳ್ಳಾರಿ : ಕಂಪ್ಲಿ ತಾಲೂಕಿನ ಹಂಪಾದೇವನಹಳ್ಳಿ ಗ್ರಾಮ ಪಂಚಾಯತಿಗೆ ಪ್ರಸಕ್ತ ಸಾಲಿನ ಗಾಂಧಿ ಗ್ರಾಮ ಪುರಸ್ಕಾರ ಲಭಿಸಿದೆ. ವಿದ್ಯುತ್ ದೀಪ, ಸ್ವಚ್ಛತೆ, ಶುದ್ಧ ಕುಡಿಯುವ ನೀರು ಸರಬರಾಜು ಸೇರಿದಂತೆ ಮೂಲ ಸೌಕರ್ಯ, ಲೆಕ್ಕ ಪರಿಶೋಧನೆ,

5 Dec 2025 8:45 pm
Mangaluru | ಎಂ.ಸಿ.ಸಿ. ಬ್ಯಾಂಕಿನ ನವೀಕೃತ ಕಂಕನಾಡಿ ಶಾಖೆಯ ಉದ್ಘಾಟನೆ

ಮಂಗಳೂರು,ಡಿ.5 : ಎಂಸಿಸಿ ಬ್ಯಾಂಕ್, ಮಂಗಳೂರು ಇದರ ನವೀಕೃತ ಕಂಕನಾಡಿ ಶಾಖೆಯನ್ನು ಶುಕ್ರವಾರ ಪಂಪ್‌ವೆಲ್ ರಸ್ತೆಯಲ್ಲಿರುವ ಎಂಪೋರಿಯಂ ವಾಣಿಜ್ಯ ಸಂಕೀರ್ಣದಲ್ಲಿ ಉದ್ಘಾಟಿಸಲಾಯಿತು. ನವೀಕರಿಸಿದ ಶಾಖೆಯನ್ನು ಅನಿವಾಸಿ ಭಾರತೀಯ ಉದ

5 Dec 2025 8:39 pm
ಮಹಾನಗರಗಳ್ಲಿ ಹೆಚ್ಚುತ್ತಿರುವ ಮಾಲಿನ್ಯ; ತವರಿಗೆ ಮರಳುತ್ತಿರುವ ಕರಾವಳಿಗರು!

ಒಂದು ಕಾಲದಲ್ಲಿ ಪ್ರಗತಿ ಮತ್ತು ಏಳಿಗೆಯ ಪ್ರತೀಕವಾಗಿದ್ದ ಮಹಾನಗರಗಳು ಇದೀಗ ತಮ್ಮ ಹೊಳಪನ್ನು ಕಳೆದುಕೊಳ್ಳುತ್ತಿವೆ. ಇತ್ತೀಚೆಗೆ ತೀವ್ರ ಮಳೆ ಮತ್ತು ವಾಯುಗುಣಮಟ್ಟದ ಸೂಚ್ಯಂಕ ಕುಸಿಯುತ್ತಿರುವುದರಿಂದ ಮಹಾನಗರಗಳಲ್ಲಿ ನೆಲೆ

5 Dec 2025 8:38 pm
ಮೂಲ ಕಾಂಗ್ರೆಸ್ಸಿಗರನ್ನು ಕಡೆಗಣಿಸಿ ಬಿಜೆಪಿ ಹಿನ್ನಲೆ ಉಳ್ಳವರಿಗೆ ಪಕ್ಷದ ಪ್ರಮುಖ ಹುದ್ದೆ ನೀಡಲಾಗುತ್ತಿದೆ : ಪಾಮಯ್ಯ ಮುರಾರಿ ಆರೋಪ

ರಾಯಚೂರು: ಮೂಲ ಕಾಂಗ್ರೆಸ್ಸಿಗರನ್ನು ಕಡೆಗಣಿಸಿ ಬಿಜೆಪಿ ಪಕ್ಷದ ಹಿನ್ನಲೆ ಉಳ್ಳವರಿಗೆ ಪಕ್ಷದ ಪ್ರಮುಖ ಹುದ್ದೆಗಳನ್ನು ನೀಡಿರುವುದರಿಂದ ಅವರಿಗೆ ಕಾಂಗ್ರೆಸ್ ಪಕ್ಷದ ಗಂಧ ಗಾಳಿಯೂ ತಿಳಿದಿಲ್ಲ ಎಂದು ಜಿಲ್ಲಾ ಗ್ಯಾರಂಟಿ ಯೋಜನೆ

5 Dec 2025 8:36 pm
ಬೆಂಗ್ರೆ ವೀರಭಾರತಿ ವ್ಯಾಯಾಮ ಶಾಲಾ ಕಟ್ಟಡಕ್ಕೆ ಶಿಲಾನ್ಯಾಸ

ಬೆಂಗ್ರೆ, ಡಿ. 5 : ಮಂಗಳೂರಿನ ಸ್ಯಾಂಡ್ಸ್ ಪಿಟ್ ಬೆಂಗರೆಯಲ್ಲಿರುವ ವೀರ ಭಾರತಿ ವ್ಯಾಯಾಮ ಶಾಲೆಯಲ್ಲಿ 1.5 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುವ ನೂತನ ಕಟ್ಟಡಕ್ಕೆ  ಶುಕ್ರವಾರ ಶ್ಯಾಮಿಲಿ ಫೌಂಡೇಶನ್ ಟ್ರಸ್ಟ್ ಸ್ಥಾಪಕರು, ಮೊಗವೀ

5 Dec 2025 8:32 pm
ಕೊಣಾಜೆ | ನರಿಂಗಾನ ಕಂಬಳೋತ್ಸವ'ದ ಪೂರ್ವಭಾವಿ ಸಭೆ

ಕೊಣಾಜೆ : ನರಿಂಗಾನ ಗ್ರಾಮದ ಮೋರ್ಲ ಬೋಳದಲ್ಲಿ ನಡೆಯಲಿರುವ ನಾಲ್ಕನೇ ವರ್ಷದ ಲವ-ಕುಶ ಜೋಡುಕರೆ 'ನರಿಂಗಾನ ಕಂಬಳೋತ್ಸವ'ದ ಪ್ರಯುಕ್ತ ಶುಕ್ರವಾರ ಕಂಬಳಕರೆಯ ಬಳಿ ಪೂರ್ವಭಾವಿ ಸಭೆ ನಡೆಯಿತು. ಸಭೆಯಲ್ಲಿ ಕಂಬಳ ಸಮಿತಿ ಅಧ್ಯಕ್ಷ, ಸ್ಪೀ

5 Dec 2025 8:28 pm
ಅಂಬೇಡ್ಕರ್ ಅವರ 69ನೇ ಪರಿನಿರ್ವಾಣ: ಕಲಬುರಗಿಯಿಂದ ಚೈತ್ಯ ಭೂಮಿಗೆ ವಿಶೇಷ ರೈಲಿಗೆ ಡಿಜಿ ಸಾಗರ್ ಚಾಲನೆ

ಕಲಬುರಗಿ:  ಅಂಬೇಡ್ಕರ್ ಅವರ 69ನೇ ಮಹಾ ಪರಿನಿರ್ವಾಣ ನಿಮಿತ್ತ ಮಧ್ಯ ರೈಲ್ವೆಯ ಆಲ್ ಇಂಡಿಯಾ ಎಸ್ಸಿ ಎಸ್ಟಿ ರೈಲ್ವೆ ನೌಕರರ ಸಂಘದ ವತಿಯಿಂದ ಆಯೋಜಿಸಿದ್ದ ಕಲಬುರಗಿಯಿಂದ ಚೈತ್ಯ ಭೂಮಿಗೆ ವಿಶೇಷ ರೈಲಿಗೆ ದಲಿತ ಸಂಘರ್ಷ ಸಮಿತಿಯ ರಾಜ

5 Dec 2025 8:22 pm
4 ನೇ ದಿನವೂ ಹಾರಲು ಚಡಪಡಿಸಿದ ಇಂಡಿಗೋ!

ರೀಫಂಡ್ ಮಾಡಿ ಕೈತೊಳೆದುಕೊಂಡ ವಿಮಾನಯಾನ ಸಂಸ್ಥೆ

5 Dec 2025 8:20 pm
ದೇವನಹಳ್ಳಿಯ 1,777 ಎಕರೆ ಇನ್ನು ʼಶಾಶ್ವತ ವಿಶೇಷ ಕೃಷಿ ವಲಯʼ : ಎಚ್.ಕೆ.ಪಾಟೀಲ್

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯ 13 ಗ್ರಾಮಗಳ ವ್ಯಾಪ್ತಿಯ 1,777ಎಕರೆ ಭೂಮಿಯನ್ನು `ಶಾಶ್ವತ ವಿಶೇಷ ಕೃಷಿ ವಲಯ’ ಎಂದು ಘೋಷಿಸಲು ಗುರುವಾರ ನಡೆದ ಸಂಪುಟ ಸಭೆಯು ಒಪ್ಪಿಗೆ ನೀ

5 Dec 2025 8:18 pm
ಭೂಸನೂರ ಸಹಕಾರಿ ಸಕ್ಕರೆ ಕಾರ್ಖಾನೆ ಚುನಾವಣೆ| ಬಿಜೆಪಿ ಮುಖಂಡರಿಂದಲೇ ಚುನಾವಣಾಧಿಕಾರಿಗಳ ಮೇಲೆ ಹಲ್ಲೆ: ಆರ್.ಕೆ ಪಾಟೀಲ್ ಗಂಭೀರ ಆರೋಪ

ಕಲಬುರಗಿ: ಬುಧವಾರ ನಡೆದಿದ್ದ ಆಳಂದ ತಾಲೂಕಿನ ಭೂಸನೂರ ಸಹಕಾರಿ ಸಕ್ಕರೆ ಕಾರ್ಖಾನೆ ಚುನಾವಣೆಯಲ್ಲಿ ಬಿಜೆಪಿ ಮುಖಂಡರು ಉದ್ದೇಶಪೂರ್ವಕವಾಗಿ ಚುನಾವಣಾಧಿಕಾರಿ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಕೆಎಂಎಫ್ ಅಧ್ಯಕ್ಷ ಆರ್.ಕೆ ಪಾಟೀ

5 Dec 2025 8:17 pm
ಉಡುಪಿ | ಕೇರಳ ಮೂಲದ ಮನೋರೋಗಿ ಪದವೀಧರೆಯ ರಕ್ಷಣೆ

ಉಡುಪಿ ಡಿ.5: ಪ್ರತಿಷ್ಟಿತ ಕಚೇರಿಯಲ್ಲಿ ಉದ್ಯೋಗದಲ್ಲಿರುವ ಮೂರು ಪದವಿ ಪಡೆದ ಕೇರಳ ಮೂಲದ ಯುವತಿಯೊಬ್ಬಳು ಉಡುಪಿ ನಗರದಲ್ಲಿ ಮಾನಸಿಕ ಸ್ಥಿಮಿತ ಕಳೆದುಕೊಂಡು ಓಡಾಡುತ್ತಿದ್ದ ಯುವತಿಯನ್ನು ಸಾರ್ವಜನಿಕರು ಹಾಗೂ ಮಹಿಳಾ ಪೋಲಿಸರ ಸ

5 Dec 2025 8:13 pm
ಪೆರ್ಡೂರು | ಡಿ.7ರಂದು ರಾಜ್ಯಮಟ್ಟದ ಸಂಗೀತ ಸ್ಪರ್ಧೆಯ ಸೆಮಿಫೈನಲ್

ಪೆರ್ಡೂರು, ಡಿ.5: ಕುಂಬಾರರ ಗುಡಿ ಕೈಗಾರಿಕಾ ಸಹಕಾರಿ ಸಂಘ ಪೆರ್ಡೂರು, ಉದಯ ಕೃಷ್ಣಯ್ಯ ಶೆಟ್ಟ ಚಾರಿಟೇಬಲ್ ಟ್ರಸ್ಟ್ ಇವರ ಸಹಯೋಗದೊಂದಿಗೆ ಹೆಬ್ರಿ ಚಾಣಕ್ಯ ಮ್ಯೂಸಿಕ್ ಅಕಾಡೆಮಿ ನೇತೃತ್ವದಲ್ಲಿ ವಾಯ್ಸ್ ಆಫ್ ಚಾಣಕ್ಯ -2025 ರಾಜ್ಯ ಮಟ್

5 Dec 2025 8:09 pm
ಉಡುಪಿ | ಡಿ.13ರಂದು ವಿಶ್ವ ಶಾಂತಿ ಸಮಾವೇಶ

ಉಡುಪಿ, ಡಿ.5: ಪರ್ಯಾಯ ಪುತ್ತಿಗೆ ಮಠ, ಶ್ರೀಕೃಷ್ಣ ಮಠ ಆಶ್ರಯದಲ್ಲಿ ವಿಶ್ವಗೀತಾ ಪರ್ಯಾಯ ಮಹೋತ್ಸವದ ಪ್ರಯುಕ್ತ ವಿಶ್ವಶಾಂತಿ ಸಮಾವೇಶವನ್ನು ಡಿ.13ರಂದು ಬೆಳಗ್ಗೆ 10 ಗಂಟೆಗೆ ರಾಜಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಪರ್ಯಾಯ ಪುತ

5 Dec 2025 8:06 pm
ತೆರೆಗೆ ಸರಿದ ಪ್ರಧಾನಿ ನರೇಂದ್ರ ಮೋದಿ ಆಪ್ತ ಹಿರೇನ್ ಜೋಶಿ: ವರದಿ

ಮಾಧ್ಯಮಗಳಲ್ಲಿ ಮೋದಿ ಇಮೇಜ್ ರೂಪಿಸುತ್ತಿದ್ದ ಪ್ರಭಾವಿ ಹಿರೇನ್ ಜೋಷಿ ಯಾರು ?

5 Dec 2025 8:06 pm
ಉಡುಪಿ | ಡಿ.6ರಂದು ವಿಶ್ವ ಏಡ್ಸ್ ದಿನ

ಉಡುಪಿ, ಡಿ.5: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಹಾಗೂ ತಡೆಗಟ್ಟುವ ಘಟಕ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಭಾರತೀಯ ರೆಡ್‌ ಕ್ರಾಸ್ ಸಂಸ್ಥೆ, ವಿದ್ಯಾ

5 Dec 2025 8:02 pm
‘ಧರ್ಮಸ್ಥಳ ಪ್ರಕರಣ’ ತನಿಖೆ ಇನ್ನೂ ಪೂರ್ಣಗೊಂಡಿಲ್ಲ : ಪ್ರಣಬ್ ಮೊಹಾಂತಿ

ಬೆಂಗಳೂರು : ಧರ್ಮಸ್ಥಳ ಪ್ರಕರಣದ ತನಿಖೆ ಇನ್ನೂ ಪೂರ್ಣಗೊಂಡಿಲ್ಲ. ಸರಕಾರಕ್ಕೆ ಸಲ್ಲಿಕೆ ಆಗಿರುವುದು ಈವರೆಗಿನ ವರದಿ ಮಾತ್ರ, ದೋಷಾರೋಪ ಪಟ್ಟಿ(ಚಾರ್ಜ್‍ಶೀಟ್) ಅಲ್ಲ ಎಂದು ಎಸ್‍ಐಟಿ ಮುಖ್ಯಸ್ಥ ಪ್ರಣಬ್ ಮೊಹಾಂತಿ ಸ್ಪಷ್ಟಪಡಿಸಿದ

5 Dec 2025 8:02 pm
ಡಿಕೆಶಿ ಪರ ಜೈಕಾರ : ಕಾಂಗ್ರೆಸ್‌ನಲ್ಲಿ ‘ನೋಟಿಸ್’ ಗೊಂದಲ !

ಮಂಗಳೂರು,ಡಿ.5: ಮಂಗಳೂರು ಅಂತರ್‌ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬುಧವಾರ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ ಬೆಂಬಲಿಗರು ಉಪಮುಖ್ಯ ಮಂತ್ರಿ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪರ ಘೋಷಣೆ ಕೂಗಿ ಎಐಸಿಸ

5 Dec 2025 7:58 pm
ವಿಜಯನಗರ| ಸಿರಿಧಾನ್ಯಗಳ ನಡಿಗೆ ಜಾಗೃತಿ ಜಾಥಾಕ್ಕೆ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಚಾಲನೆ

ವಿಜಯನಗರ(ಹೊಸಪೇಟೆ): ದೈನಂದಿನ ಆಹಾರದಲ್ಲಿ ಪ್ರತಿಯೊಬ್ಬರು ಸಿರಿಧಾನ್ಯಗಳ ಬಳಕೆಯನ್ನು ಹೆಚ್ಚಿಸಿ ಆರೋಗ್ಯಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಪ್ರಸ್ತುತದಲ್ಲಿ ಆಹಾರವೇ ಆರೋಗ್ಯವಾಗಿದೆ ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನ

5 Dec 2025 7:54 pm
ಉಡುಪಿ | ಇಎಸ್ಐ, ಇಪಿಎಫ್ ಸೌಲಭ್ಯದಿಂದ ಉದ್ಯೋಗಿಗಳಿಗೆ ಆರ್ಥಿಕ ಭದ್ರತೆ : ಜಿಪಂ ಸಿಇಓ ಪ್ರತೀಕ್ ಬಾಯಲ್

ಉಡುಪಿ, ಡಿ.5: ಕೇಂದ್ರ ಸರಕಾರದ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಭವಿಷ್ಯನಿಧಿ ಸಂಸ್ಥೆಯು, ಉದ್ಯೋಗಿಗಳಿಗೆ ನಿವೃತ್ತಿ ನಂತರ ಆರ್ಥಿಕ ಭದ್ರತೆ ಒದಗಿಸುತ್ತಿದೆ ಎಂದು ಜಿಲ್ಲಾ ಪಂಚಾಯತ್ ನ

5 Dec 2025 7:54 pm
ವಿಜಯನಗರ| ಯುವತಿ ನಾಪತ್ತೆ: ಪ್ರಕರಣ ದಾಖಲು

ವಿಜಯನಗರ(ಹೊಸಪೇಟೆ): ಹೊಸಪೇಟೆ ತಾಲೂಕಿನ 9ನೇ ವಾರ್ಡ್ ಆಂಜನೇಯ ಗುಡಿ ಸಮೀಪದ ಯುವತಿಯೋರ್ವರು ನಾಪತ್ತೆಯಾಗಿದ್ದಾರೆ.  ಗಿರಿಜಾ(27) ನಾಪತ್ತೆಯಾದ ಯುವತಿ. ನ.22ರಂದು ಈಕೆ ನಾಪತ್ತೆಯಾಗಿದ್ದು, ಈ ಕುರಿತು ಹೊಸಪೇಟೆ ಪಟ್ಟಣ ಪೊಲೀಸ್ ಠಾಣೆ

5 Dec 2025 7:47 pm
ಜ.24-26: ಬೈಂದೂರಿನಲ್ಲಿ ‘ಬೈಂದೂರು ಉತ್ಸವ’ ಆಯೋಜನೆ : ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ.

ಉಡುಪಿ, ಡಿ.5: ಗ್ರಾಮೀಣ ಭಾಗದ ಜನರಿಗೆ ಸರಕಾರದ ವಿವಿಧ ಯೋಜನೆಗಳು ಹಾಗೂ ಕಾರ್ಯಕ್ರಮಗಳ ಮಾಹಿತಿಯನ್ನು ಒದಗಿಸುವ ದೃಷ್ಟಿಯಿಂದ ಮುಂದಿನ ಜ.24ರಿಂದ 26ರವರೆಗೆ ಬೈಂದೂರಿನಲ್ಲಿ ‘ಬೈಂದೂರು ಉತ್ಸವ’ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎ

5 Dec 2025 7:47 pm
ಉಡುಪಿ | ರೆಡ್‌ಕ್ರಾಸ್ ಅಧಿಕಾರಿ, ಸ್ವಯಂಸೇವಕರಿಗೆ ತರಬೇತಿ ಶಿಬಿರ

ಉಡುಪಿ, ಡಿ.6: ಪ್ರಥಮ ಚಿಕಿತ್ಸೆ ಮತ್ತು ಪ್ರಕೃತಿ ಕೋಪದ ಕುರಿತಾದ ತರಬೇತಿಯ ಮೂಲಕ ಅಧ್ಯಾಪಕರು ಮತ್ತು ವಿದ್ಯಾರ್ಥಿಗಳು ಸಮಾಜ ಮುಖಿಯಾಗಲು ಉತ್ತಮ ಅವಕಾಶ. ಪ್ರಥಮ ಚಿಕಿತ್ಸೆಯ ತರಬೇತಿಯನ್ನು ಶೈಕ್ಷಣಿಕ ಸಂಸ್ಥೆಗಳಲ್ಲಿ ಸರಕಾರವು ಕ

5 Dec 2025 7:42 pm
ರಾಯಚೂರು| ಉಚಿತ್ರ ನೇತ್ರ ಶಸ್ತ್ರಚಿಕಿತ್ಸಾ ಶಿಬಿರ: 400ಕ್ಕೂ ಹೆಚ್ಚು ಜನರು ನೋಂದಣೆ

ಲಿಂಗಸುಗೂರು: ಮಾಜಿ ಸಚಿವ ಅಮರೇಗೌಡ ಪಾಟೀಲ್ ಬಯ್ಯಾಪೂರ ಅವರ 72ನೇ ಹುಟ್ಟುಹಬ್ಬದ ಅಂಗವಾಗಿ  ಬಯ್ಯಾಪೂರ ಅಭಿಮಾನಿಗಳ ಬಳಗ, ಸ್ಥಾಮಿ ವಿವೇಕಾನಂದ ಸೇವಾಶ್ರಮ ಬೆಂಗಳೂರು, ಜಿಲ್ಲಾ ಅಂಧತ್ವ ನಿವಾರಣಾ ಸಂಘ ರಾಯಚೂರು ಮತ್ತು ಆರೋಗ್ಯ ಕು

5 Dec 2025 7:36 pm
ಖೇಲೋ ಇಂಡಿಯಾ ಅಂತರ ವಿವಿ ಗೇಮ್ಸ್ : ಸತತ ಮೂರನೇ ಬಾರಿಗೆ ಆಳ್ವಾಸ್ ಗೆ ಸಮಗ್ರ ಚಾಂಪಿಯನ್

ಮೂಡುಬಿದಿರೆ: ರಾಜಸ್ಥಾನದಲ್ಲಿ ನ.24 ರಿಂದ ಡಿ.5 ರವರೆಗೆ ನಡೆದ 'ಖೇಲೋ ಇಂಡಿಯಾ ಅಂತರ ವಿಶ್ವವಿದ್ಯಾಲಯ ಗೇಮ್ಸ್'ನಲ್ಲಿ ಮಂಗಳೂರು ವಿ.ವಿಯನ್ನು ಪ್ರತಿನಿಧಿಸಿದ ಆಳ್ವಾಸ್ ಕಾಲೇಜಿನ ಪುರುಷರ ತಂಡವು ಸತತ ಮೂರನೇ ಬಾರಿ ಸಮಗ್ರ ಚಾಂಪಿಯನ್

5 Dec 2025 7:35 pm
ಮೂಡುಬಿದಿರೆ | ಬಸ್ ಡಿಜಿಟಲ್ ವೇಳಾಪಟ್ಟಿ ಸಾವ೯ಜನಿಕರಿಗೆ ಹೆಚ್ಚು ಪ್ರಯೋಜನಕಾರಿ : ಮಾಜಿ ಸಚಿವ ಅಭಯಚಂದ್ರ

ಮೂಡುಬಿದಿರೆ : ಅವಿಭಜಿತ ದ.ಕ., ಉಡುಪಿ ಜಿಲ್ಲೆಯಲ್ಲಿ ಮೊದಲಿಗೆ ಖಾಸಗಿ ಬಸ್ಸುಗಳೇ ಸೇವೆಯನ್ನು ಆರಂಭಿಸಿದ್ದು, ಸರ್ಕಾರಿ ಬಸ್ಸುಗಳಿಗೆ ಸರಿಸಮಾನವಾಗಿ ಖಾಸಗಿ ಬಸ್ ಗಳು ಸೇವೆ ನೀಡುತ್ತಿದೆ. ಇದೀಗ ಆಧುನಿಕ ತಂತ್ರಜ್ಞಾನದ ಮೂಲಕ ಅಳವಡ

5 Dec 2025 7:32 pm
ರಾಯಚೂರು| ಜಾತಿ ನಿಂದನೆ, ಕೊಲೆ ಪ್ರಕರಣದ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಪ್ರತಿಭಟನೆ

ರಾಯಚೂರು : ನಗರದ ಹರಿಜನವಾಡ ಬಡಾವಣೆಯ ಮಾದಿಗ ಸಮುದಾಯದ ದಶವಂತ್ ಕೊಲೆ ಆರೋಪಿಗಳನ್ನು ಬಂಧಿಸುವಂತೆ ಎಂದು ಆಗ್ರಹಿಸಿ ಭೀಮ್ ಆರ್ಮಿ, ದಲಿತ, ಪ್ರಗತಿಪರ ಸಂಘಟನೆಗಳ ನೇತೃತ್ವದಲ್ಲಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳ ಕಚೇರಿಯ ಮುಂ

5 Dec 2025 7:25 pm
ಎಸ್‌ಡಿಪಿಐ ಹೆಸರಿನಲ್ಲಿ ನಿಷೇಧಿತ ಪಿಎಫ್‌ಐನ ಹಿಂಬಾಗಿಲ ರಾಜಕೀಯ ಪ್ರವೇಶ : ಕ್ಯಾಪ್ಟನ್ ಚೌಟ

ಹೊಸದಿಲ್ಲಿ,ಡಿ.5: ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್‌ಐ ) ಸಂಘಟನೆಯು ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ(ಎಸ್‌ಡಿಪಿಐ ) ಕಾರ್ಯಕರ್ತರ ಸೋಗಿನಲ್ಲಿ ಚುನಾವಣಾ ವ್ಯವಸ್ಥೆಯೊಳಗೆ ಮರುಪ್ರವೇಶಕ್ಕೆ ಪ್ರಯತ್

5 Dec 2025 7:20 pm
Bengaluru | ಇಂಡಿಗೋ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ; ನಿಲ್ಲದ ಪ್ರಯಾಣಿಕರ ಸಂಕಷ್ಟ

ಬೆಂಗಳೂರು : ತಾಂತ್ರಿಕ ಕಾರಣದಿಂದಾಗಿ ‘ಇಂಡಿಗೋ’ ವಿಮಾನಯಾನ ಸಂಸ್ಥೆಯ ವಿಮಾನಗಳ ಹಾರಾಟದಲ್ಲಿ ಸತತ ನಾಲ್ಕನೇ ದಿನವೂ ವ್ಯತ್ಯಯವಾಗಿದ್ದು, ಇದರಿಂದ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿಯೇ ಪ್ರಯಾಣಿ

5 Dec 2025 7:08 pm
ಬೀದರ್|ಡಿ.6ರಂದು ಮನೆ ಮನೆಗೆ ಅಂಬೇಡ್ಕರ್ ಅಭಿಯಾನಕ್ಕೆ ಚಾಲನೆ

ಬೀದರ್ : ಡಿ.6ರಂದು ಡಾ. ಅಂಬೇಡ್ಕರ್ ಪರಿನಿಬ್ಬಾಣ ದಿನದ ಹಿನ್ನೆಲೆ ಬೀದರ್ ನ ಡಾ.ಅಂಬೇಡ್ಕರ್ ವೃತ್ತದಲ್ಲಿ ಮನೆ ಮನೆಗೆ ಅಂಬೇಡ್ಕರ್ ಅಭಿಯಾನಕ್ಕೆ ಚಾಲನೆ ನೀಡಲಾಗುವುದು ಎಂದು ಬುದ್ಧ ಬೆಳಕು ಟ್ರಸ್ಟ್ ಅಧ್ಯಕ್ಷ ಹಾಗೂ ಅಭಿಯಾನದ ಸಂಚ

5 Dec 2025 7:07 pm
ಉಡುಪಿಯಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ: ಪೂರ್ವಭಾವಿ ಸಭೆ

ಉಡುಪಿ, ಡಿ.5: ಆಳ್ವಾಸ್ ನುಡಿಸಿರಿ ವಿರಾಸತ್ ಉಡುಪಿ ಘಟಕದ ಆಶ್ರಯದಲ್ಲಿ 500 ವಿದ್ಯಾರ್ಥಿ ಕಲಾವಿದರಿಂದ ಆಳ್ವಾಸ್ ಸಾಂಸ್ಕೃತಿಕ ವೈಭವ ಡಿ.13ರಂದು ಸಂಜೆ 5.45ಕ್ಕೆ ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣ ಸಮೀಪದ ವಾಹನ ನಿಲುಗಡೆ ಆವರಣದಲ್ಲಿ ನ

5 Dec 2025 7:05 pm
ಕುಂದಾಪುರ | ತ್ರಾಸಿ-ಮರವಂತೆಯಲ್ಲಿ ಇಲ್ಲವಾಗಿದೆ ವಾಟರ್ ಗೇಮ್ಸ್!

ಕುಂದಾಪುರ, ಡಿ.5: ಜಿಲ್ಲೆಯ ಪ್ರಮುಖ ಪ್ರವಾಸಿ ತಾಣವಾದ ತ್ರಾಸಿ- ಮರವಂತೆ ಬೀಚ್ ನಲ್ಲಿ ಕಳೆದ ಜೂನ್ ನಲ್ಲಿ ಸ್ಥಗಿತಗೊಳಿಸಲಾದ ಜಲಸಾಹಸ (ವಾಟರ್ ಗೇಮ್ಸ್) ಕ್ರೀಡೆಗಳು ಡಿಸೆಂಬರ್ ತಿಂಗಳಾದರೂ ಇನ್ನೂ ಆರಂಭ ಗೊಂಡಿಲ್ಲ. ಇದರಿಂದ ವರ್ಷಾಂ

5 Dec 2025 7:01 pm
ಉತ್ತಮ ತರಬೇತಿ ಮೂಲಕ ಮಕ್ಕಳ ಭವಿಷ್ಯ ಉಜ್ವಲಗೊಳಿಸಲು ಸಾಧ್ಯ : ಸುರೇಶ್‌ ಇಟ್ನಾಳ

ಕೊಪ್ಪಳ: ಮಕ್ಕಳಿಗೆ ಅವರ ಬಾಲ್ಯದ ಹಂತದಲ್ಲಿಯೇ ಬಹುಮುಖ ಪ್ರತಿಭೆಗಳನ್ನು ಬೆಳೆಸಿಕೊಳ್ಳಲು ಮತ್ತು ಆಸಕ್ತಿಗಳಿಗೆ ಅನುಗುಣವಾಗಿ ತರಬೇತಿ ನೀಡುವುದರಿಂದ ಅವರ ಉತ್ತಮ ಭವಿಷ್ಯ ರೂಪಿಸಲು ಸಾಧ್ಯವಾಗಿದೆ ಎಂದು ಕೊಪ್ಪಳ ಜಿಲ್ಲಾಧಿಕ

5 Dec 2025 6:55 pm
ಮೂಡುಬಿದಿರೆ | ವಿಶೇಷ ಚೇತನರಿಗೆ ಸೌಲಭ್ಯಗಳನ್ನು ಒದಗಿಸುವುದು ಸಮಾಜ, ಸರಕಾರದ ಕರ್ತವ್ಯ : ಕುಸುಮಾಧರ್

ಮೂಡುಬಿದಿರೆ: ಇಂದಿನ ದಿನಗಳಲ್ಲಿ ವಿಶೇಷ ಚೇತನ ಮಕ್ಕಳು ಶಿಕ್ಷಣ, ಕ್ರೀಡೆ ಸಹಿತ ವಿವಿಧ ಕ್ಷೇತ್ರಗಳಲ್ಲಿ ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಿ ರಾಷ್ಟ್ರ ಅಂತರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಳ್ಳುತ್ತಿದ್ದು, ಅವರಿಗೆ ಶಿಕ್

5 Dec 2025 6:55 pm
ಕಟಾ, ಕುಮಿಟೆ ವಿಭಾಗದಲ್ಲಿ ಶಹಾದ್ ಗೆ 3ನೇ ಸ್ಥಾನ

ಮೈಸೂರು, ಡಿ.5: ಮೈಸೂರಿನ ಚಾಮುಂಡಿ ವಿಹಾರ್ ಒಳಾಂಗಣ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ 8ನೇ ಜಿಕೆಎ ಮುಕ್ತ ರಾಷ್ಟ್ರ ಮಟ್ಟದ ಕರಾಟೆ ಚಾಂಪಿಯನ್ ಶಿಪ್‌ ನಲ್ಲಿ ಮುಹಮ್ಮದ್ ಶಹಾದ್ ಕಟಾ ಮತ್ತು ಕುಮಿಟೆ ವಿಭಾಗದಲ್ಲಿ 3ನೇ ಸ್ಥಾನ ಪಡೆದ

5 Dec 2025 6:42 pm