ಬ್ರಹ್ಮಾವರ: ಕೊಕ್ಕರ್ಣೆ ಪೇಟೆಯಲ್ಲಿ ತೆಂಗಿನ ಎಣ್ಣೆ ಮಿಲ್ ವೊಂದರಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಅಪಾರ ನಷ್ಟ ಉಂಟಾಗಿದೆ. ಶುಕ್ರವಾರ ರಾತ್ರಿ ಈ ಘಟನೆ ನಡೆದಿದ್ದು, ಶಾರ್ಟ್ ಸರ್ಕ್ಯೂಟ್ ಕಾರಣ ಎನ್ನಲಾಗಿದೆ. ಯಾವುದೇ ಪ್ರಾಣಾಪ
ಹೊಸದಿಲ್ಲಿ: ಇಂಡಿಗೋ ಏರ್ಲೈನ್ಸ್ ಕಾರ್ಯಾಚರಣೆಯ ಕುಸಿತದ ಹಿನ್ನೆಲೆಯಲ್ಲಿ, ಸಂಸ್ಥೆಯ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಶುಕ್ರವಾರ ತಿಳಿಸಿದ್ದಾರೆ. “ಈ ಸಂದರ್ಭವನ್ನು
ಅಪಘಾತಕ್ಕೀಡಾಗಿ ರಸ್ತೆಗೆ ಬಿದ್ದವರ ಮೇಲೆ ಹರಿದ ಅಪರಿಚಿತ ವಾಹನ
ಹೊಸದಿಲ್ಲಿ: ದಕ್ಷಿಣ ದಿಲ್ಲಿಯ ಸಂಗಮ್ ವಿಹಾರ್ನಲ್ಲಿ ದಿಲ್ಲಿ ವಿಶ್ವವಿದ್ಯಾಲಯದ ಕಾನೂನು ವಿದ್ಯಾರ್ಥಿಯನ್ನು ಇರಿದು ಕೊಲೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇರ್ಷಾದ್ ಕೊಲೆಯಾದ ವಿದ್ಯಾರ್ಥಿ. ಶುಕ್ರವಾರ ಬೆಳಿಗ್
ದತ್ತ ಜಯಂತಿ ಬ್ಯಾನರ್ ತೆರವು ವಿಚಾರವಾಗಿ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯ
ಈಗ ಎಲ್ಲೆಡೆ ಸದ್ದು ಮಾಡುತ್ತಿರುವ, ನೀವು ಮಧ್ಯರಾತ್ರಿ ಆರ್ಡರ್ ನೀಡಿದರೂ 10-15 ನಿಮಿಷಗಳಲ್ಲಿ ನೀವು ಕೇಳಿದ ಕಿರಾಣಿ ತಂದು ಮನೆಬಾಗಿಲಿಗೇ ಮುಟ್ಟಿಸುವ ಬ್ಲಿಂಕಿಟ್ (ರೊಮ್ಯಾಟೊ); ಇನ್ಸ್ಟಾ ಮಾರ್ಟ್ (ಸ್ವಿಗ್ಗಿ), ಝೆಪ್ಟೊ, ಜಿಯೊಮಾರ್
ಪಾಟ್ನಾ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಪುತ್ರ ಸಕ್ರಿಯ ರಾಜಕಾರಣಕ್ಕೆ ಬರಬೇಕು ಎನ್ನುವುದು ಪ್ರತಿಯೊಬ್ಬರ ಬಯಕೆ ಎಂದು ಹೇಳುವ ಮೂಲಕ ಜೆಡಿಯು ಕಾರ್ಯಾಧ್ಯಕ್ಷ ಸಂಜಯ್ ಕುಮಾರ್ ಝಾ, ರಾಜ್ಯ ರಾಜಕೀಯವನ್ನು ಮತ್ತೆ ಕೆದಕಿದ್
ವಾಷಿಂಗ್ಟನ್: ಫಿಫಾ ಅಧ್ಯಕ್ಷ ಜೈನಿ ಇನ್ಫಾಂಟಿನೊ ಅವರು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಫಿಫಾ ಶಾಂತಿ ಪ್ರಶಸ್ತಿಯನ್ನು ಪ್ರದಾನಿಸುವ ಮೂಲಕ ಫಿಫಾ ವಿಶ್ವಕಪ್-2026 ರ ಪಂದ್ಯಗಳ ಡ್ರಾ ಸಮಾರಂಭ ಅನಿರೀಕ್ಷಿತ ರಾಜಕೀಯ ಲ
ಹೊಸದಿಲ್ಲಿ: ಕೇಂದ್ರದ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯ ಆರಂಭಿಸಿದ ಉಮೀದ್ ಸೆಂಟ್ರಲ್ ಪೋರ್ಟಲ್ ನಲ್ಲಿ ಇದುವರೆಗೆ 4.6 ಲಕ್ಷ ವಕ್ಫ್ ಆಸ್ತಿಗಳ ವಿವರಗಳನ್ನು ಅಪ್ಲೋಡ್ ಮಾಡಲಾಗಿದೆ. ವಕ್ಫ್ (ತಿದ್ದಪಡಿ) ಕಾಯ್ದೆ-2025ರಡಿ ನೀಡಲಾದ ಆ
ಕಳೆದ ಜೂನ್ ತಿಂಗಳಲ್ಲಿ ಏರ್ಇಂಡಿಯಾ ವಿಮಾನ ಪತನ ವಿಶ್ವಾದ್ಯಂತ ಸುದ್ದಿಯಾಯಿತು. ಈ ಭಾರೀ ದುರಂತ ಸಂಭವಿಸಿದ ಬೆನ್ನಿಗೇ ಕೇಂದ್ರ ಸರಕಾರ ತನ್ನನ್ನು ತಾನು ರಕ್ಷಿಸಿಕೊಳ್ಳುವ ಪ್ರಯತ್ನ ನಡೆಸಿತು. ‘‘ಇಂತಹ ಅಪಘಾತಗಳನ್ನು ತಡೆಯಲು
ಬೆಂಗಳೂರು : ಪ್ರವರ್ಗ 2ಎ (ಹಿಂದುಳಿದ ವರ್ಗ) ಅಡಿ ಪೋಷಕರ ವಾರ್ಷಿಕ ಆದಾಯ ನಿಗದಿತ ಮಿತಿ ದಾಟಿದ್ದರೆ ಅಭ್ಯರ್ಥಿ ಕೆನೆ ಪದರಕ್ಕೆ ಸೇರುತ್ತಾರೆ. ಆದ್ದರಿಂದ, ಅವರು ಮೀಸಲಾತಿ ಪತ್ರ ಪಡೆಯಲು ಅನರ್ಹರಾಗುತ್ತಾರೆ ಎಂದು ಹೈಕೋರ್ಟ್ ಮಹತ್
ಬೆಂಗಳೂರು : ಪರಿಶಿಷ್ಟ ಜಾತಿಗಳ ಒಳಮೀಸಲಾತಿಯಲ್ಲಿ 49 ಅಲೆಮಾರಿ ಸಮುದಾಯಗಳಿಗೆ ಮತ್ತು 10 ಸೂಕ್ಷ್ಮ ಪರಿಶಿಷ್ಟ ಜಾತಿಗಳನ್ನು ಪ್ರತ್ಯೇಕವಾಗಿ ಗುರುತಿಸಿ ಶೇ.1ರಷ್ಟು ಮೀಸಲಾತಿಯನ್ನು ಕಲ್ಪಿಸಿಕೊಡಬೇಕೆಂದು ಆಗ್ರಹಿಸಿ ಅಸ್ಪೃಶ್ಯ ಅ
ಬೆಂಗಳೂರು : ದೇಶದ ಅಭಿವೃದ್ಧಿಗೆ ವಿಜ್ಞಾನ ಮತ್ತು ತಂತ್ರಜ್ಞಾನ, ತಾರ್ಕಿಕತೆ, ವೈಜ್ಞಾನಿಕ ಮನೋಭಾವಗಳು ಕಾರಣವಾಗಿವೆಯೇ ಹೊರತು ಧಾರ್ಮಿಕ ನಂಬಿಕೆಗಳಲ್ಲ. ಜನ ಸಾಮಾನ್ಯರಿಗೆ ಅನ್ನ, ಆಹಾರ, ಬಟ್ಟೆ ಮುಖ್ಯವೇ ಹೊರತು ಧಾರ್ಮಿಕ ಮೂಲಭೂ
ಚಿಕ್ಕಮಗಳೂರು : ಮುಂದಿನ ಶೈಕ್ಷಣಿಕ ಸಾಲಿನಿಂದ ಒಂದನೇ ತರಗತಿಯಿಂದ 12ನೇ ತರಗತಿಯವರೆಗಿನ ಮಕ್ಕಳಿಗೆ ನೋಟ್ ಬುಕ್ ಹಾಗೂ ಪಠ್ಯ ಪುಸ್ತಕವನ್ನು ಉಚಿತವಾಗಿ ನೀಡಲಾಗುವುದು ಎಂದು ರಾಜ್ಯ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್
ಶಿವಮೊಗ್ಗ : ರೈತರೊಬ್ಬರಿಗೆ ಪರಿಹಾರ ನೀಡಲು ವಿಳಂಬ ಮಾಡಿದ್ದಕ್ಕಾಗಿ ಶಿವಮೊಗ್ಗ ಜಿಲ್ಲಾಧಿಕಾರಿಯ ಕಾರು ಜಪ್ತಿ ಮಾಡುವಂತೆ ನ್ಯಾಯಾಲಯ ಆದೇಶಿಸಿದೆ. ವಸತಿ ಯೋಜನೆಗಾಗಿ ಹರಮಘಟ್ಟದ ಕೃಷಿಕ ನಂದಾಯಪ್ಪ ಎಂಬವರ ಒಂದು ಎಕರೆ ಜಮೀನನ್ನ
ಧಾರವಾಡ : ಕಾರೊಂದು ಡಿವೈಡರ್ಗೆ ಢಿಕ್ಕಿಯಾಗಿ ಬಳಿಕ ನಡುರಸ್ತೆಯಲ್ಲೇ ಹೊತ್ತಿ ಉರಿದಿದ್ದು, ಇದರಲ್ಲಿದ್ದ ಲೋಕಾಯುಕ್ತ ಇನ್ಸ್ಪೆಕ್ಟರ್ ಸಜೀವ ದಹನವಾಗಿದ್ದಾರೆ. ಧಾರವಾಡ ಜಿಲ್ಲೆಯ ಅಣ್ಣಿಗೇರಿ ಬಳಿ ದುರ್ಘಟನೆ ನಡೆದಿದೆ ಹಾವೇ
ಮಂಗಳೂರು, ಡಿ.5: ಬೇರೆ ಬೇರೆ ವ್ಯಾಪಾರ ಮತ್ತು ಉದ್ದಿಮೆ ನಡೆಸುವ ಸಲುವಾಗಿ ಬ್ಯಾಂಕ್ನಿಂದ ಸಾಲ ಪಡೆದ 14 ಮಂದಿ ಸಕಾಲಕ್ಕೆ ಸಾಲ ಮರುಪಾವತಿಸದೆ ವಂಚಿಸಿದ ಹಾಗೂ ಅವರಿಗೆ ಸಹಕಾರ ನೀಡಿದ ಆರೋಪದ ಮೇರೆಗೆ ನಗರದ ಮಲ್ಲಿಕಟ್ಟೆಯಲ್ಲಿ ಶಾಖೆಯನ
ಮಂಗಳೂರು, ಡಿ.5: ನಗರದ ತರಕಾರಿ ಮತ್ತು ಹಣ್ಣು ವ್ಯಾಪಾರಿಯೊಬ್ಬರಿಗೆ ಆನ್ಲೈನ್ ವಂಚನೆ ಮಾಡಿರುವ ಬಗ್ಗೆ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವ್ಯಾಪಾರಿಯಾಗಿರುವ ತಾನು ಬ್ಯಾಂಕ್ ಆಫ್ ಬರೋಡಾದಲ್ಲಿ ಉಳಿತಾಯ ಖಾತೆ ಹೊಂದಿರುವೆ.
ಕಲಬುರಗಿ: ಸಾರ್ವಜನಿಕ ಸೇವೆಯಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ವಹಿಸದೇ ಉತ್ತಮ ಕೆಲಸ ನಿರ್ವಹಿಸಬೇಕು ಎಂದು ಶಾಸಕ ಡಾ. ಅವಿನಾಶ್ ಜಾಧವ್ ಅವರು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ. ಕಾಳಗಿ ಪಟ್ಟಣದ ಸರಕಾರಿ ಪ್ರಥಮ ದರ್ಜೆ ಕ
ಬೆಂಗಳೂರು : ನಿಗದಿತ ಅವಧಿಯೊಳಗೆ ನೀಲಿ ಮೆಟ್ರೋ ಮಾರ್ಗ ಪೂರ್ಣಗೊಳಿಸಲು ಗುತ್ತಿಗೆದಾರರಿಗೆ ಸೂಚಿಸಲಾಗಿದ್ದು, ಕೆ.ಆರ್.ಪುರದಿಂದ ಸಿಲ್ಕ್ ಬೋರ್ಡ್ವರೆಗಿನ ಮಾರ್ಗವನ್ನು 2026ರ ಡಿಸೆಂಬರ್ ಗೆ ಮುಗಿಸಲು ನಿರ್ಧರಿಸಲಾಗಿದೆ ಎಂದು ಉ
ಬೆಂಗಳೂರು : ನಗರದ ಹೊರ ವರ್ತುಲ ರಸ್ತೆ ಕಾರಿಡಾರ್ನಲ್ಲಿ ಉದ್ಭವಿಸಿರುವ ಮೂಲಸೌಕರ್ಯಗಳ ಕೊರತೆಗಳಿಗೆ ಕಾಲಮಿತಿಯ ಪರಿಹಾರ ಒದಗಿಸುವುದಾಗಿ ಮಾಹಿತಿ ತಂತ್ರಜ್ಞಾನ ಹಾಗೂ ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ ನೀಡ
ಬೆಂಗಳೂರು : ವಾಣಿಜ್ಯ ತೆರಿಗೆ ಇಲಾಖೆಗೆ 2025-26ನೆ ಹಣಕಾಸು ಸಾಲಿನಲ್ಲಿ 1.20 ಲಕ್ಷ ಕೋಟಿ ರೂ.ಗಳ ಗುರಿಯನ್ನು ನಿಗದಿಪಡಿಸಲಾಗಿದೆ. ನವೆಂಬರ್ ಅಂತ್ಯದವರೆಗೆ 80 ಸಾವಿರ ಕೋಟಿ ರೂ. ಗುರಿ ನಿಗದಿಪಡಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ
ಬೆಂಗಳೂರು : 'ಶೇ.63ರಷ್ಟು ಭ್ರಷ್ಟಾಚಾರʼ ಸಂಬಂಧ ನನ್ನ ಹೇಳಿಕೆಯನ್ನು ದುರ್ಬಳಕೆ ಮಾಡಿಕೊಂಡಿರುವುದು ಮಾತ್ರವಲ್ಲದೆ, ತಿರುಚಲಾಗಿದೆ ಎಂದು ಉಪ ಲೋಕಾಯುಕ್ತ ನ್ಯಾ.ಬಿ.ವೀರಪ್ಪ ಬೇಸರ ವ್ಯಕ್ತಪಡಿಸಿದ್ದಾರೆ. ಶುಕ್ರವಾರ ನಗರದಲ್ಲಿ ಸು
Photo Credit :PTI ಹೊಸದಿಲ್ಲಿ, ಡಿ.5: ಪಂಜಾಬ್ ಕಿಂಗ್ಸ್ ತಂಡವು ಜಾಗತಿಕ ಮಟ್ಟದಲ್ಲಿ ಭಾರೀ ಮನ್ನಣೆ ಗಳಿಸಿದ್ದು, 2025ರಲ್ಲಿ ಗೂಗಲ್ ನಲ್ಲಿ ಅತ್ಯಂತ ಹೆಚ್ಚು ಹುಡುಕಲ್ಪಟ್ಟ ಟಾಪ್-5 ಕ್ರೀಡಾ ತಂಡಗಳ ಪಟ್ಟಿಯಲ್ಲಿ ನಾಲ್ಕನೇ ಸ್ಥಾನ ಪಡೆದುಕೊಂ
‘ಕೆಎಸ್ಡಿಎಲ್ ಟೆಂಡರ್ ಸಂಪೂರ್ಣ ಪಾರದರ್ಶಕ’
ಹೊಸದಿಲ್ಲಿ, ಡಿ. 5: ಇಂಡಿಗೋ ವಿಮಾನಗಳ ಬೃಹತ್ ಸಂಚಾರ ವ್ಯತ್ಯಯ ಶುಕ್ರವಾರ ತಾರಕಕ್ಕೇರಿದ್ದು, ಈ ದಿನ 1,000ಕ್ಕೂ ಅಧಿಕ ಯಾನಗಳನ್ನು ರದ್ದುಪಡಿಸಲಾಗಿದೆ. ಇದು ವಿಮಾನಯಾನ ಇತಿಹಾಸದಲ್ಲೇ ಒಂದು ದಿನದಲ್ಲಿ ರದ್ದಾದ ಅತ್ಯಧಿಕ ಸಂಖ್ಯೆಯ ವಿ
ಹೊಸದಿಲ್ಲಿ, ಡಿ. 5: ನ್ಯಾಷನಲ್ ಹೆರಾಲ್ಡ್ ಪ್ರಕರಣದ ಕುರಿತು ನಡೆಸುತ್ತಿರುವ ತನ್ನ ತನಿಖೆಯ ಭಾಗವಾಗಿ ವಿಸ್ತೃತ ಹಣಕಾಸು ಹಾಗೂ ವಹಿವಾಟು ಮಾಹಿತಿ ಕೋರಿ ದಿಲ್ಲಿ ಪೊಲೀಸ್ನ ಆರ್ಥಿಕ ಅಪರಾಧ ದಳ (ಇಒಡಬ್ಲ್ಯು) ಉಪ ಮುಖ್ಯಮಂತ್ರಿ ಡಿ.ಕೆ
ಬೀದರ್ : ಬೆಳೆ ಹಾನಿಗೆ ಸಂಬಂಧಿಸಿದ ಕೇಂದ್ರ ಸರಕಾರದ ಪರಿಹಾರ ಮಾನದಂಡಗಳನ್ನು ತಕ್ಷಣವೇ ಪರಿಷ್ಕರಿಸುವಂತೆ ಮತ್ತು ಅತಿವೃಷ್ಠಿಯಿಂದ ಸಂತ್ರಸ್ತರಾದ ರೈತರಿಗೆ ವಿಶೇಷ ಪರಿಹಾರ ಪ್ಯಾಕೇಜ್ ಘೋಷಿಸುವಂತೆ ಲೋಕಸಭೆಯಲ್ಲಿ ಸಂಸದ ಸಾಗರ
ಬೆಂಗಳೂರು: ಪೊಲೀಸರ ದುರ್ನಡತೆ ವಿರುದ್ಧ ದಾಖಲಾಗುವ ದೂರಿನ ವಿಚಾರಣೆ ನಡೆಸುವ ಬೆಂಗಳೂರು ನಗರ ಜಿಲ್ಲಾ ಪೊಲೀಸ್ ದೂರು ಪ್ರಾಧಿಕಾರದಲ್ಲಿ ಖಾಲಿ ಇರುವ ಒರ್ವ ಸದಸ್ಯ ಸ್ಥಾನವನ್ನು ಭರ್ತಿ ಮಾಡದ ವಿಚಾರಕ್ಕೆ ಸಂಬಂದಿಸಿದಂತೆ ರಾಜ್
ಹೊಸದಿಲ್ಲಿ,ಡಿ.5: ಭಾರತದ ಅತ್ಯಂತ ದೊಡ್ಡ ಪರಮಾಣು ಸ್ಥಾವರವಾಗಿರುವ ಕೂಡಂಕುಳಂನಲ್ಲಿ ರಷ್ಯಾ ಭಾರತದೊಂದಿಗೆ ಸಹಕರಿಸುತ್ತದೆ ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಶುಕ್ರವಾರ ಇಲ್ಲಿ ಪ್ರಧಾನಿ ನರೇಂದ್ರ ಮೋದಿಯವರೊ
ಸುಳ್ಯ : ಮೂರು ದಿನಗಳ ಹಿಂದೆ ಇಲಿಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ಗುತ್ತಿಗಾರಿನ ಚಿಕ್ಕುಳಿಯಲ್ಲಿ ನಡೆದಿದೆ. ಗುತ್ತಿಗಾರಿನ ಚಿಕ್ಕುಳಿ ಬಳಿಯ ನಿವಾಸಿ ಕು
ಉಡುಪಿ, ಡಿ.5: ನಗರದ ಕಿದಿಯೂರು ಎಜ್ಯುಕೇಷನ್ ಟ್ರಸ್ಟ್ ವತಿಯಿಂದ ಹೈದರಾಬಾದಿನ ಆರ್ಜಿಎಫ್ ಸಂಸ್ಥೆಯ ಸಹಯೋಗದಲ್ಲಿ ನಿಟ್ಟೂರಿನ ಲಾರ್ಡ್ಸ್ ಇಂಟರ್ನೇಷನಲ್ ರೆಸಿಡೆನ್ಷಿಯಲ್ ಸ್ಕೂಲ್ನ ಆಶ್ರಯದಲ್ಲಿ ಉಡುಪಿ ಆಸುಪಾಸಿನ ಒಂದರಿಂದ
ನ್ಯೂಯಾರ್ಕ್, ಡಿ.5: ಶ್ರೀಮಂತ ರಾಷ್ಟ್ರಗಳು ಅಂತರಾಷ್ಟ್ರೀಯ ನೆರವನ್ನು ತೀವ್ರವಾಗಿ ಕಡಿತಗೊಳಿಸಿರುವುದರಿಂದ ಜಾಗತಿಕ ಮಕ್ಕಳ ಸಾವಿನ ಪ್ರಮಾಣ ಹೆಚ್ಚಲಿದೆ. 2000ದ ಆರಂಭದಿಂದ ಸಾಧಿಸಿದ ಪ್ರಗತಿ ಈಗ ಅಪಾಯದಲ್ಲಿದೆ ಎಂದು ಮೈಕ್ರೋಸಾಫ್
ಉಭಯ ದೇಶಗಳ ನಡುವಿನ ಆಳವಾದ ಸಂಬಂಧವನ್ನು ಪ್ರಶಂಸಿಸಿದ ಪುಟಿನ್
ಲಕ್ನೋ, ಡಿ. 5: ದಿಲ್ಲಿ-ಆಗ್ರಾ ರಾಷ್ಟ್ರೀಯ ಹೆದ್ದಾರಿಯಲ್ಲಿ ಬರುವ ಮಥುರಾ ಜಿಲ್ಲೆಯ ಗ್ರಾಮವೊಂದರ ನಾಮಫಲಕವನ್ನು ವಿರೂಪಗೊಳಿಸಿರುವ ಕಿಡಿಗೇಡಿಗಳು, ‘ಅಕ್ಬರ್ಪುರ’ ಹೆಸರಿನ ಮೇಲೆ ಬಣ್ಣ ಬಳಿದು ಅದರ ಮೇಲೆ ‘ರಘುವರಪುರ’ ಎಂಬುದಾಗ
ಕಲಬುರಗಿ: ಜಾತಿ ನಿಂದನೆಗೈದು ಕೊಲೆ ಮಾಡಲು ಯತ್ನಿಸಿದ ಅಪರಾಧಿಗೆ 2ನೇ ಹೆಚ್ಚುವರಿ ಜಿಲ್ಲಾ ಮತ್ತು ವಿಶೇಷ ಸೆಷನ್ಸ್ ನ್ಯಾಯಾಲಯ ಜೀವಾವಧಿ ಶಿಕ್ಷೆ ಮತ್ತು 16 ಸಾವಿರ ರೂ. ದಂಡವನ್ನು ವಿಧಿಸಿದೆ. ಶೇಖರ್ ಅಲಿಯಾಸ್ ರಾಜಶೇಖರ ರಾಣಪ್ಪ
ಹೊಸದಿಲ್ಲಿ, ಡಿ. 5: ದೇವಸ್ಥಾನಕ್ಕೆ ಸೇರಿದ ಹಣವನ್ನು ಆರ್ಥಿಕವಾಗಿ ಸಂಕಷ್ಟದಲ್ಲಿರುವ ಸಹಕಾರಿ ಬ್ಯಾಂಕ್ ಗಳನ್ನು ಮೇಲೆತ್ತಲು ಬಳಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಹೇಳಿದೆ. ಕೆಲವು ಸಹಕಾರಿ ಬ್ಯಾಂಕ್ ಗಳು ಸಲ್ಲಿ
ಬೆಂಗಳೂರು : ʼಆರ್.ಅಶೋಕ್ ಅವರು ಉಪ ಲೋಕಾಯುಕ್ತರ ಮಾತನ್ನು ಸರಿಯಾಗಿ ಅರ್ಥೈಸಿಕೊಳ್ಳದೆ ಬಿಜೆಪಿಯ ಪಾಪದ ಗಂಟನ್ನು ನಮ್ಮ ತಲೆಗೆ ಕಟ್ಟಲು ಹೋಗಿ ತಮ್ಮ ಕಾಲ ಮೇಲೆ ತಾವೇ ಚಪ್ಪಡಿ ಎಳೆದುಕೊಂಡಿದ್ದಾರೆʼ ಎಂದು ಮುಖ್ಯಮಂತ್ರಿ ಸಿದ್ದರಾ
ಹೊಸದಿಲ್ಲಿ, ಡಿ. 5: ರಿಲಾಯನ್ಸ್ ಹೋಮ್ ಫೈನಾನ್ಸ್ ಲಿಮಿಟೆಡ್ (ಆರ್ಎಚ್ಎಫ್ಎಲ್), ರಿಲಾಯನ್ಸ್ ಕಮರ್ಶಿಯಲ್ ಫೈನಾನ್ಸ್ ಲಿಮಿಟೆಡ್ (ಆರ್ಸಿಎಫ್ಎಲ್) ಹಾಗೂ ಯೆಸ್ ಬ್ಯಾಂಕ್ ಭಾಗಿಯಾಗಿರುವ ಬ್ಯಾಂಕ್ ವಂಚನೆ ಪ್ರಕರಣಗಳಿಗೆ ಸಂಬಂಧಿ
ಹೊಸದಿಲ್ಲಿ, ಡಿ. 5: ನ್ಯಾಯಾಂಗ ವ್ಯವಸ್ಥೆಯಲ್ಲಿ ಕೃತಕ ಬುದ್ಧಿ ಮತ್ತೆ (ಎಐ)ಯನ್ನು ‘ಅನಿಯಂತ್ರಿತ’ ಬಳಕೆ ನಿಯಂತ್ರಿಸಲು ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಯನ್ನು ಪುರಸ್ಕರಿಸಲು ಸುಪ್ರೀಂ ಕೋರ್ಟ್ ಶುಕ್
ಕಲಬುರಗಿ: ಅಫಜಲಪುರ ಸರಕಾರಿ ಆಸ್ಪತ್ರೆಯಲ್ಲಿ ಬದಲಿ ನೌಕರರಾಗಿ ಕಾರ್ಯ ನಿರ್ವಹಿಸುತ್ತಿರುವ ನೌಕರರನ್ನು ಕೂಡಲೇ ಹೊರಹಾಕಬೇಕೆಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ (ಶಿವರಾಮೇಗೌಡ ಬಣ) ಕಾರ್ಯಕರ್ತರು ಆಸ್ಪತ್ರೆ ಎದುರು ಪ್ರ
ವಿಶಾಖಪಟ್ಟಣ, ಡಿ.5: ಭಾರತ ಹಾಗೂ ದಕ್ಷಿಣ ಆಫ್ರಿಕಾ ಕ್ರಿಕೆಟ್ ತಂಡಗಳು ಶನಿವಾರ ಕೊನೆಯ ಏಕದಿನ ಪಂದ್ಯವನ್ನಾಡಲು ಸಜ್ಜಾಗಿದ್ದು, ಸದ್ಯ ಮೂರು ಪಂದ್ಯಗಳ ಸರಣಿಯು 1-1ರಿಂದ ಸಮಬಲದಲ್ಲಿದೆ. ವಿಶಾಖಪಟ್ಟಣದಲ್ಲಿ ನಡೆಯಲಿರುವ ಪಂದ್ಯವು ಸರ
ಬೀದರ್ : ಕರ್ನಾಟಕ ರಾಜ್ಯದ ಬೆಳೆ ಸಮೀಕ್ಷೆದಾರರಿಗೆ (ಪಿ.ಆರ್) ಸೇವಾ ಭದ್ರತೆ ಜೀವವಿಮೆ ನೀಡಬೇಕು. ನಮ್ಮನ್ನು ಖಾಯಂಗೊಳಿಸಬೇಕು ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಪಿಆರ್ ಸಮೀಕ್ಷೆದಾರರಿಂದ ಬಸವಕಲ್ಯಾಣ ಶಾಸಕರಿಗೆ
ವಿಶಾಖಪಟ್ಟಣ, ಡಿ.5: ಎರಡೂ ಪಂದ್ಯಗಳಲ್ಲಿ ಶತಕಗಳನ್ನು ಸಿಡಿಸಿದ್ದ ಭಾರತದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ತನ್ನ ಶ್ರೇಷ್ಠ ಫಾರ್ಮ್ ಮುಂದುವರಿಸಿದ್ದಾರೆ. ಶನಿವಾರ ನಡೆಯಲಿರುವ ಮೂರನೇ ಪಂದ್ಯದಲ್ಲಿ ಇನ್ನಷ್ಟು ದಾಖಲೆಗಳನ್ನು ನ
ಜಿನೆವಾ, ಡಿ.5: ವೆನೆಝುವೆಲಾದ ಮೇಲೆ ಅಮೆರಿಕದಿಂದ ಹೆಚ್ಚುತ್ತಿರುವ ಒತ್ತಡದ ಬಗ್ಗೆ ವಿಶ್ವಸಂಸ್ಥೆಯ ತಜ್ಞರು ತೀವ್ರ ಕಳವಳ ವ್ಯಕ್ತಪಡಿಸಿದ್ದು ವೆನೆಝುವೆಲಾದ ವಾಯುಪ್ರದೇಶವನ್ನು ಮುಚ್ಚಲಾಗಿದೆ ಎಂದು ಪರಿಗಣಿಸಬೇಕೆಂಬ ಅಮೆರಿಕ
ಮಂಗಳೂರು, ಡಿ.5: ನಗರದ ಪೊಲೀಸ್ ಲೇನ್ನಲ್ಲಿ ವಾಸವಾಗಿರುವ ಪೊಲೀಸ್ ಅಧಿಕಾರಿಯ ಮನೆಗೆ ಬಂದಿದ್ದ ಉಪ್ಪಿನಂಗಡಿಯ ಮಠ ಹಿರ್ತಡ್ಕ ನಿವಾಸಿ ಮುಹಮ್ಮದ್ ಅಶ್ರಫ್ (49) ನಾಪತ್ತೆಯಾಗಿರುವ ಬಗ್ಗೆ ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿ
ಜೆರುಸಲೇಂ, ಡಿ.5: ತನ್ನ ವಿರುದ್ಧದ ಭ್ರಷ್ಟಾಚಾರ ಪ್ರಕರಣದ ವಿಚಾರಣೆ `ಬಗ್ಸ್ ಬನ್ನಿ (ಜನಪ್ರಿಯ ಕಾರ್ಟೂನ್ ಧಾರಾವಾಹಿ) ಪ್ರಹಸನವಾಗಿದೆ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಲೇವಡಿ ಮಾಡಿದ್ದು ತಾನು ಸಲ್ಲಿಸಿರುವ ವಿವಾ
ಹೊಸದಿಲ್ಲಿ,ಡಿ.5: ಭಾರತಕ್ಕೆ ಎರಡು ದಿನಗಳ ಭೇಟಿ ನೀಡಿರುವ ರಷ್ಯದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಶುಕ್ರವಾರ ದಿಲ್ಲಿಯ ರಾಜಘಾಟ್ ಗೆ ತೆರಳಿ ಮಹಾತ್ಮಾ ಗಾಂಧಿಯವರ ಸ್ಮಾರಕಕ್ಕೆ ನಮನಗಳನ್ನು ಸಲ್ಲಿಸಿದರು. ಪುಟಿನ್ ಬಳಿಕ ಅಲ
ಬೆಂಗಳೂರು : ರಾಜ್ಯದ ನಾಗರಿಕರ ಸಾಮಾಜಿಕ-ಶೈಕ್ಷಣಿಕ ಸ್ಥಿತಿಗತಿಗಳ ಸಮೀಕ್ಷೆಯನ್ನು ಆಕ್ಷೇಪಿಸಿ ಸಲ್ಲಿಕೆಯಾಗಿರುವ ಅರ್ಜಿಗಳ ಅಂತಿಮ ವಿಚಾರಣೆಯನ್ನು ಹೈಕೋರ್ಟ್ 2026ರ ಮಾರ್ಚ್ 5ಕ್ಕೆ ನಿಗದಿಪಡಿಸಿದೆ. ಸಮೀಕ್ಷೆಗಾಗಿ 2025ರ ಆಗಸ್ಟ್
ಹೊಸದಿಲ್ಲಿ,ಡಿ.5: ದೇಶದ ಅತ್ಯಂತ ದೊಡ್ಡ ವಿಮಾನಯಾನ ಸಂಸ್ಥೆಯಾಗಿರುವ ಇಂಡಿಗೋವನ್ನು ಕಾಡುತ್ತಿರುವ ಕಾರ್ಯಾಚರಣೆ ಬಿಕ್ಕಟ್ಟನ್ನು ಪರಿಹರಿಸಲು ನಾಗರಿಕ ವಾಯುಯಾನ ಮಹಾನಿರ್ದೇಶನಾಲಯವು (DGCA) ಹಾರಾಟ ಕರ್ತವ್ಯ ಸಮಯ ಮಿತಿ (ಎಫ್ಡಿಟಿ
ಶಿವೋಹಂಗೆ ದ್ವಿತೀಯ, ಪ್ರಾಣಪದ್ಮಿನಿಗೆ ತೃತೀಯ ಬಹುಮಾನ
ಉಡುಪಿ, ಡಿ.5: ಲಾರಿಯೊಂದು ಕಾರಿ ಢಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಮಕ್ಕಳು ಸಹಿತ ನಾಲ್ವರು ಗಾಯಗೊಂಡ ಘಟನೆ ಡಿ.4ರಂದು ಸಂಜೆ ವೇಳೆ ಸಂತೆಕಟ್ಟೆ ಅಂಡರ್ ಪಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ. ಗಾಯಗೊಂಡವ
ಕಾಪು, ಡಿ.5: ಮನೆಯೊಂದಕ್ಕೆ ನುಗ್ಗಿದ ಕಳ್ಳರು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು ಮಾಡಿರುವ ಘಟನೆ ಮಲ್ಲಾರು ಎಂಬಲ್ಲಿ ಡಿ.4ರಂದು ಬೆಳಗ್ಗೆ ನಡೆದಿದೆ. ಪಾದೂರಿನಲ್ಲಿರುವ ಐಎಸ್ಪಿಆರ್ಎಲ್ನಲ್ಲಿ ಹೌಸ್ ಕೀಪರ್ ಆಗಿರುವ ಮಲ್ಲ
ಬಳ್ಳಾರಿ : ಕಂಪ್ಲಿ ತಾಲೂಕಿನ ಹಂಪಾದೇವನಹಳ್ಳಿ ಗ್ರಾಮ ಪಂಚಾಯತಿಗೆ ಪ್ರಸಕ್ತ ಸಾಲಿನ ಗಾಂಧಿ ಗ್ರಾಮ ಪುರಸ್ಕಾರ ಲಭಿಸಿದೆ. ವಿದ್ಯುತ್ ದೀಪ, ಸ್ವಚ್ಛತೆ, ಶುದ್ಧ ಕುಡಿಯುವ ನೀರು ಸರಬರಾಜು ಸೇರಿದಂತೆ ಮೂಲ ಸೌಕರ್ಯ, ಲೆಕ್ಕ ಪರಿಶೋಧನೆ,
ಮಂಗಳೂರು,ಡಿ.5 : ಎಂಸಿಸಿ ಬ್ಯಾಂಕ್, ಮಂಗಳೂರು ಇದರ ನವೀಕೃತ ಕಂಕನಾಡಿ ಶಾಖೆಯನ್ನು ಶುಕ್ರವಾರ ಪಂಪ್ವೆಲ್ ರಸ್ತೆಯಲ್ಲಿರುವ ಎಂಪೋರಿಯಂ ವಾಣಿಜ್ಯ ಸಂಕೀರ್ಣದಲ್ಲಿ ಉದ್ಘಾಟಿಸಲಾಯಿತು. ನವೀಕರಿಸಿದ ಶಾಖೆಯನ್ನು ಅನಿವಾಸಿ ಭಾರತೀಯ ಉದ
ಒಂದು ಕಾಲದಲ್ಲಿ ಪ್ರಗತಿ ಮತ್ತು ಏಳಿಗೆಯ ಪ್ರತೀಕವಾಗಿದ್ದ ಮಹಾನಗರಗಳು ಇದೀಗ ತಮ್ಮ ಹೊಳಪನ್ನು ಕಳೆದುಕೊಳ್ಳುತ್ತಿವೆ. ಇತ್ತೀಚೆಗೆ ತೀವ್ರ ಮಳೆ ಮತ್ತು ವಾಯುಗುಣಮಟ್ಟದ ಸೂಚ್ಯಂಕ ಕುಸಿಯುತ್ತಿರುವುದರಿಂದ ಮಹಾನಗರಗಳಲ್ಲಿ ನೆಲೆ
ರಾಯಚೂರು: ಮೂಲ ಕಾಂಗ್ರೆಸ್ಸಿಗರನ್ನು ಕಡೆಗಣಿಸಿ ಬಿಜೆಪಿ ಪಕ್ಷದ ಹಿನ್ನಲೆ ಉಳ್ಳವರಿಗೆ ಪಕ್ಷದ ಪ್ರಮುಖ ಹುದ್ದೆಗಳನ್ನು ನೀಡಿರುವುದರಿಂದ ಅವರಿಗೆ ಕಾಂಗ್ರೆಸ್ ಪಕ್ಷದ ಗಂಧ ಗಾಳಿಯೂ ತಿಳಿದಿಲ್ಲ ಎಂದು ಜಿಲ್ಲಾ ಗ್ಯಾರಂಟಿ ಯೋಜನೆ
‘ಬೆಳ್ತಂಗಡಿಯಲ್ಲಿ ಸಿಐಡಿ ಉಪವಿಭಾಗ ಸ್ಥಾಪನೆ’
ಬೆಂಗ್ರೆ, ಡಿ. 5 : ಮಂಗಳೂರಿನ ಸ್ಯಾಂಡ್ಸ್ ಪಿಟ್ ಬೆಂಗರೆಯಲ್ಲಿರುವ ವೀರ ಭಾರತಿ ವ್ಯಾಯಾಮ ಶಾಲೆಯಲ್ಲಿ 1.5 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುವ ನೂತನ ಕಟ್ಟಡಕ್ಕೆ ಶುಕ್ರವಾರ ಶ್ಯಾಮಿಲಿ ಫೌಂಡೇಶನ್ ಟ್ರಸ್ಟ್ ಸ್ಥಾಪಕರು, ಮೊಗವೀ
ಕೊಣಾಜೆ : ನರಿಂಗಾನ ಗ್ರಾಮದ ಮೋರ್ಲ ಬೋಳದಲ್ಲಿ ನಡೆಯಲಿರುವ ನಾಲ್ಕನೇ ವರ್ಷದ ಲವ-ಕುಶ ಜೋಡುಕರೆ 'ನರಿಂಗಾನ ಕಂಬಳೋತ್ಸವ'ದ ಪ್ರಯುಕ್ತ ಶುಕ್ರವಾರ ಕಂಬಳಕರೆಯ ಬಳಿ ಪೂರ್ವಭಾವಿ ಸಭೆ ನಡೆಯಿತು. ಸಭೆಯಲ್ಲಿ ಕಂಬಳ ಸಮಿತಿ ಅಧ್ಯಕ್ಷ, ಸ್ಪೀ
ಕಲಬುರಗಿ: ಅಂಬೇಡ್ಕರ್ ಅವರ 69ನೇ ಮಹಾ ಪರಿನಿರ್ವಾಣ ನಿಮಿತ್ತ ಮಧ್ಯ ರೈಲ್ವೆಯ ಆಲ್ ಇಂಡಿಯಾ ಎಸ್ಸಿ ಎಸ್ಟಿ ರೈಲ್ವೆ ನೌಕರರ ಸಂಘದ ವತಿಯಿಂದ ಆಯೋಜಿಸಿದ್ದ ಕಲಬುರಗಿಯಿಂದ ಚೈತ್ಯ ಭೂಮಿಗೆ ವಿಶೇಷ ರೈಲಿಗೆ ದಲಿತ ಸಂಘರ್ಷ ಸಮಿತಿಯ ರಾಜ
ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯ 13 ಗ್ರಾಮಗಳ ವ್ಯಾಪ್ತಿಯ 1,777ಎಕರೆ ಭೂಮಿಯನ್ನು `ಶಾಶ್ವತ ವಿಶೇಷ ಕೃಷಿ ವಲಯ’ ಎಂದು ಘೋಷಿಸಲು ಗುರುವಾರ ನಡೆದ ಸಂಪುಟ ಸಭೆಯು ಒಪ್ಪಿಗೆ ನೀ
ಕಲಬುರಗಿ: ಬುಧವಾರ ನಡೆದಿದ್ದ ಆಳಂದ ತಾಲೂಕಿನ ಭೂಸನೂರ ಸಹಕಾರಿ ಸಕ್ಕರೆ ಕಾರ್ಖಾನೆ ಚುನಾವಣೆಯಲ್ಲಿ ಬಿಜೆಪಿ ಮುಖಂಡರು ಉದ್ದೇಶಪೂರ್ವಕವಾಗಿ ಚುನಾವಣಾಧಿಕಾರಿ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಕೆಎಂಎಫ್ ಅಧ್ಯಕ್ಷ ಆರ್.ಕೆ ಪಾಟೀ
ಉಡುಪಿ ಡಿ.5: ಪ್ರತಿಷ್ಟಿತ ಕಚೇರಿಯಲ್ಲಿ ಉದ್ಯೋಗದಲ್ಲಿರುವ ಮೂರು ಪದವಿ ಪಡೆದ ಕೇರಳ ಮೂಲದ ಯುವತಿಯೊಬ್ಬಳು ಉಡುಪಿ ನಗರದಲ್ಲಿ ಮಾನಸಿಕ ಸ್ಥಿಮಿತ ಕಳೆದುಕೊಂಡು ಓಡಾಡುತ್ತಿದ್ದ ಯುವತಿಯನ್ನು ಸಾರ್ವಜನಿಕರು ಹಾಗೂ ಮಹಿಳಾ ಪೋಲಿಸರ ಸ
ಪೆರ್ಡೂರು, ಡಿ.5: ಕುಂಬಾರರ ಗುಡಿ ಕೈಗಾರಿಕಾ ಸಹಕಾರಿ ಸಂಘ ಪೆರ್ಡೂರು, ಉದಯ ಕೃಷ್ಣಯ್ಯ ಶೆಟ್ಟ ಚಾರಿಟೇಬಲ್ ಟ್ರಸ್ಟ್ ಇವರ ಸಹಯೋಗದೊಂದಿಗೆ ಹೆಬ್ರಿ ಚಾಣಕ್ಯ ಮ್ಯೂಸಿಕ್ ಅಕಾಡೆಮಿ ನೇತೃತ್ವದಲ್ಲಿ ವಾಯ್ಸ್ ಆಫ್ ಚಾಣಕ್ಯ -2025 ರಾಜ್ಯ ಮಟ್
ಉಡುಪಿ, ಡಿ.5: ಪರ್ಯಾಯ ಪುತ್ತಿಗೆ ಮಠ, ಶ್ರೀಕೃಷ್ಣ ಮಠ ಆಶ್ರಯದಲ್ಲಿ ವಿಶ್ವಗೀತಾ ಪರ್ಯಾಯ ಮಹೋತ್ಸವದ ಪ್ರಯುಕ್ತ ವಿಶ್ವಶಾಂತಿ ಸಮಾವೇಶವನ್ನು ಡಿ.13ರಂದು ಬೆಳಗ್ಗೆ 10 ಗಂಟೆಗೆ ರಾಜಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಪರ್ಯಾಯ ಪುತ
ಮಾಧ್ಯಮಗಳಲ್ಲಿ ಮೋದಿ ಇಮೇಜ್ ರೂಪಿಸುತ್ತಿದ್ದ ಪ್ರಭಾವಿ ಹಿರೇನ್ ಜೋಷಿ ಯಾರು ?
ಉಡುಪಿ, ಡಿ.5: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಹಾಗೂ ತಡೆಗಟ್ಟುವ ಘಟಕ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ವಿದ್ಯಾ
ಬೆಂಗಳೂರು : ಧರ್ಮಸ್ಥಳ ಪ್ರಕರಣದ ತನಿಖೆ ಇನ್ನೂ ಪೂರ್ಣಗೊಂಡಿಲ್ಲ. ಸರಕಾರಕ್ಕೆ ಸಲ್ಲಿಕೆ ಆಗಿರುವುದು ಈವರೆಗಿನ ವರದಿ ಮಾತ್ರ, ದೋಷಾರೋಪ ಪಟ್ಟಿ(ಚಾರ್ಜ್ಶೀಟ್) ಅಲ್ಲ ಎಂದು ಎಸ್ಐಟಿ ಮುಖ್ಯಸ್ಥ ಪ್ರಣಬ್ ಮೊಹಾಂತಿ ಸ್ಪಷ್ಟಪಡಿಸಿದ
ಮಂಗಳೂರು,ಡಿ.5: ಮಂಗಳೂರು ಅಂತರ್ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬುಧವಾರ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ ಬೆಂಬಲಿಗರು ಉಪಮುಖ್ಯ ಮಂತ್ರಿ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪರ ಘೋಷಣೆ ಕೂಗಿ ಎಐಸಿಸ
ವಿಜಯನಗರ(ಹೊಸಪೇಟೆ): ದೈನಂದಿನ ಆಹಾರದಲ್ಲಿ ಪ್ರತಿಯೊಬ್ಬರು ಸಿರಿಧಾನ್ಯಗಳ ಬಳಕೆಯನ್ನು ಹೆಚ್ಚಿಸಿ ಆರೋಗ್ಯಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಪ್ರಸ್ತುತದಲ್ಲಿ ಆಹಾರವೇ ಆರೋಗ್ಯವಾಗಿದೆ ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನ
ಉಡುಪಿ, ಡಿ.5: ಕೇಂದ್ರ ಸರಕಾರದ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಭವಿಷ್ಯನಿಧಿ ಸಂಸ್ಥೆಯು, ಉದ್ಯೋಗಿಗಳಿಗೆ ನಿವೃತ್ತಿ ನಂತರ ಆರ್ಥಿಕ ಭದ್ರತೆ ಒದಗಿಸುತ್ತಿದೆ ಎಂದು ಜಿಲ್ಲಾ ಪಂಚಾಯತ್ ನ
ವಿಜಯನಗರ(ಹೊಸಪೇಟೆ): ಹೊಸಪೇಟೆ ತಾಲೂಕಿನ 9ನೇ ವಾರ್ಡ್ ಆಂಜನೇಯ ಗುಡಿ ಸಮೀಪದ ಯುವತಿಯೋರ್ವರು ನಾಪತ್ತೆಯಾಗಿದ್ದಾರೆ. ಗಿರಿಜಾ(27) ನಾಪತ್ತೆಯಾದ ಯುವತಿ. ನ.22ರಂದು ಈಕೆ ನಾಪತ್ತೆಯಾಗಿದ್ದು, ಈ ಕುರಿತು ಹೊಸಪೇಟೆ ಪಟ್ಟಣ ಪೊಲೀಸ್ ಠಾಣೆ
ಉಡುಪಿ, ಡಿ.5: ಗ್ರಾಮೀಣ ಭಾಗದ ಜನರಿಗೆ ಸರಕಾರದ ವಿವಿಧ ಯೋಜನೆಗಳು ಹಾಗೂ ಕಾರ್ಯಕ್ರಮಗಳ ಮಾಹಿತಿಯನ್ನು ಒದಗಿಸುವ ದೃಷ್ಟಿಯಿಂದ ಮುಂದಿನ ಜ.24ರಿಂದ 26ರವರೆಗೆ ಬೈಂದೂರಿನಲ್ಲಿ ‘ಬೈಂದೂರು ಉತ್ಸವ’ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎ
ಉಡುಪಿ, ಡಿ.6: ಪ್ರಥಮ ಚಿಕಿತ್ಸೆ ಮತ್ತು ಪ್ರಕೃತಿ ಕೋಪದ ಕುರಿತಾದ ತರಬೇತಿಯ ಮೂಲಕ ಅಧ್ಯಾಪಕರು ಮತ್ತು ವಿದ್ಯಾರ್ಥಿಗಳು ಸಮಾಜ ಮುಖಿಯಾಗಲು ಉತ್ತಮ ಅವಕಾಶ. ಪ್ರಥಮ ಚಿಕಿತ್ಸೆಯ ತರಬೇತಿಯನ್ನು ಶೈಕ್ಷಣಿಕ ಸಂಸ್ಥೆಗಳಲ್ಲಿ ಸರಕಾರವು ಕ
ಲಿಂಗಸುಗೂರು: ಮಾಜಿ ಸಚಿವ ಅಮರೇಗೌಡ ಪಾಟೀಲ್ ಬಯ್ಯಾಪೂರ ಅವರ 72ನೇ ಹುಟ್ಟುಹಬ್ಬದ ಅಂಗವಾಗಿ ಬಯ್ಯಾಪೂರ ಅಭಿಮಾನಿಗಳ ಬಳಗ, ಸ್ಥಾಮಿ ವಿವೇಕಾನಂದ ಸೇವಾಶ್ರಮ ಬೆಂಗಳೂರು, ಜಿಲ್ಲಾ ಅಂಧತ್ವ ನಿವಾರಣಾ ಸಂಘ ರಾಯಚೂರು ಮತ್ತು ಆರೋಗ್ಯ ಕು
ಮೂಡುಬಿದಿರೆ: ರಾಜಸ್ಥಾನದಲ್ಲಿ ನ.24 ರಿಂದ ಡಿ.5 ರವರೆಗೆ ನಡೆದ 'ಖೇಲೋ ಇಂಡಿಯಾ ಅಂತರ ವಿಶ್ವವಿದ್ಯಾಲಯ ಗೇಮ್ಸ್'ನಲ್ಲಿ ಮಂಗಳೂರು ವಿ.ವಿಯನ್ನು ಪ್ರತಿನಿಧಿಸಿದ ಆಳ್ವಾಸ್ ಕಾಲೇಜಿನ ಪುರುಷರ ತಂಡವು ಸತತ ಮೂರನೇ ಬಾರಿ ಸಮಗ್ರ ಚಾಂಪಿಯನ್
ಮೂಡುಬಿದಿರೆ : ಅವಿಭಜಿತ ದ.ಕ., ಉಡುಪಿ ಜಿಲ್ಲೆಯಲ್ಲಿ ಮೊದಲಿಗೆ ಖಾಸಗಿ ಬಸ್ಸುಗಳೇ ಸೇವೆಯನ್ನು ಆರಂಭಿಸಿದ್ದು, ಸರ್ಕಾರಿ ಬಸ್ಸುಗಳಿಗೆ ಸರಿಸಮಾನವಾಗಿ ಖಾಸಗಿ ಬಸ್ ಗಳು ಸೇವೆ ನೀಡುತ್ತಿದೆ. ಇದೀಗ ಆಧುನಿಕ ತಂತ್ರಜ್ಞಾನದ ಮೂಲಕ ಅಳವಡ
ರಾಯಚೂರು : ನಗರದ ಹರಿಜನವಾಡ ಬಡಾವಣೆಯ ಮಾದಿಗ ಸಮುದಾಯದ ದಶವಂತ್ ಕೊಲೆ ಆರೋಪಿಗಳನ್ನು ಬಂಧಿಸುವಂತೆ ಎಂದು ಆಗ್ರಹಿಸಿ ಭೀಮ್ ಆರ್ಮಿ, ದಲಿತ, ಪ್ರಗತಿಪರ ಸಂಘಟನೆಗಳ ನೇತೃತ್ವದಲ್ಲಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳ ಕಚೇರಿಯ ಮುಂ
ಹೊಸದಿಲ್ಲಿ,ಡಿ.5: ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್ಐ ) ಸಂಘಟನೆಯು ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ(ಎಸ್ಡಿಪಿಐ ) ಕಾರ್ಯಕರ್ತರ ಸೋಗಿನಲ್ಲಿ ಚುನಾವಣಾ ವ್ಯವಸ್ಥೆಯೊಳಗೆ ಮರುಪ್ರವೇಶಕ್ಕೆ ಪ್ರಯತ್
ಬೆಂಗಳೂರು : ತಾಂತ್ರಿಕ ಕಾರಣದಿಂದಾಗಿ ‘ಇಂಡಿಗೋ’ ವಿಮಾನಯಾನ ಸಂಸ್ಥೆಯ ವಿಮಾನಗಳ ಹಾರಾಟದಲ್ಲಿ ಸತತ ನಾಲ್ಕನೇ ದಿನವೂ ವ್ಯತ್ಯಯವಾಗಿದ್ದು, ಇದರಿಂದ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿಯೇ ಪ್ರಯಾಣಿ
ಬೀದರ್ : ಡಿ.6ರಂದು ಡಾ. ಅಂಬೇಡ್ಕರ್ ಪರಿನಿಬ್ಬಾಣ ದಿನದ ಹಿನ್ನೆಲೆ ಬೀದರ್ ನ ಡಾ.ಅಂಬೇಡ್ಕರ್ ವೃತ್ತದಲ್ಲಿ ಮನೆ ಮನೆಗೆ ಅಂಬೇಡ್ಕರ್ ಅಭಿಯಾನಕ್ಕೆ ಚಾಲನೆ ನೀಡಲಾಗುವುದು ಎಂದು ಬುದ್ಧ ಬೆಳಕು ಟ್ರಸ್ಟ್ ಅಧ್ಯಕ್ಷ ಹಾಗೂ ಅಭಿಯಾನದ ಸಂಚ
ಉಡುಪಿ, ಡಿ.5: ಆಳ್ವಾಸ್ ನುಡಿಸಿರಿ ವಿರಾಸತ್ ಉಡುಪಿ ಘಟಕದ ಆಶ್ರಯದಲ್ಲಿ 500 ವಿದ್ಯಾರ್ಥಿ ಕಲಾವಿದರಿಂದ ಆಳ್ವಾಸ್ ಸಾಂಸ್ಕೃತಿಕ ವೈಭವ ಡಿ.13ರಂದು ಸಂಜೆ 5.45ಕ್ಕೆ ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣ ಸಮೀಪದ ವಾಹನ ನಿಲುಗಡೆ ಆವರಣದಲ್ಲಿ ನ
ಕುಂದಾಪುರ, ಡಿ.5: ಜಿಲ್ಲೆಯ ಪ್ರಮುಖ ಪ್ರವಾಸಿ ತಾಣವಾದ ತ್ರಾಸಿ- ಮರವಂತೆ ಬೀಚ್ ನಲ್ಲಿ ಕಳೆದ ಜೂನ್ ನಲ್ಲಿ ಸ್ಥಗಿತಗೊಳಿಸಲಾದ ಜಲಸಾಹಸ (ವಾಟರ್ ಗೇಮ್ಸ್) ಕ್ರೀಡೆಗಳು ಡಿಸೆಂಬರ್ ತಿಂಗಳಾದರೂ ಇನ್ನೂ ಆರಂಭ ಗೊಂಡಿಲ್ಲ. ಇದರಿಂದ ವರ್ಷಾಂ
ಕೊಪ್ಪಳ: ಮಕ್ಕಳಿಗೆ ಅವರ ಬಾಲ್ಯದ ಹಂತದಲ್ಲಿಯೇ ಬಹುಮುಖ ಪ್ರತಿಭೆಗಳನ್ನು ಬೆಳೆಸಿಕೊಳ್ಳಲು ಮತ್ತು ಆಸಕ್ತಿಗಳಿಗೆ ಅನುಗುಣವಾಗಿ ತರಬೇತಿ ನೀಡುವುದರಿಂದ ಅವರ ಉತ್ತಮ ಭವಿಷ್ಯ ರೂಪಿಸಲು ಸಾಧ್ಯವಾಗಿದೆ ಎಂದು ಕೊಪ್ಪಳ ಜಿಲ್ಲಾಧಿಕ
ಮೂಡುಬಿದಿರೆ: ಇಂದಿನ ದಿನಗಳಲ್ಲಿ ವಿಶೇಷ ಚೇತನ ಮಕ್ಕಳು ಶಿಕ್ಷಣ, ಕ್ರೀಡೆ ಸಹಿತ ವಿವಿಧ ಕ್ಷೇತ್ರಗಳಲ್ಲಿ ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಿ ರಾಷ್ಟ್ರ ಅಂತರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಳ್ಳುತ್ತಿದ್ದು, ಅವರಿಗೆ ಶಿಕ್
ಮೈಸೂರು, ಡಿ.5: ಮೈಸೂರಿನ ಚಾಮುಂಡಿ ವಿಹಾರ್ ಒಳಾಂಗಣ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ 8ನೇ ಜಿಕೆಎ ಮುಕ್ತ ರಾಷ್ಟ್ರ ಮಟ್ಟದ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಮುಹಮ್ಮದ್ ಶಹಾದ್ ಕಟಾ ಮತ್ತು ಕುಮಿಟೆ ವಿಭಾಗದಲ್ಲಿ 3ನೇ ಸ್ಥಾನ ಪಡೆದ

23 C